ಪ್ರೇಕ್ಷಕರ ಪ್ರೀತಿ ಪಡೆದ ಒಂದು ಸರಳ ಪ್ರೇಮಕಥೆ ಸಿನಿಮಾ ಇಂದು ಸ್ಟಾರ್ ಸುವರ್ಣ ವಾಹಿನಿಯಲ್ಲಿ ರಾತ್ರಿ 8 ಗಂಟೆಗೆ ಪ್ರಸಾರವಾಗಲಿದೆ. ಫೆಬ್ರವರಿ 8ರಂದು ರಾಜ್ಯಾದಂತ್ಯ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರ ಎಲ್ಲ ವರ್ಗದ ಚಿತ್ರಪ್ರೇಮಿಗಳಿಗೆ ಇಷ್ಟವಾಗಿತ್ತು. ವಿನಯ್ ರಾಜ್ಕುಮಾರ್ ಮತ್ತು ನಿರ್ದೇಶಕ ಸಿಂಪಲ್ ಸುನಿ ಕಾಂಬಿನೇಷನ್ನ ಮೋಡಿ ಮಾಡಿತ್ತು. ಪ್ರೇಕ್ಷಕರು ಮಾತ್ರವಲ್ಲದೇ ಸೆಲೆಬ್ರಿಟಿಗಳು ಮೆಚ್ಚಿದ್ದ ಒಂದು ಸರಳ ಪ್ರೇಮಕಥೆ ಬಾಕ್ಸಾಫೀಸ್ ನಲ್ಲಿಯೂ ಉತ್ತಮ ಗಳಿಕೆ ಕಂಡಿತ್ತು. ಸುನಿ ಅವರ ಪಂಚಿಂಗ್ ಮಾತು, ಪ್ರೀತಿ, ಭಾವುಕತೆ, ಸುಮಧುರ ಗಾಯನ […]
kannada-film-history_2023_2024_cinibu_arunkumar_g_film_journalist_aLL_HEROS_SANDALWOOD_Part_2
೨೦೨೩ರಲ್ಲಿ ಬಂದ ಬಹುತೇಕ ಸಿನಿಮಾಗಳು ದೊಪ್ಪದೊಪ್ಪನೆ ನೆಲಕ್ಕಪ್ಪಳಿಸಿದ್ದರಿಂದ ಕನ್ನಡ ಚಿತ್ರರಂಗ ಹೆಚ್ಚೂ ಕಡಿಮೆ ಐಸಿಯೂ ಬೆಡ್ಡಿನಲ್ಲಿ ಮಲಗಿತ್ತು. ವರ್ಷದ ಕೊನೆಯಲ್ಲಿ ತೆರೆಕಂಡ ದರ್ಶನ್ ಅಭಿನಯದ ಕಾಟೇರ ಸಿನಿಮಾದ ಅಮೋಘ ಗೆಲುವು ಚಿತ್ರರಂಗ ಒಂದಿಷ್ಟು ಮಟ್ಟಕ್ಕಾದರೂ ಕಣ್ಣು ಬಿಡುವಂತಾಗಿತ್ತು. ನಂತರ ಚಿಕ್ಕಣ್ಣ ಹೀರೋ ಆಗಿ ನಟಿಸಿರುವ ಉಪಾಧ್ಯಕ್ಷ ಕೂಡ ನಿರೀಕ್ಷಿಸಿದ್ದಕ್ಕಿಂತಾ ದೊಡ್ಡ ಗೆಲುವು ಕಂಡು ಉಸಿರಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಸಿನಿಮಾ ಇಂಡಸ್ಟ್ರಿಯಲ್ಲಿ ಲವಲವಿಕೆಯ ವಾತಾವರಣ ನಿರ್ಮಾಣವಾಗಬೇಕೆಂದರೆ, ದೊಡ್ಡ ಸ್ಟಾರ್ಗಳ ಸಿನಿಮಾಗಳು ಅಲ್ಲೊಂದು ಇಲ್ಲೊಂದಾದರೂ ರಿಲೀಸಾಗುತ್ತಿರಬೇಕು. ಹೊಸಬರ ಸಿನಿಮಾಗಳು ಗೆಲುವು […]
• ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘ ಆಯೋಜಿಸಿದ್ದ ‘ಸಿನಿಮಾ ಮಾಧ್ಯಮ ಸ್ಥಿತಿ-ಗತಿ’ ವಿಚಾರ ಸಂಕಿರಣ • ರಮೇಶ್ ಅರವಿಂದ್, ಪಿ. ಶೇಷಾದ್ರಿ, ಜೋಗಿ ಉಪಸ್ಥಿತಿ • ಸಂಘದ ಸದಸ್ಯರಿಗೆ ಗುರುತಿನ ಚೀಟಿ ವಿತರಣೆ ಬೆಂಗಳೂರು, ಮಾ.31- ಮಾಡುವ ಕೆಲಸದಲ್ಲಿ ಬದಲಾವಣೆ ಇದ್ದಾಗ ಮಾತ್ರ ಫಲಿತಾಂಶದಲ್ಲೂ ಬದಲಾವಣೆ ಬರಲು ಸಾಧ್ಯ ಎಂದು ಖ್ಯಾತ ನಟ, ನಿರೂಪಕ, ನಿರ್ದೇಶಕ ರಮೇಶ್ ಅರವಿಂದ್ ಇಂದಿಲ್ಲಿ ಹೇಳಿದ್ದಾರೆ. ‘ಯಾವುದೇ ಕ್ಷೇತ್ರದಲ್ಲಿ ಮಾಡಿದ ಕೆಲಸವನ್ನೇ ಮಾಡುತ್ತಾ ಅದರಲ್ಲಿ ಬದಲಾವಣೆ ಬಯಸಿದರೆ ಎಂದಿಗೂ ಸಾಧ್ಯವಿಲ್ಲ. ಹೀಗಾಗಿ […]
KATERA_UPADHYAKSHA_DARSHAN_CHIKKANNA_FILM_JOURNALIST_ARUNKUMAR_G
ಇದ್ದದ್ದನ್ನು ಇದ್ದಂತೇ ಹೇಳಿಬಿಡುವುದು, ಎಲ್ಲವನ್ನೂ ಬ್ಯಾಲೆನ್ಸ್ ಮಾಡಲು ಹೋಗಿ ಇನ್ನೆಲ್ಲೋ ಬ್ಯಾಲೆನ್ಸ್ ಕಳೆದುಕೊಳ್ಳುವುದು, ಅಗತ್ಯವೇ ಇಲ್ಲದ ಕಾಂಟ್ರವರ್ಸಿಗಳಲ್ಲಿ ಸಿಕ್ಕಿಕೊಳ್ಳೋದು… ಕಡೆಗೆ, ಎಲ್ಲವನ್ನೂ ಮರೆತು ಯಥಾ ಪ್ರಕಾರ ತಮ್ಮಷ್ಟಕ್ಕೆ ತಾವು ಸಿನಿಮಾ ಮಾಡುತ್ತಾ ಹೋಗೋದು ನಿರ್ಮಾಪಕ ಸೂರಪ್ಪ ಬಾಬು ಅವರ ಗುಣ. ಸೂರಪ್ಪ ಬಾಬು ಚಿತ್ರರಂಗದಲ್ಲಿ ತೀರಾ ಗ್ರೌಂಡ್ ಲೆವೆಲ್ಲಿನಿಂದ ಹಂತ ಹಂತವಾಗಿ ಮೇಲೆ ಬಂದವರು. ಬಾಬಣ್ಣ ಸಿನಿಮಾ ನಿರ್ಮಾಣ ಮಾಡದೇ ಹೋಗಿದ್ದಿದ್ದರೆ ಇವತ್ತಿಗೆ ಜಗ್ಗೇಶ್, ಉಪೇಂದ್ರ ಚಿತ್ರರಂಗದಲ್ಲಿ ನಿಲ್ಲುತ್ತಿದ್ದರೋ ಇಲ್ಲವೋ ಗೊತ್ತಿಲ್ಲ. ತರ್ಲೆ ನನ್ ಮಗ ಚಿತ್ರದಿಂದ […]
ಇಷ್ಟು ದಿನ ಬಹುತೇಕ ವಾಹಿನಿಗಳು ಟಿ.ಆರ್.ಪಿ. ಟ್ಯಾಂಪರಿಂಗ್ ಮಾಡಿ ಬೋಗಸ್ ರೇಟಿಂಗ್ ತೋರಿಸುತ್ತಿದ್ದವು. ಸದ್ಯದ ಪರಿಸ್ಥಿತಿಯಲ್ಲಿ ಅದಕ್ಕೆ ಬ್ರೇಕ್ ಬಿದ್ದಿದೆ. ದರ್ಶನ್ ಒಬ್ಬರ ಸಿನಿಮಾ ಬಿಟ್ಟರೆ ಉಳಿದಂತೆ ದೊಡ್ಡ ಹೀರೋಗಳ ಸಿನಿಮಾಗಳು ಕೂಡಾ ಒಂದೂವರೆ ಎರಡು ದಾಟುತ್ತಿಲ್ಲ. ಸದ್ಯ ಡಾಲಿ ಇಂಡಿಯಾ ಲೆವೆಲ್ಲಿನಲ್ಲಿ ಹೆಸರು ಮಾಡಿರುವ ನಟ. ಟಗರು ನಂತರ ಬೇರೆ ಇಮೇಜು ಪಡೆದಿರುವ ಧನಂಜಯ ನಿರ್ಮಾಪಕರಾಗಿ ಗೆದ್ದಿದ್ದು ಬಡವ ರಾಸ್ಕಲ್ ಸಿನಿಮಾದಲ್ಲಿ. ಆ ನಂತರ ಡಾಲಿ ಧನಂಜಯ ನಟನೆಯ ನಾಲ್ಕಾರು ಸಿನಿಮಾಗಳು ಬಂದಿವೆ. ಆದರೆ ಯಾವುದೂ […]
ಎಲ್ಲ ಸಿನಿಮಾಗಳೂ ಕೆಜಿಎಫ್ಫು, ಕಾಂತಾರಾನೇ ಆಗಲು ಸಾಧ್ಯವಿಲ್ಲ. ಒಂದೊಂದು ಸಿನಿಮಾದಲ್ಲೂ ಒಂದೊಂದು ಬಗೆಯ ಕಂಟೆಂಟ್ ಇರುತ್ತದೆ. ಉತ್ತಮ ಸಿನಿಮಾ ಅನ್ನಿಸಿದಾಗ ಅದನ್ನು ಜನ ಮೆಚ್ಚಿ ನೋಡಿದಾಗಲೇ ಅವು ಹಿಟ್ ಅನ್ನಿಸಿಕೊಳ್ಳೋದು. ಬರುವ ಎಲ್ಲ ಸಿನಿಮಾಗಳೂ ಗುಣಮಟ್ಟ ಹೊಂದಿರೋದಿಲ್ಲ ಅನ್ನೋದೂ ನಿಜ. ಆದರೆ ಅಲ್ಲೊಂದು ಇಲ್ಲೊಂದು ಕ್ವಾಲಿಟಿ ಚಿತ್ರಗಳು ಬಂದಾಗ ಅದನ್ನು ಪ್ರೋತ್ಸಾಹಿಸಬೇಕಿರುವುದು ಬರಿಯ ಪ್ರೇಕ್ಷಕರ ಜವಾಬ್ದಾರಿ ಮಾತ್ರವಲ್ಲ, ಇಂಡಸ್ಟ್ರಿ ಕೂಡಾ ಸಾಥ್ ನೀಡಬೇಕು. ಎಲ್ಲೋ ಕೆಲವು ಸಿನಿಮಾಗಳಿಗೆ ಕಿಚ್ಚ, ರಕ್ಷಿತ್ ಶೆಟ್ಟರ ಥರದವರು ಬಂದು ಕೈ ಹಿಡಿದ […]
ವಿಜಯಲಕ್ಷ್ಮಿ ಕಂಬೈನ್ಸ್ ಲಾಂಛನದಲ್ಲಿ ಡಾ||ಶಿವಪ್ಪ ನಿರ್ಮಿಸಿರುವ ಹಾಗೂ ಶ್ರೀರಾಮ್ ನಿರ್ದೇಶಿಸಿರುವ “ಕಾಕ್ಟೈಲ್” ಚಿತ್ರದ ಟ್ರೇಲರ್ ಅನ್ನು ಅಶ್ವಿನಿ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿದರು. ಟ್ರೇಲರ್ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್, ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್ ಚಿತ್ರತಂಡಕ್ಕೆ ಶುಭ ಕೋರಿದರು. ನಾನು ಈ ಸಮಯದಲ್ಲಿ ಮೊದಲು ನೆನಪಿಸಿಕೊಳ್ಳುವುದು ಪುನೀತ್ ರಾಜಕುಮಾರ್ ಅವರನ್ನು. ನನ್ನ ಮಗನನ್ನು ನಾಯಕನನ್ನಾಗಿ ಮಾಡುವದಿಂದ ಹಿಡಿದು, ನಮ್ಮ ಚಿತ್ರದ ಕುರಿತಾದ ಎಲ್ಲಾ ವಿಷಯಗಳನ್ನು ಅವರ […]