ಅನಂತ್ ಯಾಕೆ ಮೊದಲಿನಂತಿಲ್ಲ?
ಅನಂತ್ ಕನ್ನಡ ಚಿತ್ರರಂಗದ ಹೆಸರನ್ನು ಜಾಗತಿಕ ಮಟ್ಟದಲ್ಲಿ ಎತ್ತಿಹಿಡಿದ ಅತ್ಯುತ್ಕೃಷ್ಟ ಕಲಾವಿದ. ಅವರಿಗೆ ಇನ್ನೂ ಪದ್ಮಶ್ರೀ ಬಂದಿಲ್ಲ ಅನ್ನೋದೇ ನಂಬಲಾಗದ ವಿಚಾರ. ಅನಂತ್ ನಾಗ್ ಕನ್ನಡ ಮಾತ್ರವಲ್ಲ ವಿಶ್ವದ ಶ್ರೇಷ್ಠ ನಟರ ಲಿಸ್ಟಗೆ ಸೇರುವ ಮಹಾನ್ ನಟ. ಪಾತ್ರ ಯಾವುದೇ ಆದರೂ ಅದರ ಆಳಕ್ಕಿಳಿದು ನಟಿಸುವ ಕಲಾವಿದ. ಕನ್ನಡದ ಮಟ್ಟಿಗೆ ʻಮೆಥೆಡ್ ಆಕ್ಟಿಂಗ್ʼ ಅನ್ನು ಮೈಗೂಡಿಸಿಕೊಂಡ ಅಪರೂಪ ಆಕ್ಟರ್. ಎಷ್ಟೋ ಪಾತ್ರಗಳನ್ನು ನಿರ್ದೇಶಕರು ಅನಂತ್ ನಾಗ್ ಅರನ್ನೇ ಗಮನದಲ್ಲಿಟ್ಟುಕೊಂಡು ಬರೆದುಕೊಂಡಿರುತ್ತಾರೆ. ಆದರೆ, ಆ ಎಲ್ಲ ಪಾತ್ರಗಳನ್ನೂ ಮಾಡಲು […]
*ಮೂರನೇ ತಲೆಮಾರು ಬಣ್ಣದ ಜಗತ್ತಿಗೆ*
ನಟಿ ಶೃತಿ ಅವರ ಮನೆಯ ಮೂರನೇ ತಲೆಮಾರು ಈಗ ಕನ್ನಡ ಚಿತ್ರರಂಗಕ್ಕೆ ಪರಿಚಯಗೊಳ್ಳುತ್ತಿದೆ. ಇತ್ತೀಚೆಗೆ ನಟ ಶರಣ್ ಅವರ ಮಗ ಗುರು ಶಿಷ್ಯರು ಚಿತ್ರದಲ್ಲಿ ಪಾತ್ರವೊಂದನ್ನು ನಿಭಾಯಿಸಿದ್ದರು. ಈಗ ಶರಣ್ ಅವರ ಕೊನೆಯ ಸಹೋದರಿ ಉಷಾ ಕೃಷ್ಣ ಅವರ ಮಗಳು ಕೀರ್ತಿ ಕೃಷ್ಣ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ದೊಡ್ಡಮ್ಮ ಶೃತಿ ಭಾರತೀಯ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿರುವ ಕಲಾವಿದೆ. ಮಾವ ಶರಣ್ ಕನ್ನಡ ಚಿತ್ರರಂಗದ ಸ್ಟಾರ್ ನಟ. ಈ ನಡುವೆ ಕೀರ್ತಿ ಕೃಷ್ಣ ಯಾವ ಸಿನಿಮಾದೊಂದಿಗೆ ಚಿತ್ರರಂಗದಲ್ಲಿ […]
ರಮೇಶ್ಅರವಿಂದ್ ಹೀಗಂದರು!
ಚಿತ್ರರಂಗಕ್ಕೆ ಅನುಕೂಲವಾಗುವ ಹೊಸ ಪ್ರಯೋಗಳು ನಡೆಯುತ್ತಲೇ ಇವೆ. ಸದ್ಯ ಡಿಜಿಟಲ್ ಕ್ಷೇತ್ರದಲ್ಲಿ ಎಲ್ಲರಿಗೂ ಯುಪಯೋಗಕ್ಕೆ ಬರುವ ’ಶ್ರೀಪಾದ ಸ್ಟುಡಿಯೋಸ್’ ಶುರುವಾಗಿದೆ. ಬೆಂಗಳೂರಿನ ಹಂಪಿನಗರದಲ್ಲಿರುವ ನೂತನ ಕಛೇರಿಯನ್ನು ನಟ ರಮೇಶ್ಅರವಿಂದ್ ಉದ್ಗಾಟಿಸಿ ತಂಡಕ್ಕೆ ಶುಭಹಾರೈಸಿದರು. ನಂತರ ಮಾತನಾಡಿದ ರಮೇಶ್ಅರವಿಂದ್ ಯುವ ತಂಡದಲ್ಲಿ ಒಂಥರ ಕ್ರಿಯೇಟಿವಿಟಿ ಇದೆ. ಅವರಲ್ಲಿ ಸ್ವಂತವಾಗಿ ಬ್ಯುಸಿನೆಸ್ ಶುರು ಮಾಡುವ ಧೈರ್ಯವಿತ್ತು. ಅದರಂತೆ ಪ್ರಾರಂಭ ಮಾಡಿದ್ದಾರೆ. ಇವರುಗಳಿಗೆ ಇನ್ನಷ್ಟು ಹಲವು ಗೆಲುವುಗಳು, ಕ್ರಿಯೇಟಿವಿಟಿಗಳು ಕಾಯ್ತಾ ಇದೆ. ನೀವುಗಳು ಬೆಳೀತಾ ಇದ್ದೀರಾ ಅಂದರೆ ಸರಿಯಾದ ಹಾದಿಯಲ್ಲಿ […]
ಹಿಂಗ್ಯಾಕಾದನೋ ಗುರು?!
ನಿರ್ದೇಶಕ ಗುರುಪ್ರಸಾದ್ ಬದುಕು ಹೆಚ್ಚೂಕಮ್ಮಿ ಕೇರ್ ಆಫ್ ಫುಟ್ ಪಾತ್ ಲೆವೆಲ್ಲಿಗೆ ಬಂದು ನಿಂತಿದೆ. ನಂಬಿದವರಿಗೆ ಲಕ್ಷಗಟ್ಟಲೆ ವಂಚಿಸಿದ ಪ್ರತಿಫಲವಾಗಿ ಮಠ ಗುರುಪ್ರಸಾದ ಜೈಲಿಗೆ ಹೋಗಿದ್ದಾನೆ. ಒಬ್ಬ ವ್ಯಕ್ತಿಯ ಬದುಕು ಹೇಗೆಲ್ಲಾ ಇರಬೇಕು ಮತ್ತು ಇರಬಾರದು ಅನ್ನೋದಕ್ಕೆ ಜ್ವಲಂತ ಉದಾಹರಣೆಯಾಗಿರುವವನು ನಿರ್ದೇಶಕ ಗುರುಪ್ರಸಾದ್. ತಮ್ಮ ಸಿನಿಮಾಗಳಲ್ಲಿ ಸಮಾಜದ ಸೊಟ್ಟಂಪಟ್ಟ ವಿಚಾರಗಳನ್ನು ಲೇವಡಿ ಮಾಡುತ್ತಾ ಹಾಸ್ಯದ ಮೂಲಕ ತಿವಿಯುತ್ತಿದ್ದವರು ಗುರು. ಈಗ ಇವನ ಬದುಕೇ ಅಡ್ಡಾದಿಡ್ಡಿಯಾಗಿ ಸಾಗುತ್ತಿದೆ. ಯಾವೆಲ್ಲವನ್ನೂ ತಪ್ಪು ಅಂತಾ ಗುರು ಗುರುತು ಮಾಡಿ ಹೇಳುತ್ತಿದ್ದರೋ ಅದೇ […]