ಪೆಪೆಯ ಪ್ರಪಂಚದಲ್ಲಿ ಹರಿದದ್ದು ಎಷ್ಟೊಂದು ನೆತ್ತರು!
ಅದು ಅರಣ್ಯವೊಂದಕ್ಕೆ ಅಂಟಿಕೊಂಡಂತಾ ಊರು. ಹೆಸರು ಬದನಾಳು. ಆ ಊರಿನಲ್ಲೇ ಇರುವ ನಾಲ್ಕಾರು ಪ್ರಮುಖರಲ್ಲಿ ಒಬ್ಬೊಬ್ಬರದ್ದು ಒಂದೊಂದು ಪಂಗಡ, ಜಾತಿ… ಮೇಲು ಕೀಳುಗಳ ತಾರತಮ್ಯ, ವ್ಯಾಜ್ಯಗಳು ಅಲ್ಲಿ ತಲೆಮಾರುಗಳಿಂದಲೂ ಚಾಲ್ತಿಯಲ್ಲಿರುತ್ತವೆ. ಅದರ ಕಟ್ಟಕಡೆಯ ಕೊಂಡಿಯಂತೆ ನಿಂತವನು ಪೆಪೆ. ತಾತ ರಾಯಪ್ಪ, ತಂದೆ ತಿಮ್ಮಪ್ಪ, ಮಾವ ಗುಣ.. ಹೀಗೆ ತನ್ನ ವಂಶದ ಒಬ್ಬೊಬ್ಬರನ್ನೇ ಬಲಿ ತೆಗೆದುಕೊಳ್ಳಲು ನಿಂತ ಮಲಬಾರಿ ಫ್ಯಾಮಿಲಿ. ರಾಯಪ್ಪ ಮತ್ತು ಮಲಬಾರಿ ಫ್ಯಾಮಿಲಿಯ ನಡುವೆ ಕಡ್ಡಿ ಗೀರುವ ಬ್ರಾಹ್ಮಣ್ಯ ಇತ್ಯಾದಿಗಳ್ನು ಸೇರಿಸಿ ಇಡೀ ಸಿನಿಮಾವನ್ನು ಅನೇಕ […]
ಮತ್ತೆ ಒಂದಾಗ್ತಿದ್ದಾರೆ ವಿಕ್ರಾಂತ್ ರೋಣ ಜೋಡಿ.
ಸುದೀಪ್ ಹುಟ್ಟುಹಬ್ಬಕ್ಕೆ ಸಿಗಲಿದೆ ಬಿಗ್ ಅಪ್ಡೇಟ್ ಹಲವು ದಿನಗಳಿಂದ ಹರಿದಾಡುತ್ತಿರುವ ಸುದ್ದಿಗೆ ಬ್ರೇಕ್ ಹಾಕಿದ ನಿರ್ದೇಶಕ ಅನೂಪ್. ಕೂತೂಹಲ ಮೂಡಿಸಿದ ಅನೂಪ್ ಭಂಡಾರಿ ಪೋಸ್ಟ್. ಸೆಪ್ಟೆಂಬರ್ 2 ರಂದು ಕಿಚ್ಚನ ಫ್ಯಾನ್ಸ್ ಗೆ ಭರ್ಜರಿ ಗುಡ್ ನ್ಯೂಸ್ ಕ್ಯೂರಿಯಾಸಿಟಿ ಬಿಲ್ಡ್ ಮಾಡಿದ ವಿಕ್ರಾಂತ್ ರೋಣ ಕಾಂಬಿನೇಷನ್ ಕಿಚ್ಚನಿಗೆ ಮತ್ತೆ ಆಕ್ಷನ್ ಕಟ್ ಹೇಳಲಿರುವ ಅನೂಪ್ ಬಿಲ್ಲ ರಂಗ ಭಾಷಾ ಸೆಪ್ಟೆಂಬರ್ 2 ಗೆ ಅನೌನ್ಸ್ ಮೆಂಟ್ ಸುದೀಪ್ ಬರ್ತಡೇ ದಿನ ಹೊಸ ಸಿನಿಮಾ ಅನೌನ್ಸ್ ಮಾಡಲಾಗುತ್ತೆ. ದ […]
ಐವತ್ತು ದಿನ ಯಶಸ್ವಿ ಪ್ರದರ್ಶನ ಕಂಡ “ದೇಸಾಯಿ” ಚಲನಚಿತ್ರ .
ಬಾಗಲಕೋಟೆಯ ಶ್ರೀವಾಸವಿ ಚಿತ್ರಮಂದಿರದಲ್ಲಿ ಬಹಳ ದಿನಗಳ ನಂತರ ಕನ್ನಡ ಚಿತ್ರವೊಂದು ಐವತ್ತು ದಿನಗಳ ಪ್ರದರ್ಶನ ಕಂಡಿರುವ “ದೇಸಾಯಿ” ಚಲನಚಿತ್ರ, ಉತ್ತರ ಕರ್ನಾಟಕದ ಕೌಟುಂಬಿಕ ಚಲನಚಿತ್ರವಾಗಿದ್ದು, ಬಾಗಲಕೋಟೆ ಜಿಲ್ಲೆಯ ಐತಿಹಾಸಿಕ ಸ್ಥಳಗಳಲ್ಲಿ ಚಿತ್ರೀಕರಣ ಮಾಡಿರುವುದು ವಿಶೇಷ. ಐವತ್ತು ದಿನಗಳ ಯಶಸ್ವಿ ಪ್ರದರ್ಶನ ಕಂಡಿರುವ ಕಾರಣ ಚಿತ್ರದ ನಾಯಕ ಪ್ರವೀಣ್ ಕುಮಾರ್, ನಿರ್ದೇಶಕ ನಾಗಿರೆಡ್ಡಿ ಭಡ, ನಿರ್ಮಾಪಕ ಮಹಾಂತೇಶ್ ವಿ ಚೋಳಚ್ಚಗುಡ್ಡ ಚಿತ್ರಮಂದಿರಕ್ಕೆ ಭೇಟಿ ನೀಡಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು. ಶ್ರೀಒಪ್ಪತೇಶ್ವರ ಮಹಾಸ್ವಾಮಿಗಳು ಗುಳೇದಗುಡ್ಡ, ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು ಆಗಮಿಸಿ ಚಲನಚಿತ್ರ […]
“REDRUM” ಚಿತ್ರದಿಂದ ಬಂತು ರೊಮ್ಯಾಂಟಿಕ್ ಸಾಂಗ್ .
ಅಶೋಕ್ ದೇವನಾಂಪ್ರಿಯ, ಮೋಹನ್ ರಾಜ್ ಹಾಗೂ ಹನಿ ಚೌಧರಿ ನಿರ್ಮಾಣದ, ಪ್ರಮೋದ್ ಜೋಯಿಸ್ ನಿರ್ದೇಶನದ ಹಾಗೂ ಅಫ್ಜಲ್ ಕಾರ್ಯಕಾರಿ ನಿರ್ಮಾಪಕರಾಗಿರುವ “REDRUM” ಚಿತ್ರದ “ಅನುಪಮ” ಎಂಬ ರೊಮ್ಯಾಂಟಿಕ್ ಸಾಂಗ್ FMD ಆಡಿಯೋ ಮೂಲಕ ಬಿಡುಗಡೆಯಾಗಿದೆ. ನಿರ್ದೇಶಕರೆ ಬರೆದಿರುವ ಈ ಹಾಡನ್ನು “ಸರಿಗಮಪ” ಖ್ಯಾತಿಯ ದರ್ಶನ್ ನಾರಾಯಣ್ ಹಾಡಿದ್ದಾರೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಇದು ನನ್ನ ನಿರ್ದೇಶನದ ಎರಡನೇ ಚಿತ್ರ ಎಂದು ಮಾತನಾಡಿದ ನಿರ್ದೇಶಕ ಪ್ರಮೋದ್ ಜೋಯಿಸ್, ಇದೊಂದು ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ […]
ಬಿಡುಗಡೆಯಾಯಿತು ವಿಕ್ಕಿ ವರುಣ್ – ಧನ್ಯಾ ರಾಮಕುಮಾರ್ ಅಭಿನಯದ “ಕಾಲಾಪತ್ಥರ್” ಚಿತ್ರದ “ಬಾಂಡ್ಲಿ ಸ್ಟವ್” ಹಾಡು. .
ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, “ಕೆಂಡಸಂಪಿಗೆ” ಖ್ಯಾತಿಯ ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ “ಕಾಲಾಪತ್ಥರ್” ಚಿತ್ರಕ್ಕಾಗಿ ಪ್ರಮೋದ್ ಮರವಂತೆ ಬರೆದು, ಅನೂಪ್ ಸೀಳಿನ್ ಸಂಗೀತ ನೀಡಿರುವ “ಬಾಂಡ್ಲಿ ಸೌಟ್” ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಗೃಹಿಣಿಯರಿಂದಲೇ ಈ ಹಾಡು ಬಿಡುಗಡೆಯಾಗಿದ್ದು ವಿಶೇಷ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಆರಂಭದಲ್ಲಿ ಮಾತನಾಡಿದ ಸಂಗೀತ ನಿರ್ದೇಶಕ ಅನೂಪ್ ಸೀಳಿನ್, ಮೊದಲು ಒಂದು ಹಾಡು ಶುರುವಾಗಬೇಕದಾಗಿನಿಂದಲೂ ಸಂಗೀತ ನಿರ್ದೇಶಕರ ಜೊತೆಗೆ ನಿರ್ದೇಶಕರು […]
ವಾಸ್ತವಕ್ಕೆ ವಿರುದ್ಧವಾಗಿ ನಡೆದುಕೊಳ್ಳುವುದೆ “ತದ್ವಿರುದ್ಧ” .
ಕನ್ನಡದಲ್ಲಿ ಒಳ್ಳೆಯ ಕಂಟೆಂಟ್ ಇರುವ ಚಿತ್ರಗಳು ಯಶಸ್ಸು ಕಂಡಿರುವ ಸಾಕಷ್ಟು ಉದಾಹರಣೆಗಳಿದೆ. ಅಂತಹುದೇ ವಿಭಿನ್ನ ಕಂಟೆಂಟ್ ವುಳ್ಳ “ತದ್ವಿರುದ್ಧ” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು .ಟೀಸರ್ ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸ್ವಚ್ಛ ಕನ್ನಡದ ಮಾತಿನಿಂದ ಹಾಗೂ ತಮ್ಮ ಅಮೋಘ ಅಭಿನಯದಿಂದ ಜನಪ್ರಿಯರಾಗಿರುವ ಸುಚೇಂದ್ರ ಪ್ರಸಾದ್, ಹಿರಿಯ ನಟಿ ಸುಮನ್ ರಂಗನಾಥ್ ಹಾಗೂ ವಿಕ್ರಮ್ ಪ್ರಮುಖಪಾತ್ರದಲ್ಲಿ ನಟಿಸಿರುವ ಈ ಚಿತ್ರವನ್ನು CHARMION MOTION PICTURES ಸಂಸ್ಥೆ ನಿರ್ಮಾಣ ಮಾಡಿದೆ. ವಿನೋದ್ ಜೆ ರಾಜ್ ನಿರ್ದೆಶಿಸಿದ್ದಾರೆ. ಟೀಸರ್ ಬಿಡುಗಡೆ ನಂತರ […]
ಲವ್ ಈಸ್ ಲೈಫ್” ಪ್ರೀತಿಯ ಹೊಸ ಅಧ್ಯಾಯ
ಇತ್ತೀಚೆಗಷ್ಟೇ ಮೆಜೆಸ್ಟಿಕ್-೨ ಎಂಬ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗಿದ್ದ ಯುವಟನ ಭರತ್ಕುಮಾರ್ ಆ ಚಿತ್ರದ ಶೂಟಿಂಗ್ ಮುಗಿಯುವ ಮೊದಲೇ ಇನ್ನೊಂದು ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಆ ಚಿತ್ರದ ಹೆಸರು ಲವ್ ಈಸ್ ಲೈಫ್. ಭರತ್ಕುಮಾರ್, ಮಿಷಲ್ ನಾಯಕ-ನಾಯಕಿಯಾಗಿ ನಟಿಸುತ್ತಿರುವ ಈ ಚಿತ್ರದ ಮುಹೂರ್ತ ಸಮಾರಂಭ ಶ್ರೀಬಂಡೆ ಮಹಾಂಕಾಳಮ್ಮ ದೇವಸ್ಥಾನದಲ್ಲಿ ನೆರವೇರಿತು. ಅಂಬಿಗಾ ಕ್ರಿಯೇಶನ್ಸ್ ಮೂಲಕ ಜಿ.ಡಿ. ಸಂತೋಷ್ ಕುಮಾರ್ ಹಾಗೂ ಎನ್.ಹನುಮಂತಪ್ಪ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಜಿ.ಶಿವರಾಜ್ ಅವರ ಕಥೆ, ಚಿತ್ರಕಥೆ, ನಿರ್ದೇಶನ […]
ಈ ವಾರ ತೆರೆಗೆ ಪ್ರಮೋದ್ ಶೆಟ್ಟಿ ಅಭಿನಯದ “ಲಾಫಿಂಗ್ ಬುದ್ಧ “
ರಿಷಭ್ ಶೆಟ್ಟಿ ಫಿಲಂಸ್ ಲಾಂಛನದಲ್ಲಿ ರಿಷಭ್ ಶೆಟ್ಟಿ ನಿರ್ಮಾಣ ಮಾಡಿರುವ, ಎಂ ಭರತ್ ರಾಜ್ ನಿರ್ದೇಶನದಲ್ಲಿ ಪ್ರಮೋದ್ ಶೆಟ್ಟಿ ನಾಯಕರಾಗಿ ನಟಿಸಿರುವ “ಲಾಫಿಂಗ್ ಬುದ್ಧ” ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ. ಪೊಲೀಸ್ ಅವರ ಕುಟುಂಬ ಹಾಗೂ ಭಾವನೆಗಳ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ಭರತ್ ರಾಜ್ ಅವರೆ ಕಥೆ, ಚಿತ್ರಕಥೆ ರಚಿಸಿದ್ದು, ಅನಿರುದ್ದ್ ಮಹೇಶ್, ಭರತ್ ರಾಜ್ ಹಾಗೂ ರಘು ನಿಡವಳ್ಳಿ ಸಂಭಾಷಣೆ ಬರೆದಿದ್ದಾರೆ. ಪ್ರಮೋದ್ ಶೆಟ್ಟಿ ಗೋವರ್ಧನ ಎಂಬ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. […]
ಮಡೆನೂರ್ ಮನು ನಾಯಕನಾಗಿ ನಟಿಸುತ್ತಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆ .
ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ & ವಿದ್ಯಾ ಅವರು ನಿರ್ಮಿಸುತ್ತಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ “ಕಾಮಿಡಿ ಕಿಲಾಡಿಗಳು” ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸುತ್ತಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆಯಾಗಿದೆ. ಟೀಸರ್ ನಲ್ಲಿ ಕುತೂಹಲ ಮೂಡಿಸಿರುವ ಈ ಚಿತ್ರದ ಚಿತ್ರೀಕರಣ ಸೆಪ್ಟೆಂಬರ್ ನಲ್ಲಿ ಆರಂಭವಾಗಲಿದೆ. ಸಕಲೇಶ ಪುರ, ಹಾಸನ, ರಾಮನಗರ, ಬೆಂಗಳೂರು ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ಯೋಗರಾಜ್ ಭಟ್ ಹಾಗೂ ಇಸ್ಲಾಮುದ್ದೀನ್ ಅವರು […]
ಶೂಟಿಂಗ್ ಸೆಟ್ಟಲ್ಲಿ ಜನ ಕಣ್ಣೀರು ಹಾಕಿದ್ದೇಕೆ?
ಈ ಹಿಂದೆ ತುಳು ಭಾಷೆಯ ಗೋಲ್ಮಾಲ್ ಎನ್ನುವ ಸಿನಿಮಾದಲ್ಲಿ ಪೃಥ್ವಿ ಅಂಬಾರ್ ಮತ್ತು ಸಾಯಿಕುಮಾರ್ ಒಟ್ಟಾಗಿ ಅಭಿನಯಿಸಿದ್ದರು. ಆಗಿನ್ನೂ ಪೃಥ್ವಿ ಕನ್ನಡ ಸಿನಿಮಾಗಳಲ್ಲಿ ಕಾಣಿಸಿಕೊಂಡಿರಲೇ ಇಲ್ಲ. ಧಾರಾವಾಹಿಗಳಲ್ಲಷ್ಟೇ ಬ್ಯುಸಿಯಾಗಿದ್ದರು. ದಿಯಾ ಚಿತ್ರವಿನ್ನೂ ಚಿತ್ರೀಕರಣದ ಹಂತದಲ್ಲಿತ್ತು. ಇವತ್ತಿಗೆ ಪೃಥ್ವಿ ಅಂಬಾರ್ ಕನ್ನಡದ ಭರವಸೆಯ ನಟ. ಕೈತುಂಬಾ ಅವಕಾಶಗಳನ್ನು ಹೊಂದಿರುವ ಹೀರೋ. ಈ ಹೊತ್ತಿನಲ್ಲಿ ಮತ್ತೆ ಪೃಥ್ವಿ ಮತ್ತು ಸಾಯಿ ಕುಮಾರ್ ಒಂದಾಗಿ ಅಭಿನಯಿಸುತ್ತಿದ್ದಾರೆ. ಅದು ಬಹುಭಾಷೆಯ ಚೌಕಿದಾರ್…! ಯಾರೂ ಮುಟ್ಟದ ಕಥಾವಸ್ತುಗಳನ್ನು ಕೈಗೆತ್ತಿಕೊಂಡು, ಅದನ್ನು ಪರಿಣಾಮಕಾರಿಯಾಗಿ ಚಿತ್ರಿಸುವ ನಿರ್ದೇಶಕ […]