Just in
Today on Cinibuzz
ಮನೋಜ-ರಂಜನಿ ಮೋಡಿ!
ಪ್ರಸ್ತುತ ಜಗತ್ತನ್ನು ನಲುಗಿಸುತ್ತಿರುವ, ಹೆಣ್ಣುಮಕ್ಕಳ ಮಾನ, ಪ್ರಾಣಕ್ಕೆ ಮಾರಕವಾಗಿರುವ ಕಥಾವಸ್ತು ಹೊಂದಿರುವ ಸೈಬರ್ ಕ್ರೈಂ ಕಥಾವಸ್ತು ಹೊಂದಿರುವ ಚಿತ್ರ ʻಟಕ್ಕರ್ʼ ಈ ವಾರ ತೆರೆಗೆ ಬಂದಿದೆ. ವಿ. ರಘು ಶಾಸ್ತಿ ನಿರ್ದೇಶಿಸಿರುವ ...
cbn
ಅನೂಪ್ ಸಿಳೀನ್ ಟಕರನಕ ಟಕರನಕ ಟ್ಯೂನು
ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ನಟನೆಯ 123ನೇ ಸಿನಿಮಾ ‘ಬೈರಾಗಿ’ ತೆರೆಗೆ ಬರಲು ಸರ್ವರೀತಿಯಲ್ಲೂ ಸನ್ನದ್ದವಾಗಿದೆ. ‘ಜೇಮ್ಸ್’ ಬಿಡುಗಡೆಯಾದ ಎಲ್ಲಾ ಪರದೆಗಳಲ್ಲೂ ‘ಬೈರಾಗಿ’ ಟೀಸರ್ ದರ್ಶನವಾಗಿತ್ತು. ಪ್ರೇಕ್ಷಕರೆಲ್ಲಾ ಥ್ರಿಲ್ ಆಗಿದ್ದರು. ಈಗ ಅಂತೋಣಿ ...
ಅಪ್ಡೇಟ್ಸ್
ಸಿನಿಪ್ರಿಯರಿಗೆ ಪ್ರಿಯವಾಗಲಿದೆ “ಸಿನಿಬಜಾರ್”
ಇದು ಆಧುನಿಕ ಯುಗ. ಹೊಸ ತಂತ್ರಜ್ಞಾನ ದಿನದಿನಕ್ಕೂ ಅಭಿವೃದ್ಧಿಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ವಿಶೇಷ ಸೌಲಭ್ಯವುಳ್ಳ ” ಸಿನಿಬಜಾರ್ ” ಆಪ್ ಬಿಡುಗಡೆಯಾಗಿದೆ. ಹಲವು ವರ್ಷಗಳಿಂದ ಆನ್ ಲೈನ್ ನಲ್ಲಿ ಪರಿಣಿತಿ ಪಡೆದಿರುವ ...
ಅಪ್ಡೇಟ್ಸ್
ಕಡಿಮೆ ವೆಚ್ಚದಲ್ಲಿ ಹೆಚ್ಚಿನ ಮನರಂಜನೆ!
ಈಗ ಮೊದಲಿನಂತಿಲ್ಲ. ಕಲಾಸಕ್ತರು ತಮ್ಮ ಪ್ರತಿಭೆ ಪ್ರದರ್ಶಿಸಲು ಸಾಕಷ್ಟು ವೇದಿಕೆಗಳಿದೆ. ಅಂತಹ ಪ್ರತಿಭಾ ಪ್ರದರ್ಶನಕ್ಕೆ ಮತ್ತೊಂದು ಉತ್ತಮ ವೇದಿಕೆಯಾಗಲಿದೆ “ಟಾಕೀಸ್” ಆಪ್. ಇತ್ತೀಚೆಗೆ “ಟಾಕೀಸ್” ಆಪ್ ನ ಉದ್ಘಾಟನೆಯನ್ನು ಕರುನಾಡ ಚಕ್ರವರ್ತಿ ...
ಅಪ್ಡೇಟ್ಸ್
ಹೊಸ ಪ್ರತಿಭೆಗಳ ಅನಾವರಣ…
ಕಿರುಚಿತ್ರ ನಿರ್ಮಾಣ ಸಾಕಷ್ಟು ಪ್ರತಿಭಾವಂತರ ಕನಸು. ಈ ಕನಸಿಗೆ ಆಸರೆಯಾಗಿ ನಿಂತಿದ್ದಾರೆ ಛಾಯಾಗ್ರಹಕ ಸತ್ಯ ಹೆಗಡೆ. ತಮ್ಮ ಸತ್ಯ ಹೆಗಡೆ ಸ್ಟುಡಿಯೋಸ್ ಮೂಲಕ ಪ್ರತಿಭಾವಂತ ಯುವ ಪ್ರತಿಭೆಗಳ ಸಮಾಗಮದಲ್ಲಿ ತಯಾರಾದ ಕಿರುಚಿತ್ರಗಳನ್ನು ...
ಗಿರ್ಕಿ ಸಾಂಗು ಕಿಕ್ಕು ಕೊಡುತ್ತಿದೆ…
ದುನಿಯಾ ವಿಜಯ್ ಅವರಿಂದ ಬಿಡುಗಡೆಯಾಯಿತು ವಿಜಯ್ ಪ್ರಕಾಶ್ ಹಾಡಿರುವ ಈ ಸುಂದರ ಹಾಡು. ಯೋಗರಾಜ್ ಭಟ್ಟರು ಬರೆದ “ಖಾಲಿ ಕ್ವಾಟ್ರು ಬಾಟ್ಲಿ ಹಂಗೆ ಲೈಫು” ಹಾಡು ಎಷ್ಟು ಜನಪ್ರಿಯವಾಗಿದೆ ಎಂದು ಎಲ್ಲರಿಗೂ ...
ಅಪ್ಡೇಟ್ಸ್
ಚೇಸ಼್ ಹಾಡುಗಳು ಎಷ್ಟು ಚೆಂದ…!
ಇನ್ನೇನು ತೆರೆಗೆ ಬರಲು ತಯಾರಾಗುತ್ತಿರುವ, ವಿಲೋಕ್ ಶೆಟ್ಟಿ ಅವರ ನಿರ್ದೇಶನದ ಸಸ್ಪೆನ್ಸ್, ಆ್ಯಕ್ಷನ್ ಥ್ರಿಲ್ಲರ್ ಚಿತ್ರ ಚೇಸ಼್ ಇದೀಗ ತನ್ನ ಸುಂದರ ಹಾಡುಗಳಿಂದಲೇ ಸುದ್ದಿಯಾಗುತ್ತಿದೆ. ಈಗಾಗಲೇ ನಾನಾ ದಿಕ್ಕಿನಲ್ಲಿ ಕುತೂಹಲಕ್ಕೆ ಕಾರಣವಾಗಿರುವ ...
ಸಿನಿಮಾ ವಿಮರ್ಶೆ
ಕುಲ್ಲಂಕುಲ್ಲ ಮನರಂಜನೆ ನೀಡುವ ಶೋಕಿವಾಲ…
ಇತ್ತೀಚೆಗೆ ನಿರೀಕ್ಷೆ ಹುಟ್ಟಿಸಿದ್ದ ಸಿನಿಮಾಗಳಲ್ಲಿ ʻಶೋಕಿವಾಲʼ ಕೂಡಾ ಒಂದು. ಕೃಷ್ಣ ಅಜೇಯ್ ರಾವ್ ಮತ್ತು ಸಂಜನಾ ಆನಂದ್ ಜೋಡಿಯ ಈ ಚಿತ್ರದ ಹಾಡುಗಳು, ಟ್ರೇಲರ್, ಪೋಸ್ಟರುಗಳು ಸಾಕಷ್ಟು ಕುತೂಹಲ ಕೆರಳುವಂತೆ ಮಾಡಿದ್ದವು. ...
ಅಪ್ಡೇಟ್ಸ್
ಮೇ 6ಕ್ಕೆ ಬರ್ತಿದ್ದಾರೆ!
ಎರಡು ಮುಖಗಳನ್ನು ಹೊಂದಿರುವ ಮನುಷ್ಯರ ಪಾಪಗಳಿಂದ ಹುಟ್ಟಿದ ಕಥೆ “ದ್ವಿಮುಖ”. ಸಸ್ಪೆನ್ಸ್ ಥ್ರಿಲ್ಲರ್ ಕಥೆ ಆಧಾರಿತ ಚಿತ್ರವಿದು. ಮನುಷ್ಯನ ಮನಸ್ಸಿನಲ್ಲಿರುವ “ದ್ವಿಮುಖ”ವನ್ನು ಅನಾವರಣಗೊಳಿಸಲು ಈ ಚಿತ್ರ ಇದೇ ಮೇ 6 ರಂದು ...
ಪ್ರಚಲಿತ ವಿದ್ಯಮಾನ
ನಾನು ಹುಟ್ಟಿದ್ದು ಮಂಡಿ ಮೊಹಲ್ಲಾದಲ್ಲಿ!
ಎಸ್.ಎಲ್.ಎನ್ ಕ್ರಿಯೇಶನ್ಸ್ ಸಂಸ್ಥೆಯ ಅಡಿಯಲ್ಲಿ ನಾಗೇಶ ಕೋಗಿಲು ಅವರು ನಿರ್ಮಿಸಿರುವ ಚಿತ್ರ ಟಕ್ಕರ್. ಸಿನಿಮಾ ಇದೇ ಮೇ 6ಕ್ಕೆ ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಈ ಚಿತ್ರದ ಮೂಲಕ ಮನೋಜ್ ಕುಮಾರ್ ನಾಯಕನಟನಾಗಿ ...