ಕಿರುತೆರೆ ಇಂದ ಬೆಳ್ಳಿತೆರೆಗೆ ನಾಯಕ ಹಾಗೂ ನಿರ್ದೇಶಕರಾಗಿ ಬಡ್ತಿ ಪಡೆದ “ರಾಜೇಶ್ ಧ್ರುವ” ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗ ಪ್ರಯೋಗತ್ಮಕ ಚಿತ್ರದ ಕಡೆ ಮುಖ ಮಾಡಿದೆ, ಅದರಲ್ಲಿ ಹಳ್ಳಿ ಸೊಗಡಿನ ಚಿತ್ರಗಳ ಸಂಖ್ಯೆ ಜಾಸ್ತಿ, ಮಂಡ್ಯ, ಮಂಗಳೂರು, ಕುಂದಾಪುರ ಹೀಗೆ ಅದರ ಪಟ್ಟಿಗೆ ಈಗ ಹೊಸ ಜಾಗ ಸೇರ್ಪಡೆ ಆಗಿದೆ ಅದೇ ಉತ್ತರ ಕನ್ನಡ ಜಿಲ್ಲೆ, ಅದು “ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ” ಚಿತ್ರದ ಮೂಲಕ ಈ ಇಡೀ ಚಿತ್ರವನ್ನು ಶಿರಸಿ, ಯಲ್ಲಾಪುರ, ಹೊನ್ನಾವರ ದಲ್ಲಿ ಚಿತ್ರೀಕರಣ […]