ಮ್ಯಾಕ್ಸ್ ಗೆಲ್ಲಿಸಿದ್ದು ಮಹಿಳಾ ಪ್ರೇಕ್ಷಕರಾ?
ʻʻಯಾವ ನಟ ಅತಿ ಹೆಚ್ಚು ಮಕ್ಕಳು ಮತ್ತು ಮಹಿಳಾ ಅಭಿಮಾನಿಗಳನ್ನು ಹೊಂದಿರುತ್ತಾರೋ ಅವರ ಸಿನಿಮಾಗಳು ಮಾತ್ರ ಚಿತ್ರಮಂದಿರಗಳಲ್ಲಿ ಹೆಚ್ಚು ಲಾಭ ಕಾಣಲು ಸಾಧ್ಯʼʼ ಇಡೀ ಭಾರತೀಯ ಚಿತ್ರರಂಗ ನಂಬಿರುವ ಸತ್ಯ ಇದು. ಸಿನಿಮಾ ಬಿಡುಗಡೆಯಾದ ಮೊದಲ ವಾರ ಥೇಟರಿಗೆ ಬರುವವರಲ್ಲಿ ಹೆಚ್ಚಿನ ಸಂಖ್ಯೆ ಗಂಡಸರದ್ದಾಗಿರುತ್ತದೆ. ಅದಾದ ನಂತರ ಎರಡನೇ ವಾರದಿಂದ ಮಹಿಳೆಯರು ಮತ್ತು ಮಕ್ಕಳು ಚಿತ್ರಮಂದಿರದತ್ತ ಧಾವಿಸುತ್ತಾರೆ. ಅದೂ ಸಿನಿಮಾ ಅದ್ಭುತವಾಗಿದೆ ಎನ್ನುವ ಮಾತುಗಳು ಕೇಳಿಬಂದರೆ ಮಾತ್ರ. ಈ ವರೆಗೆ ಯಾವೆಲ್ಲಾ ಸಿನಿಮಾಗಳು ಬ್ಲಾಕ್ಬಸ್ಟರ್ ಅನ್ನಿಸಿಕೊಂಡವೆಯೋ ಅವೆಲ್ಲಾ […]
“ಸಂಜು ವೆಡ್ಸ್ ಗೀತಾ -2” ತಡೆಯಾಜ್ಞೆ ತೆರವು ಜನವರಿ 17ಕ್ಕೆ ಬಿಡುಗಡೆ
ನಾಗಶೇಖರ್ ನಿರ್ದೇಶನದ “ಸಂಜು ವೆಡ್ಸ್ ಗೀತಾ-2” ಜ.10 ರಂದೇ ಬಿಡುಗಡೆಯಾಗಬೇಕಿತ್ತು. ಆದರೆ ೫ ವರ್ಷಗಳ ಹಿಂದೆ ನಾಗಶೇಖರ್ ನಿರ್ದೇಶಿಸಿದ್ದ ತೆಲುಗು ಚಿತ್ರದ ನಿರ್ಮಾಪಕರು ಹೈದರಾಬಾದ್ ಸಿವಿಲ್ ಕೋರ್ಟ್ ನಲ್ಲಿ ನಾಗಶೇಖರ್ ಮೇಲೆ ಕೇಸ್ ಹಾಕಿ ಈ ಚಿತ್ರವನ್ನು ಬಿಡುಗಡೆ ಮಾಡದಂತೆ ಸ್ಟೇ ತಂದಿದ್ದರು. ಚಿತ್ರದ ಪೋಸ್ಟರ್ ನಲ್ಲಿ ನಾಗಶೇಖರ್ ಮೂವೀಸ್ ಅಂತ ಇದ್ದದ್ದೇ ಇದಕ್ಕೆಲ್ಲ ಕಾರಣ. ಬಿಡುಗಡೆಯ ಹಿಂದಿನ ದಿನವಷ್ಟೇ ಸ್ಟೇ ತಂದಿದ್ದರಿಂದ ಸಿನಿಮಾ ಬಿಡುಗಡೆಯಾಗಲಿಲ್ಲ. ತಕ್ಷಣ ಲಾಯರ್ ಜತೆ ಹೈದರಾಬಾದ್ ಗೆ ಹೊರಟ ನಿರ್ಮಾಪಕ ಕುಮಾರ್ […]
ಕಾಡು ಮಲ್ಲೇಶ್ವರ ದೇವಸ್ಥಾನದಲ್ಲಿ ನೆರವೇರಿತು “ದೈಜಿ” ಚಿತ್ರದ ಮುಹೂರ್ತ .
ರಮೇಶ್ ಅರವಿಂದ್ ಅಭಿನಯದ 106ನೇ ಚಿತ್ರಕ್ಕೆ ಆಕಾಶ್ ಶ್ರೀವತ್ಸ ನಿರ್ದೇಶನ .
ಗುರುಪ್ರಸಾದ್ ಕೊನೆಯ ಸಿನಿಮಾ ಬಿಡುಗಡೆಗೆ ರೆಡಿ.
ಕನ್ನಡದ ಹೆಸರಾಂತ ನಿರ್ದೇಶಕ ಗುರುಪ್ರಸಾದ್ ಅವರ ಕೊನೆ ಕನಸು ಎದ್ದೇಳು ಮಂಜುನಾಥ 2 ಬಿಡುಗಡೆಗೆ ಸಿದ್ಧವಾಗಿದೆ. 2009ರಲ್ಲಿ ತೆರೆಕಂಡ ‘ಎದ್ದೇಳು ಮಂಜುನಾಥ’ ಸಿನಿಮಾದಲ್ಲಿ ನವರಸ ನಾಯಕ ಜಗ್ಗೇಶ್ ನಾಯಕನಾಗಿ ಅಭಿನಯಿಸಿ ಮೋಡಿ ಮಾಡಿದ್ದರು. ಈಗ ಎದ್ದೇಳು ಮಂಜುನಾಥ್-2ಗೆ ಗುರುಪ್ರಸಾದ್ ಅವರೇ ಕಥೆ ಬರೆದು ನಿರ್ದೇಶನದ ಜೊತೆ ನಾಯಕನಾಗಿಯೂ ನಟಿಸಿದ್ದಾರೆ. ಈ ಚಿತ್ರದ ಕಿತ್ತೋದ ಪ್ರೇಮ ಹಾಡು ಬಿಡುಗಡೆ ಕಾರ್ಯಕ್ರಮ ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆಯಿತು. ಈ ವೇಳೆ ನಿರ್ದೇಶಕರಾದ ಸಿಂಪಲ್ ಸುನಿ, ನಿರ್ಮಾಪಕ ಉದಯ್ […]
ಕಣ್ಮನ ಸೆಳೆಯುತ್ತಿದೆ “ರಾಜು ಜೇಮ್ಸ್ ಬಾಂಡ್” ಚಿತ್ರದ “ಕಣ್ಮಣಿ” ಹಾಡು .
ಗುರುನಂದನ್ ನಾಯಕರಾಗಿ ನಟಿಸಿರುವ ಈ ಚಿತ್ರ ಫೆಬ್ರವರಿ 14 ರಂದು ತೆರೆಗೆ .
“ರುದ್ರ ಗರುಡ ಪುರಾಣ” ಚಿತ್ರದ ಮತ್ತೊಂದು ಮನಮೋಹಕ ಹಾಡು ಬಿಡುಗಡೆ .
ರಿಷಿ ಅಭಿನಯದ ಈ ಚಿತ್ರ ಜನವರಿ 24 ರಂದು ತೆರೆಗೆ
ಅಪಘಾತ ರಹಿತ ಚಾಲನೆ ಮಾಡಿದ 15 ಚಾಲಕರಿಗೆ ಸಾರಥಿ ನಂ1 ಪ್ರಶಸ್ತಿ ಪ್ರದಾನಅಪಘಾತ ತಗ್ಗಿಸುವ ಮಹತ್ವಾಕಾಂಕ್ಷೆಯ ಗುರಿ ಈಡೇರಿಲ್ಲ – ಸಚಿವ ರಾಮಲಿಂಗಾ ರೆಡ್ಡಿ
ಅಪಘಾತ ರಹಿತ ಚಾಲನೆ ಮಾಡಿದ 15 ಚಾಲಕರಿಗೆ ಸಾರಥಿ ನಂ1 ಪ್ರಶಸ್ತಿ ಪ್ರದಾನ
ಅಪಘಾತ ತಗ್ಗಿಸುವ ಮಹತ್ವಾಕಾಂಕ್ಷೆಯ ಗುರಿ ಈಡೇರಿಲ್ಲ – ಸಚಿವ ರಾಮಲಿಂಗಾ ರೆಡ್ಡಿ
ನಮ್ಮೂರಿನ ಹುಚ್ಚ ಹೇಳುತ್ತಿದ್ದ ಪದವೇ “ತುರ್ರಾ” ಹಾಡಿಗೆ ಸ್ಪೂರ್ತಿ ಯೋಗರಾಜ್ ಭಟ್.. .
“ಮನದ ಕಡಲಿ” ನಿಂದ ಬಂತು ಮತ್ತೊಂದು ಹಾಡು* .
“ಫಾರೆಸ್ಟ್” ಚಿತ್ರದ “ಪೈಸಾ ಪೈಸಾ ಪೈಸಾ” ಹಾಡಿಗೆ ಅಭಿಮಾನಿಗಳು ಫಿದಾ* .
“ಅಡ್ವೆಂಚರ್ಸ್ ಕಾಮಿಡಿ ಕಥಾಹಂದರ ಹೊಂದಿರುವ ಈ ಮಲ್ಟಿಸ್ಟಾರರ್ ಚಿತ್ರದ ಟ್ರೇಲರ್ ಜನವರಿ10ರಂದು ಬಿಡುಗಡೆ* .