ಒಬ್ಬ ರಾಜಕಾರಣಿ, ರಾಜಕೀಯ ಪಕ್ಷ, ಸಂಘಟನೆ, ಲೀಡರು – ಯಾವುದೇ ಆಗಲಿ, ಭದ್ರವಾಗಿ ತಲೆಯೆತ್ತಿ ನಿಲ್ಲಬೇಕೆಂದರೆ ಅದೆಷ್ಟು ಜನರ ಜೀವಗಳು ಪಾಯದ ಕಲ್ಲಾಗಿರುತ್ತವೋ? ಯಾರೆಲ್ಲಾ ಇಟ್ಟಿಗೆ, ಜೆಲ್ಲಿ, ಮರಳಾಗಿ, ಮಣ್ಣಲ್ಲಿ ಮಣ್ಣಾಗಿಬಿಟ್ಟಿರುತ್ತಾರೋ? ಪಂಥ ಅನ್ನೋದು ಎಡದ್ದಾಗಿರಲಿ, ಬಲದ್ದಾಗಿರಲಿ ಬಲಿ ಕೇಳೇ ಕೇಳುತ್ತದೆ! ʻಯಾವುದೇ ವಿಚಾರವನ್ನು ಅತಿಯಾಗಿ ವಿರೋಧಿಸುವುದು ಅಥವಾ ಪರ ವಹಿಸುವವರ ಅಂತಿಮ ಉದ್ದೇಶ ಲಾಭʼ ಅಂತಾ ಪಿ. ಲಂಕೇಶರು ಹೇಳಿದ್ದಾರೆ. ಹಾಗೆಯೇ ರಾಜಕಾರಣ, ಸ್ಥಾನ ಅಂತಾ ಬಂದಾಗ ಮನುಷ್ಯ ಪರಮ ಸ್ವಾರ್ಥಿಯಾಗಿಬಿಡುತ್ತಾನೆ. ಅದು ಯಾವ ಮಟ್ಟಕ್ಕೆ […]
ʻಪ್ರತೀ ಮೋಸ ಶುರುವಾಗೋದೇ ನಂಬಿಕೆಯಿಂದ!ʼ ಹೌದಲ್ವಾ? ಈ ಒಂದು ಸಾಲು ಎಷ್ಟೊಂದು ಅರ್ಥ ಕೊಡುತ್ತದಲ್ಲವಾ? ನಂಬಿಕೆ ಅನ್ನೋದು ಇಲ್ಲದಿದ್ದರೆ ಮೋಸ ಅನ್ನೋದು ಹುಟ್ಟೋದೇ ಇಲ್ಲ… ಇತ್ತೀಚೆಗಂತೂ ಸೋಷಿಯಲ್ ಮೀಡಿಯಾಗಳು ನಂಬಿಕೆಯ ಹೆಸರಲ್ಲಿ ಅದೆಷ್ಟು ಜನರ ಮಾನ, ಪ್ರಾಣಗಳನ್ನು ನುಂಗಿಕೊಂಡಿದೆಯೋ? ಜನ್ಮೇಪಿ ಒಬ್ಬರನ್ನೊಬ್ಬರು ನೋಡಿರೋದೇ ಇಲ್ಲ; ಜೊತೆಗೆ ಆಡಿ ಬೆಳೆದವರೂ ಅಲ್ಲ… ಆನ್ ಲೈನ್ನಲ್ಲಿ ಪರಿಚಯಗೊಂಡು, ಆತ್ಮೀಯತೆ ಬೆಳೆದು, ಒಬ್ಬರಿಗೊಬ್ಬರ ಅಸಲೀಯತ್ತು ತಿಳಿಯೋ ಹೊತ್ತಿಗೆ ಬದುಕೇ ಮುಗಿದು ಹೋಗಿರುತ್ತದೆ. ಇದು ತಂತ್ರಜ್ಞಾನದಿಂದ ಸೃಷ್ಟಿಯಾದ ಗಂಡಾಂತರ! ಇಂಥದ್ದೇ ಒಂದು ಕಥಾವಸ್ತುವನ್ನು […]
ಅದೊಂದು ಫ್ಯಾಮಿಲಿ. ಗಂಡ, ಹೆಂಡತಿ, ಇಬ್ಬರು ಮಕ್ಕಳು. ಕೆಲಸ ಕಾರ್ಯ ಇಲ್ಲದೆ, ಹುಡುಗಿಯ ಹಿಂದೆ ತಿರುಗುವ ತಿರುಬೋಕಿ ಮಗ. ನೆಟ್ಟಗೆ ಇಂಗ್ಲಿಷು ಬರದಿದ್ದರೂ, ತಾನು ಮಾತಾಡಿದ್ದೇ ಭಾಷೆ ಅಂದುಕೊಂಡು ಕೆಲಸ ಹುಡುಕುವ ಮಗಳು. ಸಣ್ಣದೊಂದು ಹೊಟೇಲು ಆರಂಭಿಸುವ ಉದ್ದೇಶದಿಂದ ಹೆಣಗಾಡುವ ಕಿಲಾಡಿ ಮಮ್ಮಿ. ಈ ಮನೆಗೊಬ್ಬ ಕುಡುಕ ತಂದೆ. ಅಸಲಿಗೆ ಅವನು ಏನು ಕೆಲಸ ಮಾಡುತ್ತಿದ್ದಾನೆ ಅನ್ನೋದೇ ಉಳಿದ ಮೂವರಿಗೆ ಗೊತ್ತಿರೋದಿಲ್ಲ. ವಿಲಕ್ಷಣ, ವಿಚಿತ್ರ ಮತ್ತು ಸ್ವಾರ್ಥವನ್ನಷ್ಟೇ ಮುಖ್ಯವಾಗಿಸಿಕೊಂಡ ಕುಟುಂಬ. ಒಟ್ಟಾರೆಯಾಗಿ `ಕಿತ್ತೋದ ಫ್ಯಾಮಿಲಿ’ ಅನ್ನಿಸಿಕೊಳ್ಳುವ ಎಲ್ಲ […]
ಖ್ಯಾತ ನಿರ್ದೇಶಕ ಟಿ.ಎಸ್. ನಾಗಾಭರಣ ಅವರ ಪತ್ನಿ ನಾಗಿಣಿ ಭರಣ ನಿರ್ದೇಶನದ ಮೊದಲ ಚಿತ್ರ “ಜೀನಿಯಸ್ ಮುತ್ತ” ತೆರೆಗೆ ಬರಲು ಸಿದ್ದವಾಗಿದೆ. ಆಗಸ್ಟ್ ನಲ್ಲಿ ಚಿತ್ರ ತೆರೆಗೆ ಬರಲಿದೆ. ಜಿ.ಎಸ್ ಲತಾ ಜೈಪ್ರಕಾಶ್ ನಿರ್ಮಾಣದ ಈ ಚಿತ್ರದಲ್ಲಿ “ಜೀನಿಯಸ್ ಮುತ್ತ” ನಾಗಿ ಮಾಸ್ಟರ್ ಶ್ರೇಯಸ್ಸ್ ಜೈಪ್ರಕಾಶ್ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ “ಚಿನ್ನಾರಿಮುತ್ತ”ನಾಗಿ ಮೆಚ್ಚುಗೆ ಪಡೆದಿರುವ ವಿಜಯ ರಾಘವೇಂದ್ರ ಅಭಿನಯಿಸಿದ್ದಾರೆ. ಈ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ನನಗೆ ಹಲವು ವರ್ಷಗಳಿಂದ ನಿರ್ದೇಶನ […]
ಕನ್ನಡ ಚಿತ್ರರಂಗದಲ್ಲಿ ಹೊಸ ಹೊಸ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಕೆಲವು ಪ್ರಯತ್ನಗಳು ಯಶಸ್ವಿಯಾದರೆ, ಕೆಲವು ಬಿಗ್ ಬಜೆಟ್ ಸಿನಿಮಾಗಳ ನಡುವೆ ಕಳೆದು ಹೋಗುತ್ತವೆ. ಹೊಸತನಕ್ಕೆ ಬೆಂಬಲ ಸಿಗಲಿ, ಸಿಗದೇ ಇರಲಿ ಆದರೆ ಪ್ರಯತ್ನಗಳಂತೂ ನಿಂತಿಲ್ಲ ಎಂಬುದು ಕನ್ನಡ ಸಿನಿಮಾ ಪ್ರೇಮಿಗಳಿಗೆ ಖುಷಿಯ ಸಂಗತಿ. ಸಿನಿಮಾ ಬಗ್ಗೆ ಅತೀವ ಪ್ರೀತಿ ಹೊಂದಿರುವ ಯುವ ಪ್ರತಿಭೆ ರೋಹಿತ್ ಮೊದಲ ಕೂಸು ರಕ್ತಾಕ್ಷ ಸಿನಿಮಾ ತೆರೆಗೆ ಬರಲು ರೆಡಿಯಾಗಿದೆ. ಈ ಚಿತ್ರದ ಟ್ರೇಲರ್ ಅನಾವರಣಗೊಂಡಿದ್ದು, ಸಿನಿಮಾ ಮೇಲಿನ ಕುತೂಹಲ ಹೆಚ್ಚಿಸಿದೆ. ಇತ್ತೀಚೆಗಷ್ಟೇ […]
ಈಗಾಗಲೇ ತನ್ನ ಶೀರ್ಷಿಕೆ ಮತ್ತು ಕಥಾಹಂದರದ ಮೂಲಕ ಸಿನಿಪ್ರಿಯರ ಗಮನ ಸೆಳೆಯಲು ಯಶಸ್ವಿಯಾಗಿರುವ ‘ಗುಂಮ್ಟಿ’ ಚಿತ್ರ ತೆರೆಗೆ ಬರಲು ತಯಾರಾಗುತ್ತಿದೆ. ಸದ್ಯ ‘ಗುಂಮ್ಟಿ’ ಚಿತ್ರದ ಬಹುತೇಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇದೀಗ ಚಿತ್ರದ ಸುಮಧುರ ಗೀತೆಯೊಂದನ್ನು ಬಿಡುಗಡೆ ಮಾಡಿದೆ. ‘ಹಾಡುವ ಹಕ್ಕಿ ಹಾಡುತೈತಿ ಮನುಸಾ… ಕಾಯಕ ಮಾಡಿ ಕಾಣೋ ನೀನು ಕನಸಾ…’ ಎಂಬ ಸಾಲುಗಳಿಂದ ಆರಂಭವಾಗುವ ‘ಗುಂಮ್ಟಿ’ ಚಿತ್ರದ ಈ ಗೀತೆಗೆ ಮೆಹಬೂಬ್ ಸಾಬ್ ಧ್ವನಿಯಾಗಿದ್ದು, ಡೊಂಡಿ ಮೋಹನ್ ಸಾಹಿತ್ಯ ರಚಿಸಿ, ಸಂಗೀತ ಸಂಯೋಜಿಸಿದ್ದಾರೆ. […]
ನಾಲ್ವರು ಮಕ್ಕಳು ಪುನೀತ್ ರಾಜ್ ಕುಮಾರ್ ಮೇಲಿನ ಅಭಿಮಾನದಿಂದ ಅವರನ್ನು ಕಾಣಲೆಂದು ಬಿಜಾಪುರದಿಂದ ಬೆಂಗಳೂರಿಗೆ ಬರುತ್ತಾರೆ. ಅವರ ಆಸೆ ಈಡೇರಿತಾ,ಇಲ್ವಾ ಅನ್ನೋದನ್ನು ಯುವನಕ್ಷತ್ರ ಚಿತ್ರದ ಮೂಲಕ ಯುವ ನಿರ್ದೇಶಕ ಆನಂದ್ ಹೇಳಹೊರಟಿದ್ದಾರೆ. ಕಸ್ತೂರಿ ಟಾಕೀಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಚಿತ್ರೀಕರಣ ಈಗಾಗಲೇ ಮುಗಿದಿದ್ದು, ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿದೆ. ಸದ್ಯದಲ್ಲೇ ಚಿತ್ರ ಸೆನ್ಸಾರ್ ಗೆ ಹೋಗಲಿದೆ. ವಿಶೇಷವಾಗಿ ಈ ಚಿತ್ರದಲ್ಲಿ ನಿರ್ದೇಶಕ ಪವನ್ ವಡೆಯರ್ ಅವರು ಸ್ವತಃ ನಿರ್ದೇಶಕನಾಗಿಯೇ ಕಾಣಿಸಿಕೊಂಡಿದ್ದಾರೆ. ಅಲ್ಲದೆ ನಟ […]
ಉಸಿರೇ ಉಸಿರೇ ಸಿನಿಮಾ ಮೂಲಕ ಇತ್ತೀಚೆಗೆಷ್ಟೇ ಪ್ರೇಕ್ಷಕರ ಎದುರು ಬಂದಿದ್ದ ಬಿಗ್ ಬಾಸ್ ಖ್ಯಾತಿಯ ರಾಜೀವ್ ಹನು ಈಗ ಹೊಸ ಚಿತ್ರದ ಒಪ್ಪಿಕೊಂಡಿದ್ದಾರೆ. ಅವರ ಜನ್ಮದಿನದ ಪ್ರಯುಕ್ತ ಟೈಟಲ್ ಹಾಗೂ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ. ರಾಜೀವ್ ಹೊಸ ಸಿನಿಮಾಗೆ ಬೇಗೂರು ಕಾಲೋನಿ ಎಂದು ಶೀರ್ಷಿಕೆ ಇಡಲಾಗಿದೆ. ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿರುವ ರಾಜೀವ್ ರಾಘವನಾಗಿ ಬಣ್ಣ ಹಚ್ಚಿದ್ದಾರೆ. ಈ ಹಿಂದೆ ರಾಜೀವ ಎಂಬ ಸಿನಿಮಾ ನಿರ್ದೇಶಿಸಿದ್ದ ಫ್ಲೈಯಿಂಗ್ ಕಿಂಗ್ ಮಂಜು ಸಾರಥ್ಯದಲ್ಲಿ ಬೇಗೂರು ಕಾಲೋನಿ ಸಿನಿಮಾ […]
ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ವಿಭಿನ್ನ ಚಿತ್ರಗಳು ಬರುತ್ತಿವೆ. ಕೆಲವು ಸಿನಿಮಾಗಳು ಟೈಟಲ್ ನಿಂದ ಗಮನ ಸೆಳೆಯೋಕೆ ಶುರುಮಾಡಿವೆ. ಸಿನಿಮಾ ಕಂಟೆಂಟ್ ಕೂಡ ಗಮನ ಸೆಳೆಯುತ್ತವೆ. ಇಂತಹ ಸಿನಿಮಾಗಳಲ್ಲಿ ‘ಕುಬುಸ ‘ ಕೂಡ ಒಂದು. ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮವನ್ನು ಬೆಂಗಳೂರಿನ ವಸಂತ ನಗರದಲ್ಲಿ ಹಮ್ಮಿಕೊಳ್ಳಲಾಗಿತ್ತು. ನಿರ್ಮಾಪಕಿ ಶ್ರೀಮತಿ ಅಶ್ವಿನಿ ಪುನೀತ್ ರಾಜಕುಮಾರ್ ‘ಕುಬುಸ ‘ ಟ್ರೈಲರ್ ಅನಾವರಣ ಮಾಡಿ ಇಡೀ ತಂಡಕ್ಕೆ ಶುಭ ಕೋರಿದ್ದಾರೆ. ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ವೇದಿಕೆಯ ಮೇಲೆ ಕೇಂದ್ರ ಬಿಂದುವಾಗಿ ಪದ್ಮಶ್ರೀ ಪ್ರಶಸ್ತಿ […]
ನಿರ್ದೇಶಕ ರಾಜಶೇಖರ್ ಸೇರಿದಂತೆ ಒಂದಿಡೀ ಚಿತ್ರತಂಡ ಖುಷಿಯ ಮೂಡಿನಲ್ಲಿದೆ. ಒಂದು ಹೊಸಬರ ತಂಡ ಕಟ್ಟಿಕೊಂಡು `ಬ್ಯಾಕ್ ಬೆಂಚರ್ಸ್’ ಚಿತ್ರವನ್ನು ರೂಪಿಸುವ ಸಾಹಸ ಮಾಡಿದ್ದವರು ರಾಜಶೇಖರ್. ಇದೀಗ ಈ ಚಿತ್ರ ಬಿಡುಗಡೆಗೊಂಡು ವಾರ ಕಳೆಯುವ ಮುನ್ನವೇ, ರಾಜ್ಯದ ನಾನಾ ಭಾಗಗಳಲ್ಲಿ ಭರ್ಜರಿ ಓಪನಿಂಗ್ ಸಿಗಲಾರಂಭಿಸಿದೆ. ಹೊಸತವನ್ನೇ ಆತ್ಮವಾಗಿಸಿಕೊಂಡಂತಿರುವ ಈ ಕಾಲೇಜು ಕೇಂದ್ರಿತ ಕಥೆಗೆ ನೋಡುಗರೆಲ್ಲ ಫಿದಾ ಆಗಿದ್ದಾರೆ. ಬಾಯಿಂದ ಬಾಯಿಗೆ ಹಬ್ಬಿಕೊಳ್ಳುತ್ತಿರುವ ಸದಭಿಪ್ರಾಯಗಳೇ ಸಿನಿಮಾ ಮಂದಿರಗಳು ಭರ್ತಿಯಾಗುವಂಥಾ ಕಮಾಲ್ ಮಾಡುತ್ತಿವೆ. ಇದೇ ರೀತಿ ಮುಂದುವರೆದರೆ ಬ್ಯಾಕ್ ಬೆಂಚರ್ಸ್ಗೆ ನಿರೀಕ್ಷೆಗೂ […]