ಸ್ಯಾಂಡಲ್ವುಡ್ಗೆ ʻಒಳ್ಳೆ ಟೈಮ್ʼ ಬಂತು!
ಕನ್ನಡ ಚಿತ್ರರಂಗ ಯಾವಾಗೆಲ್ಲಾ ಡಲ್ ಅನ್ನಿಸುತ್ತೋ, ಆ ಹೊತ್ತಲ್ಲೇ ಎಂಟ್ರಿ ಕೊಟ್ಟು ಪವರ್ ಕೊಡೋದು ಸ್ಟಾರ್ ಡೈರೆಕ್ಟರ್ ಇಂದ್ರಜಿತ್ ಲಂಕೇಶ್ ಅವರ ಸ್ಟೈಲು. ತುಂಟಾಟ, ಲಂಕೇಶ್ ಪತ್ರಿಕೆ, ಮೊನಾಲಿಸಾ, ಐಶ್ವರ್ಯ, ಹುಡುಗ-ಹುಡುಗಿ, ಸೇರಿದಂತೆ ಬಹುತೇಕ ಹಿಟ್ ಚಿತ್ರಗಳನ್ನೇ ನೀಡುತ್ತಾ ಬಂದವರು ಇಂದ್ರಜಿತ್ ಲಂಕೇಶ್. ಈಗ ತಮ್ಮ ಮಗ ಸಮರ್ಜಿತ್ ಲಂಕೇಶ್ ಅವರನ್ನು ಹೀರೋ ಆಗಿ ಲಾಂಚ್ ಮಾಡುತ್ತಿದ್ದಾರೆ. ʻಗೌರಿʼ ಚಿತ್ರ ಪೂರ್ತಿ ರೆಡಿಯಾಗಿ ಬಿಡುಗಡೆಗೆ ತಯಾರಾಗಿದೆ. ಕ್ರೇಜಿ ಸ್ಟಾರ್ ರವಿಚಂದ್ರನ್ ಅವರ ಪ್ರೇಮಲೋಕದ ನಂತರ ಹಾಡುಗಳಲ್ಲೇ ಕಥೆ […]
‘ಗಾಡ್ ಪ್ರಾಮಿಸ್’ಗೆ ಮುನ್ನುಡಿ..ಕುಂದಾಪುರ ಆನೆಗುಡ್ಡೆ ಗಣಪತಿ ದೇಗುಲದಲ್ಲಿ ನೆರವೇರಿತು ಸಿನಿಮಾ ಮುಹೂರ್ತ
ಯುವ ಪ್ರತಿಭೆ ಸೂಚನ್ ಶೆಟ್ಟಿ ನಟಿಸಿ ನಿರ್ದೇಶನ ಮಾಡುತ್ತಿರುವ ಚೊಚ್ಚಲ ಪ್ರಯತ್ನ ಗಾಡ್ ಪ್ರಾಮಿಸ್ ಸಿನಿಮಾಗೆ ಮುನ್ನುಡಿ ಸಿಕ್ಕಿದೆ. ಉಡುಪಿ ಜಿಲ್ಲೆಯ ಕುಂದಾಪುರದ ಆನೆಗುಡ್ಡದ ಗಣಪತಿ ದೇಗಲುದಲ್ಲಿಂದು ಮುಹೂರ್ತ ನೆರವೇರಿದಿದ್ದು, ನಟ ಪ್ರಮೋದ್ ಶೆಟ್ಟಿ ಹಾಗೂ ಸಂಗೀತ ನಿರ್ದೇಶಕ ರವಿ ಬಸ್ರೂರು ಸೂಚನ್ ಕನಸಿಗೆ ಸಾಥ್ ಕೊಟ್ಟಿದ್ದಾರೆ. ಗಾಡ್ ಪ್ರಾಮಿಸ್ ಸಿನಿಮಾಗೆ ರವಿ ಬಸ್ರೂರ್ ಕ್ಲ್ಯಾಪ್ ಮಾಡಿದ್ದು, ಪ್ರಮೋದ್ ಶೆಟ್ಟಿ ಕ್ಯಾಮೆರಾಗೆ ಚಾಲನೆ ನೀಡಿದರು. ಕಾಂತಾರ ಸರಣಿ ಸಿನಿಮಾಗಳ ಮುಹೂರ್ತ ಕೂಡ ಇದೇ ದೇಗುಲದಲ್ಲಿ ನಡೆದಿರುವುದು ವಿಶೇಷ.. […]
ಎಸ್ ವ್ಯಾಸದಿಂದ ಆಗಸ್ಟ್ ನಲ್ಲಿ ನೂತನ ತರಗತಿಗಳು
ರಾಜರಾಜೇಶ್ವರಿ ನಗರದ ಗ್ಲೋಬಲ್ ವಿಲೇಜ್ ಟೆಕ್ಪಾರ್ಕನಲ್ಲಿ ಎಸ್ ವ್ಯಾಸ ವಿಶ್ವ ವಿದ್ಯಾನಿಲಯವು ನೂತನವಾಗಿ ನಲವತ್ತು ವಿವಿಧ ಕೋರ್ಸ್ಗಳನ್ನು ಬರುವ ಆಗಸ್ಟ್ ತಿಂಗಳಲ್ಲಿ ಆರಂಭಿಸಲಿದೆ ಎಂದು ಎಸ್ ವ್ಯಾಸದ ಸ್ಥಾಪಕ ಡಾ.ಎಚ್.ಆರ್. ನಾಗೇಂದ್ರ ಅವರು ಮಾಹಿತಿ ನೀಡಿದರು. ಗುರುವಾರ ಖಾಸಗಿ ಹೋಟೆಲ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಣ್ಣ ಸಣ್ಣ ದೇಶಗಳಲ್ಲಿ ಕ್ರೀಡಾಪಟುಗಳು ಅಧಿಕ ಸಂಖ್ಯೆಯಲ್ಲಿದ್ದಾರೆ, ಆದರೆ ನಮ್ಮ ಭಾರತದಲ್ಲಿ ಮಾತ್ರ ಕ್ರೀಡಾಪಟುಗಳ ಸಂಖ್ಯೆ ಬೆರಳಣಿಕೆಯಷ್ಟಿದೆ. ಆ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕ್ರೀಡೆಗೆ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ. […]
ಕಣ್ಣಪ್ಪ ಚಿತ್ರದ ತಾಕತ್ತು ಮತ್ತಷ್ಟು ಹೆಚ್ಚಾಯ್ತು; ವಿಶೇಷ ಪಾತ್ರದಲ್ಲಿ ಪ್ರಭಾಸ್ ನಟನೆ
ಈಗಾಗಲೇ ಸ್ಟಾರ್ ಕಾಸ್ಟ್ ವಿಚಾರವಾಗಿಯೇ ಸಾಕಷ್ಟು ಸುದ್ದಿಯಲ್ಲಿದೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ಕಣ್ಣಪ್ಪ ಸಿನಿಮಾ. ಈಗ ಇದೇ ಸಿನಿಮಾ ತಂಡಕ್ಕೆ ಇನ್ನೊಬ್ಬ ಸ್ಟಾರ್ ನಟನ ಎಂಟ್ರಿಯಾಗಿದೆ. ಅದು ಬೇರಾರು ಅಲ್ಲ, ಪ್ಯಾನ್ ಇಂಡಿಯನ್ ಹೀರೋ ಪ್ರಭಾಸ್! ಈಗಾಗಲೇ ಅಕ್ಷಯ್ ಕುಮಾರ್, ಮೋಹನ್ ಬಾಬು, ಮೋಹನ್ ಲಾಲ್, ಶರತ್ಕುಮಾರ್, ಕಣ್ಣಪ್ಪ ಚಿತ್ರದ ತಾರಾಬಳಗದಲ್ಲಿದ್ದಾರೆ. ಈಗ ಈ ಸ್ಟಾರ್ ತಾರಾಬಳಗಕ್ಕೆ ಪ್ರಭಾಸ್ ಅವರ ಎಂಟ್ರಿಯೂ ಆಗಿದೆ. ಈ ವಿಚಾರವನ್ನು ಸ್ವತಃ ಚಿತ್ರತಂಡವೇ ಅಧಿಕೃತವಾಗಿ ಘೋಷಣೆ ಮಾಡಿದೆ. ಮುಖೇಷ್ ಕುಮಾರ್ […]
ಶ್…..ನಿಂದ ಎವಿಡೆನ್ಸ್ ವರೆಗೆ ಪ್ರವೀಣ್ ಸಿ.ಪಿ. ಸಿನಿಜರ್ನಿ
ಇಂಟರಾಗೇಶನ್ ರೂಮ್ನಲ್ಲಿ ವಿಚಾರಣೆಯ ಸುತ್ತ ನಡೆಯುವ ಸಸ್ಪೆನ್ಸ್, ಥ್ರಿಲ್ಲರ್ ಕಥೆ ಜೊತೆಗೊಂದು ತ್ರಿಕೋನ ಪ್ರೇಮದ ಎಳೆ ಇಟ್ಟುಕೊಂಡು ಪ್ರವೀಣ್ ಸಿಪಿ. ಆಕ್ಷನ್ ಕಟ್ ಹೇಳಿರುವ ಚಿತ್ರ ಎವಿಡೆನ್ಸ್ ತೆರೆಗೆ ಬರಲು ಸಿದ್ದವಾಗಿದೆ. ಪ್ರವೀಣ್ ಕನ್ನಡ ಚಿತ್ರರಂಗಕ್ಕೆ ಹೊಸಬರೇನಲ್ಲ. ಸೂಪರ್ಸ್ಟಾರ್ ಉಪೇಂದ್ರ ಅವರ ಜೊತೆ ಶ್.. ಚಿತ್ರದಿಂದಲೂ ಇದ್ದವರು. ಹಾಸನ ಜಿಲ್ಲೆ ಚನ್ನರಾಯಪಟ್ಟಣದವರಾದ ಪ್ರವೀಣ್ರ ತಂದೆಯೂ ಪತ್ರಿಕೆಯಲ್ಲಿ ಕೆಲಸ ಮಾಡಿದವರು. ಆಗಾಗ ಅವರಜೊತೆ ಹೋಗುತ್ತಲೇ ಸಾಹಿತ್ಯದ ನಂಟು ಬೆಳೆಸಿಕೊಂಡ ಪ್ರವೀಣ್, ಆನಂತರ ಬೆಂಗಳೂರಿಗೆ ಬಂದು ಫೋಟೋಷಾಪ್, ಡಿಸೈನ್ ವರ್ಕ್ […]
“4 ಎನ್ 6” ಈವಾರ ಬಿಡುಗಡೆ
ಪರ್ಪಲ್ ಪ್ಯಾಚ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಸಾಯಿಪ್ರೀತಿ ಎನ್. ಅವರು ನಿರ್ಮಿಸಿರುವ, ಮರ್ಡರ್ ಮಿಸ್ಟ್ರಿ ಜೊತೆಗೆ ಇನ್ ವೆಸ್ಟಿಗೇಷನ್ ಥ್ರಿಲ್ಲರ್ ಕಾನ್ಸೆಪ್ಟ್ ಹೊಂದಿರುವ ಚಿತ್ರ ‘4 ಎನ್ 6’ ಮೇ 10 ರಂದು ಶುಕ್ರವಾರ ರಾಜ್ಯಾದ್ಯಂತ ತೆರೆಗೆ ಬರಲಿದೆ. ಕೊಲೆಯೊಂದರ ತನಿಖೆಯ ಸುತ್ತ ನಡೆಯುವ ಕಥಾಹಂದರ ಚಿತ್ರದಲ್ಲಿದ್ದು, ಇಂಥ ಪ್ರಕರಣ ಪತ್ತೆಹಚ್ಚುವಲ್ಲಿ ಫೋರೆನ್ಸಿಕ್ ರಿಪೋರ್ಟ್ ತುಂಬಾ ಪ್ರಮುಖವಾಗಿರುತ್ತದೆ. ಇದು ಬರೀ ಮರ್ಡರ್ ಇನ್ವೆಸ್ಟಿಗೇಶನ್ ಸುತ್ತ ನಡೆವ ಕಥೆಯಲ್ಲ, ಸೈಕಲಾಜಿಕಲ್ ಚಿತ್ರವೂ ಹೌದು, ಲವ್ ಮಾಕ್ಟೇಲ್ ಹಾಗೂ ಲವ್ […]
ಶರಣ್ ಅಭಿನಯದ “ಛೂ ಮಂತರ್” ಚಿತ್ರದ ಬಿಡುಗಡೆ ಮುಂದಕ್ಕೆ .
ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಿಸಿರುವ, “ಕರ್ವ” ಖ್ಯಾತಿಯ ನವನೀತ್ ನಿರ್ದೇಶಿಸಿರುವ ಹಾಗೂ ಹೆಸರಾಂತ ನಟ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಛೂ ಮಂತರ್” ಚಿತ್ರ ಮೇ 10 ರಂದು ಬಿಡುಗಡೆ ಮಾಡುವುದಾಗಿ ಮೊದಲು ತಿಳಿಸಲಾಗಿತ್ತು. ಈಗ ಸಿನಿಮಾ ಬಿಡುಗಡೆ ಸ್ವಲ್ಪ ಮುಂದೆ ಹೋಗಿದೆ. ಚಿತ್ರವನ್ನು ವೀಕ್ಷಿಸಿರುವ ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳ ವಿತರಕರು, ಇದೊಂದು ವಿಭಿನ್ನ ಕಥಾಹಂದರ ಹೊಂದಿರುವ ಹಾರಾರ್ ಚಿತ್ರವಾಗಿದ್ದು, ಉತ್ತಮವಾಗಿ ಮೂಡಿಬಂದಿದೆ ಎಲ್ಲಾ ಭಾಷೆಗಳ […]
ಬಿ.ಎಂ.ಗಿರಿರಾಜ್ ನಿರ್ದೇಶನದ ಹೊಸ ಚಿತ್ರಕ್ಕೆ ರಾಗಿಣಿ ದ್ವಿವೇದಿ ನಾಯಕಿ .
“ಚಿತ್ರಸಂತೆ” ಮಾಸಪತ್ರಿಕೆಯ ಸಂಪಾದಕ ಗಿರೀಶ್ ವಿ ಗೌಡ ಸಾರಥ್ಯದಲ್ಲಿ, ರಾಮಕೃಷ್ಣ ನಿಗಾಡಿ ಅವರ ನಿರ್ಮಾಣದಲ್ಲಿ ಹಾಗೂ “ಜಟ್ಟ”, ” ಮೈತ್ರಿ” ಚಿತ್ರಗಳ ಖ್ಯಾತಿಯ ಬಿ.ಎಂ.ಗಿರಿರಾಜ್ ನಿರ್ದೇಶನದಲ್ಲಿ ನೂತನ ಚಿತ್ರವೊಂದು ಸದ್ಯದಲ್ಲೇ ಆರಂಭವಾಗಲಿದೆ. ರಾಗಿಣಿ ದ್ವಿವೇದಿ ಈ ಚಿತ್ರದ ನಾಯಕಿಯಾಗಿ ನಟಿಸಲಿದ್ದಾರೆ. ಇತ್ತೀಚಿಗೆ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಯಿತು. ಇದೇ ಸಂದರ್ಭದಲ್ಲಿ ಮೇ 24 ರಂದು ರಾಗಿಣಿ ದ್ವಿವೇದಿ ಅವರ ಹುಟ್ಟುಹಬ್ಬ ಇರುವುದರಿಂದ “ಚಿತ್ರಸಂತೆ” ಮಾಸಪತ್ರಿಕೆ ಹೊರತಂದಿರುವ ವಿಶೇಷ ಕವರ್ ಪೇಜ್ ಸಹ ಬಿಡುಗಡೆಯಾಯಿತು. ರಾಷ್ಟ್ರಪ್ರಶಸ್ತಿ ವಿಜೇತ […]
“4 ಎನ್ 6” ಈವಾರ ಬಿಡುಗಡೆ
ಪರ್ಪಲ್ ಪ್ಯಾಚ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಸಾಯಿಪ್ರೀತಿ ಎನ್. ಅವರು ನಿರ್ಮಿಸಿರುವ, ಮರ್ಡರ್ ಮಿಸ್ಟ್ರಿ ಜೊತೆಗೆ ಇನ್ ವೆಸ್ಟಿಗೇಷನ್ ಥ್ರಿಲ್ಲರ್ ಕಾನ್ಸೆಪ್ಟ್ ಹೊಂದಿರುವ ಚಿತ್ರ ‘4 ಎನ್ 6’ ಮೇ 10 ರಂದು ಶುಕ್ರವಾರ ರಾಜ್ಯಾದ್ಯಂತ ತೆರೆಗೆ ಬರಲಿದೆ. ಕೊಲೆಯೊಂದರ ತನಿಖೆಯ ಸುತ್ತ ನಡೆಯುವ ಕಥಾಹಂದರ ಚಿತ್ರದಲ್ಲಿದ್ದು, ಇಂಥ ಪ್ರಕರಣ ಪತ್ತೆಹಚ್ಚುವಲ್ಲಿ ಫೋರೆನ್ಸಿಕ್ ರಿಪೋರ್ಟ್ ತುಂಬಾ ಪ್ರಮುಖವಾಗಿರುತ್ತದೆ. ಇದು ಬರೀ ಮರ್ಡರ್ ಇನ್ವೆಸ್ಟಿಗೇಶನ್ ಸುತ್ತ ನಡೆವ ಕಥೆಯಲ್ಲ, ಸೈಕಲಾಜಿಕಲ್ ಚಿತ್ರವೂ ಹೌದು, ಲವ್ ಮಾಕ್ಟೇಲ್ ಹಾಗೂ ಲವ್ […]