ಮಂಸೋರೆ “ದೂರ ತೀರ ಯಾನ” ಕ್ಕೆ ಜೊತೆಯಾದ ವಿಜಯ್ ಕೃಷ್ಣ – ಪ್ರಿಯಾಂಕ ಕುಮಾರ್ .
ಡಿ.ಕ್ರಿಯೇಷನ್ಸ್ ಮೂಲಕ ಕನ್ನಡ ಚಿತ್ರರಂಗಕ್ಕೆ ಈಗಾಗಲೇ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ದೇವರಾಜ್ ಆರ್ ನಿರ್ಮಾಣದ ಹಾಗೂ “ಹರಿವು”, ” ನಾತಿಚರಾಮಿ”, “ಆಕ್ಟ್ 1978”, “19.20.21” ನಂತಹ ಜನಮೆಚ್ಚುಗೆ ಪಡೆದ ಚಿತ್ರಗಳ ನಿರ್ದೇಶಕ ಮಂಸೋರೆ ನಿರ್ದೇಶಿಸುತ್ತಿರುವ ಮುಂದಿನ ಚಿತ್ರ “ದೂರ ತೀರ ಯಾನ”. ವಿಜಯ್ ಕೃಷ್ಣ ಹಾಗೂ ಪ್ರಿಯಾಂಕ ಕುಮಾರ್ ಈ ಚಿತ್ರದ ನಾಯಕ – ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೈಟಲ್ ಟೀಸರ್ ಅನಾವರಣ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. […]
ಶಾಸಕ ಭೈರತಿ ಬಸವರಾಜ್ ಶಿಶ್ಯ ಈಗ ಕುರಿ ಕಾಯೋನು..
ಕಳೆದ ಎರಡು ದಶಕಗಳಿಂದಲೂ ಚಿತ್ರರಂಗದಲ್ಲಿ ಕಲಾವಿದ, ಸಹಾಯಕ ನಿರ್ದೇಶಕನಾಗಿ ತೊಡಗಿಕೊಂಡಿರುವ ಮಹೇಶ್(ಓಂ) ಈಗ ಸ್ವತಂತ್ರ ನಿರ್ದೇಶಕನಾಗುತ್ತಿದ್ದಾರೆ. ಜೊತೆಗೆ ಹೀರೋ ಕೂಡ ಆಗುತ್ತಿದ್ದಾರೆ. ಅವರ ನಟನೆ ಹಾಗೂ ನಿರ್ದೇಶನದ ನೂತನ ಚಿತ್ರದ ಶೀರ್ಷಿಕೆ ಅನಾವರಣ ಕಾರ್ಯಕ್ರಮ ನಡೆಯಿತು. ಅನಿವಾಸಿ ಕನ್ನಡಿಗರಾದ ರಾಜೇಶ್, ಪ್ರಿಯಾ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಸಮಾರಂಭದಲ್ಲಿ ಶಾಸಕ ಭೈರತಿ ಬಸವರಾಜ್ ಅವರು ‘ಕುರಿ ಕಾಯೋನು’ ಚಿತ್ರದ ಟೈಟಲ್ ಲಾಂಚ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ಇದಕ್ಕೂ ಮೊದಲು ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ […]
ದಿನಕರ್ ತೂಗುದೀಪ್ ನಿರ್ದೇಶನದ ರಾಯಲ್ ಸಿನಿಮಾ ಮೊದಲ ಹಾಡು ರಿಲೀಸ್.
ದಿನಕರ್ ತೂಗುದೀಪ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಬಹುನಿರೀಕ್ಷಿತ ಸಿನಿಮಾ ರಾಯಲ್. ಜಯಣ್ಣ ಫಿಲ್ಮಂಸ್ ಬ್ಯಾನರ್ ನಡಿ ಜಯಣ್ಣ ಹಾಗೂ ಭೋಗೇಂದ್ರ ನಿರ್ಮಾಣದ ಮೊದಲ ಹಾಡು ಸರಿಗಮ ಕನ್ನಡ ಮ್ಯೂಸಿಕ್ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ. ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯದ ಬರೆದ ನಾನೇ ಕೃಷ್ಣ..ನಾನೇ ಶಾಮ್ ಗೀತೆಗೆ ಸಂಜಿತ್ ಹೆಗ್ಡೆ ಹಾಗೂ ಎಂ ಎಂ ಮನವಿ ಧ್ವನಿಯಾಗಿದ್ದಾರೆ. ಚರಣ್ ರಾಜ್ ಎಂ ಆರ್ ಸಂಗೀತ ನಿರ್ದೇಶನ ಮಾಡಿದ್ದು, ನಾಯಕ ವಿರಾಟ್ ಲಲನೆಯರ ಜೊತೆ ಹಾಡಿಗೆ ಹೆಜ್ಕೆ ಹಾಕಿದ್ದಾರೆ. ಕಿಸ್ […]
‘ಪೆಪೆ’ ಟೀಮ್ ಜೊತೆ ರಾಘಣ್ಣನ ಬರ್ತ್ಡೇ
ಸ್ಯಾಂಡಲ್ವುಡ್ನ ಹಿರಿಯ ನಟ ಕಮ್ ನಿರ್ಮಾಪಕ ರಾಘವೇಂದ್ರ ರಾಜ್ ಕುಮಾರ್ ಅವರು ಇಂದು ಬಹು ನಿರೀಕ್ಷಿತ ಪೆಪೆ ಫಿಲ್ಮ್ ಟೀಮ್ ಜೊತೆ ಬರ್ತ್ಡೇಯನ್ನ ಆಚರಣೆಯನ್ನ ಮಾಡಿಕೊಂಡರು. ಪೆಪೆ ಫಿಲ್ಮ್ ಟೀಮ್ ಜೊತೆ ಅಭಿಮಾನಿ ದೇವರುಗಳು ರಾಘಣ್ಣನಿಗೆ ಹುಟ್ಟುಹಬ್ಬದ ಶುಭಾಶಯಗಳನ್ನ ಹೇಳುತ್ತಾ ಫೋಟೋಗೆ ಫೋಸ್ ಕೊಟ್ಟರು. ವಿನಯ್ ರಾಜ್ ಕುಮಾರ್ ನಟನೆಯ ಬಹುನಿರೀಕ್ಷತ ಸಿನಿಮಾ ಪೆಪೆ. ಈ ಸಿನಿಮಾದ ಮೇಲೆ ದೊಡ್ಮನೆ ಅಭಿಮಾನಿ ಕೋಟಿಗೆ ಕುತೂಹಲವಿದೆ. ಕ್ಲಾಸ್ ಆಗಿದ್ದ ವಿನಯ್ ರಾಜ್ ಕುಮಾರ್ ಈ ಬಾರಿ ಮಾಸ್ ಅವತಾರವೆತ್ತಿ […]
ವಿನಯ್ ‘ಪೆಪೆ’ ವಿತರಣೆ ಹಕ್ಕು ಕೆಆರ್ ಜಿ ತೆಕ್ಕೆಗೆ.
ವಿನಯ್ ರಾಜ್ ಕುಮಾರ್ ನಟನೆಯ ಬಹುನಿರೀಕ್ಷಿತ ಪೆಪೆ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಸೆನ್ಸಾರ್ ಪಾಸಾಗಿರುವ ಚಿತ್ರತಂಡದಿಂದ ಮತ್ತೊಂದು ಅಪ್ ಡೇಟ್ ಸಿಕ್ಕಿದೆ. ಕ್ಲಾಸ್ ಹೀರೊ ಆಗಿ ಸೈ ಎನಿಸಿಕೊಂಡಿರುವ ವಿನಯ್ ಪೆಪೆ ಚಿತ್ರಕ್ಕಾಗಿ ಮಾಸ್ ಅವತಾರವೆತ್ತಿದ್ದಾರೆ. ಹೀಗಾಗಿ ಈ ಸಿನಿಮಾ ಮೇಲೆ ನಿರೀಕ್ಷೆ ತುಸು ಹೆಚ್ಚೇ ಇದೆ. ಸದ್ಯ ‘ಪೆಪೆ ಪ್ರಿಸೆಟ್’ ಟೈಟಲ್ ನಡಿ ಬಂದ ಸಾಂಗ್ ಸದ್ದು ಮಾಡುತ್ತಿರುವ ಹೊತ್ತಿನಲ್ಲಿ ಚಿತ್ರದ ವಿತರಣೆ ಹಕ್ಕು ಕೆಆರ್ ಜಿ ತೆಕ್ಕೆಗೆ ಸೇರಿರುವ ಬಗ್ಗೆ ಮಾಹಿತಿ ಹೊರಬಿದ್ದಿದೆ. ಕೆಆರ್ಜಿ […]
18 ಕೋಟಿಯ ಭೀಮ ಎಷ್ಟು ಬಾಚಬಹುದು?
18 ಕೋಟಿಯ ಭೀಮ ಎಷ್ಟು ಬಾಚಬಹುದು? ದುನಿಯಾ ವಿಜಯ್ ಕನ್ನಡ ಚಿತ್ರರಂಗದ ಪಾಲಿಗೆ ಲಕ್ಕಿ ಚಾರ್ಮ್ ಇದ್ದಂತೆ ಅಂತಾ CINIBUZZ ಭೀಮ ಬಿಡುಗಡೆಗೂ ಮುಂಚೆಯೇ ಹೇಳಿತ್ತು. ಈಗ ಅದು ಅಕ್ಷರಶಃ ನಿಜವಾಗಿದೆ. 2024ರ ಆರಂಭದಿಂದ ಇಲ್ಲಿಯವರೆಗೂ ಸೋಲಿನಿಂದ ಸೊರಗಿ ಮಲಗಿದ್ದ ಕನ್ನಡ ಚಿತ್ರರಂಗವನ್ನು ಸ್ಯಾಂಡಲ್ ವುಡ್ ಸಲಗ ವಿಜಯ್ ಅನಾಮತ್ತಾಗಿ ಮೇಲಕ್ಕೆತ್ತಿ ನಿಲ್ಲಿಸಿದ್ದಾರೆ. ಭೀಮ, ಕೃಷ್ಣಂಪ್ರಣಯ ಸಖಿ, ಗೌರಿ, ಮ್ಯಾಕ್ಸ್ ಮತ್ತು ಮಾರ್ಟಿನ್ ಥರದ ಸಿನಿಮಾಗಳಿಂದ ಕನ್ನಡ ಚಿತ್ರರಂಗಕ್ಕೆ ಮರುಜೀವ ಬರಬೇಕು ಅಂತಾ ಉದ್ಯಮ ಮಾತಾಡುತ್ತಿತ್ತು. ಮೊದಲ […]
“ಓ ಏ ಲಡ್ಕಿ” ಸ್ಟೈಲಿಷ್ ಆಲ್ಬಮ್ ಸಾಂಗ್ ನಟಿ ರಾಗಿಣಿ ದ್ವಿವೇದಿ ಬಿಡುಗಡೆ.
ಇತ್ತೀಚಿನ ದಿನಗಳಲ್ಲಿ ಆಲ್ಬಂ ಸಾಂಗ್ ಹೆಚ್ಚು ಜನಪ್ರಿಯವಾಗುತ್ತಿದೆ. ಅಧೀರ ಸಂತು ಅವರು ಬಾಲಿವುಡ್ ಸ್ಟೈಲ್ ನಲ್ಲಿ ಕನ್ನಡ ಆಲ್ಬಂ ಸಾಂಗ್ ಮಾಡಿದ್ದಾರೆ. ಅದರ ಹೆಸರು ಕೂಡ ವಿಭಿನ್ನವಾಗಿದೆ. ತುಂಬಾ ಸ್ಟೈಲಿಶ್ ಆಗಿ ಮೂಡಿಬಂದಿರುವ ‘ಈ ಏ ಲಡ್ಕಿ’ ಎಂಬ ಕ್ಯಾಚಿ ಟೈಟಲ್ ಹೊಂದಿರೋ ಈ ಹಾಡನ್ನು ನಟಿ ರಾಗಿಣಿ ದ್ವಿವೇದಿ ಅವರು ಬಿಡುಗಡೆ ಮಾಡಿದರು. ವಿಶೇಷವಾಗಿ ಈ ಹಾಡಲ್ಲಿ ಉಗ್ರಂ ರವಿ ಖಳನಾಯಕನಾಗಿ ನಟಿಸಿದ್ದಾರೆ. ಎನ್ನಾರೈ ಯುವತಿಯಾಗಿ ಅಮೃತ, ಡಿಲವರಿ ಬಾಯ್ ಆಗಿ ಸಮೀರ್ ನಗರದ್ ಅಭಿನಯಿಸಿದ್ದಾರೆ. […]
ಬಾದ್ಶಾ ಬದಲಾದರೆ ಬಿಗ್ಬಾಸ್ ಬರ್ಬಾದ್!
ಬಾದ್ಶಾ ಬದಲಾದರೆ ಬಿಗ್ಬಾಸ್ ಬರ್ಬಾದ್! ಬಿಗ್ ಬಾಸ್ ಎನ್ನುವ ರಿಯಾಲಿಟಿ ಶೋ ಕರ್ನಾಟಕದಲ್ಲಿ ಈ ವರೆಗೂ ಜೀವಂತವಾಗಿ ಉಳಿದಿದೆ ಅಂದರೆ ಅದಕ್ಕೆ ಬಹುಮುಖ್ಯ ಕಾರಣ ಬಾದ್ಶಾ ಕಿಚ್ಚ ಸುದೀಪ. ಇದು ಜಗತ್ತಿಗೇ ಗೊತ್ತಿರುವ ಸತ್ಯ. ಕಳೆದ ಹತ್ತು ವರ್ಷಗಳಿಂದ ಕನ್ನಡದ ಬಿಗ್ಬಾಸ್ ರಿಯಾಲಿಟಿ ಶೋ ಯಶಸ್ವಿಯಾಗಿ ಮುಂದುವರೆಯುತ್ತಿದೆ; ಅದರಲ್ಲೂ ಹತ್ತನೇ ಸೀಜನ್ ಕಿರುತೆರೆ ಇತಿಹಾಸದಲ್ಲಿ ದೊಡ್ಡ ಮಟ್ಟದ ರೆಕಾರ್ಡ್ ಕ್ರಿಯೇಟ್ ಮಾಡಿದೆ. ಮೊದಲು ಈ ಕಾರ್ಯಕ್ರಮ ಪ್ರಸಾರವಾಗುತ್ತಿದ್ದ ವಾಹಿನಿ ಬದಲಾಗಿ ಮತ್ತೊಂದು ಚಾನೆಲ್ಲಿನಲ್ಲಿ ಶೋ ಮುಂದುವರೆಯಿತು. ಆದರೆ […]
“ಚೌಕಾಬಾರ”ದ ಹಾಡಿಗೆ 69ನೇ ಸೌತ್ ಫಿಲಂ ಫೇರ್ ಪ್ರಶಸ್ತಿ ..
ನವಿ ನಿರ್ಮಿತಿ’ ಸಂಸ್ಥೆ ವತಿಯಿಂದ ನಮಿತ ರಾವ್ ನಿರ್ಮಾಣದ ಹಾಗೂ ನಟನೆಯ ವಿಕ್ರಂ ಸೂರಿ ನಿರ್ದೇಶನದ “ಚೌಕಬಾರ” ಕಾದಂಬರಿ ಆಧಾರಿತ ಚಿತ್ರದ ಹಾಡು ‘ಯಾವ ಚುಂಬಕ’ (ರಚನೆ- ಬಿ ಆರ್ ಲಕ್ಷ್ಮಣ ರಾವ್) ಗೀತ ಸಾಹಿತ್ಯಕ್ಕೆ ಈ ಬಾರಿ 69ನೇ ಸೌತ್ ಫಿಲಂ ಫೇರ್ ಪ್ರಶಸ್ತಿ ದೊರೆತಿದೆ. ನಮಿತ ರಾವ್ ಹಾಗೂ ವಿಕ್ರಂ ಸೂರಿ ದಂಪತಿಗಳು ಮಾತನಾಡುತ್ತ ತಮ್ಮ ಚುಚ್ಚಲ ಚಿತ್ರಕ್ಕೆ ಈ ಗೌರವ ಲಭಿಸಿದ್ದಕ್ಕಾಗಿ ಹಾಗೂ ಇದರಿಂದ ತಮ್ಮ ಜವಾಬ್ದಾರಿ ಇನ್ನೂ ಹೆಚ್ಚಾಯಿತು ಎಂದು ಅಭಿಪ್ರಾಯ […]
“ಸಂಭವಾಮಿ ಯುಗೇಯುಗೇ” ಚಿತ್ರದ ನಾಯಕನ ಮುಂದಿನ ಚಿತ್ರ “ಸತ್ವಿ” .
ಇತ್ತೀಚೆಗೆ ಬಿಡುಗಡೆಯಾಗಿ ಯಶಸ್ಸು ಕಂಡ “ಸಂಭವಾಮಿ ಯುಗೇಯುಗೇ” ಚಿತ್ರದ ನಾಯಕ ಜಯ್ ಶೆಟ್ಟಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಜಯ್ ಶೆಟ್ಟಿ ಅವರು ನಾಯಕನಾಗಿ ನಟಿಸುತ್ತಿರುವ “ಸತ್ವಿ” ಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ. ಈ ಮೂಲಕ ನಾಯಕನಿಗೆ ಚಿತ್ರತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಡೇವಿಡ್ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು “ಸಂಭವಾಮಿ ಯುಗೇಯುಗೇ” ಸೇರಿದಂತೆ ಕನ್ನಡದ ಅನೇಕ ಚಿತ್ರಗಳಿಗೆ ಹಾಗೂ ಹಲವು ಖಾಸಗಿ ವಾಹಿನಿಗಳಿಗೂ ಸಂಕಲನಕಾರರಾಗಿ ಕಾರ್ಯ ನಿರ್ವಹಿಸಿರುವ ರವೀಶ್ ಆತ್ಮಾರಾಮ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇದು […]