ಚಿತ್ರರಂಗಕ್ಕೆ ಅನುಕೂಲವಾಗುವ ಹೊಸ ಪ್ರಯೋಗಳು ನಡೆಯುತ್ತಲೇ ಇವೆ. ಸದ್ಯ ಡಿಜಿಟಲ್ ಕ್ಷೇತ್ರದಲ್ಲಿ ಎಲ್ಲರಿಗೂ ಯುಪಯೋಗಕ್ಕೆ ಬರುವ ’ಶ್ರೀಪಾದ ಸ್ಟುಡಿಯೋಸ್’ ಶುರುವಾಗಿದೆ. ಬೆಂಗಳೂರಿನ ಹಂಪಿನಗರದಲ್ಲಿರುವ ನೂತನ ಕಛೇರಿಯನ್ನು ನಟ ರಮೇಶ್ಅರವಿಂದ್ ಉದ್ಗಾಟಿಸಿ ತಂಡಕ್ಕೆ ಶುಭಹಾರೈಸಿದರು. ನಂತರ ಮಾತನಾಡಿದ ರಮೇಶ್ಅರವಿಂದ್ ಯುವ ತಂಡದಲ್ಲಿ ಒಂಥರ ಕ್ರಿಯೇಟಿವಿಟಿ ಇದೆ. ಅವರಲ್ಲಿ ಸ್ವಂತವಾಗಿ ಬ್ಯುಸಿನೆಸ್ ಶುರು ಮಾಡುವ ಧೈರ್ಯವಿತ್ತು. ಅದರಂತೆ ಪ್ರಾರಂಭ ಮಾಡಿದ್ದಾರೆ. ಇವರುಗಳಿಗೆ ಇನ್ನಷ್ಟು ಹಲವು ಗೆಲುವುಗಳು, ಕ್ರಿಯೇಟಿವಿಟಿಗಳು ಕಾಯ್ತಾ ಇದೆ. ನೀವುಗಳು ಬೆಳೀತಾ ಇದ್ದೀರಾ ಅಂದರೆ ಸರಿಯಾದ ಹಾದಿಯಲ್ಲಿ […]
hostel hudugaru bekagiddare
ವಿಜಯಲಕ್ಷ್ಮಿ ಕಂಬೈನ್ಸ್ ಲಾಂಛನದಲ್ಲಿ ಡಾ||ಶಿವಪ್ಪ ನಿರ್ಮಿಸಿರುವ ಹಾಗೂ ಶ್ರೀರಾಮ್ ನಿರ್ದೇಶಿಸಿರುವ “ಕಾಕ್ಟೈಲ್” ಚಿತ್ರದ ಟ್ರೇಲರ್ ಅನ್ನು ಅಶ್ವಿನಿ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿದರು. ಟ್ರೇಲರ್ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್, ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್ ಚಿತ್ರತಂಡಕ್ಕೆ ಶುಭ ಕೋರಿದರು. ನಾನು ಈ ಸಮಯದಲ್ಲಿ ಮೊದಲು ನೆನಪಿಸಿಕೊಳ್ಳುವುದು ಪುನೀತ್ ರಾಜಕುಮಾರ್ ಅವರನ್ನು. ನನ್ನ ಮಗನನ್ನು ನಾಯಕನನ್ನಾಗಿ ಮಾಡುವದಿಂದ ಹಿಡಿದು, ನಮ್ಮ ಚಿತ್ರದ ಕುರಿತಾದ ಎಲ್ಲಾ ವಿಷಯಗಳನ್ನು ಅವರ […]
ಇಂದು ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ Dr. 56 ತೆರೆಗೆ ಬರುತ್ತಿದೆ. ಪ್ರತಿಯೊಬ್ಬರೂ ತಿಳಿದುಕೊಳ್ಳಲೇಬೇಕಾದ, ಈ ವರೆಗೆ ಯಾರೂ ಹೇಳದ ವಿಚಾರದ ಕುರಿತು ಈ ಚಿತ್ರದಲ್ಲಿ ಹೇಳಲಾಗಿದೆ. ಸ್ವತಃ ನಾಯಕನಟರಾಗಿ ಕಾಣಿಸಿಕೊಂಡಿರುವ ಪ್ರವೀಣ್ ರೆಡ್ಡಿ ಈ ಚಿತ್ರಕ್ಕೆ ಕಥೆ ಕೂಡಾ ಬರೆದಿದ್ದಾರೆ. ಈ ಚಿತ್ರದಲ್ಲಿ ನಟಿ ಪ್ರಿಯಾಮಣಿ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇಂದು ಐದು ರಾಜ್ಯಗಳಲ್ಲಿ ಏಕಕಾದಲ್ಲಿ ಬಿಡುಗಡೆಯಾಗುತ್ತಿದೆ. ʻʻಸಿನಿಮಾವನ್ನು ನೋಡಲು ಬನ್ನಿ. ಚಿತ್ರ ನೋಡಿದ ಮೇಲೆ ಖಂಡಿತಾ ನಿಮ್ಮ ಮನಸ್ಸಿನಲ್ಲಿ ಹತ್ತಾರು ಪ್ರಶ್ನೆಗಳು ಮೂಡುತ್ತವೆ. ವಿಜ್ಞಾನ […]