ಕನ್ನಡದ ಬಹುತೇಕ ಕಲಾವಿದರು ನಟಿಸಿರುವುದು ಹಾಗೂ ಬೆಂಗಳೂರಿ ನಲ್ಲೆ 90% ಭಾಗದಷ್ಟು ಶೂಟಿಂಗ್ ನಡೆದಿದೆ ಇನ್ನು ವಿಶೇಷ ವೆಂದರೆ ಕನ್ನಡದ ಸಂಭಾಷಣೆ ಕೂಡ ಈ ಚಿತ್ರದಲ್ಲಿ ಬಳಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ಸಾಕಷ್ಟು ವಿವರಗಳನ್ನು ಹಂಚಿಕೊಂಡಿತು. ಚಿತ್ರದ ನಿರ್ದೇಶಕ ಲಕ್ಷ್ಮಣ್ ಚಿನ್ನ ಮಾತನಾಡಿ, ಚಿತ್ರ ತೆರೆಗೆ ಬರಲು ಎಲ್ಲ ರೀತಿಯ ಸಿದ್ಧತೆ ಮಾಡಲಾಗಿದೆ. ಈ ಚಿತ್ರ ಬಹುತೇಕ ಚಿತ್ರಿಕರಣ ಬೆಂಗಳೂರಿನಲ್ಲೆ ಆಗಿದೆ. ನಾವು ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿರುವುದಾಗಿ ಅವರು ಹೇಳಿದರು. ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ಕನ್ನಡತಿ […]
ಭೀಮ ಸೆಟ್ಟೇರಿದಾನಿಂದ್ಲೂ ದೊಡ್ಡ ಮಟ್ಟದ ಹೈಪ್, ಕ್ರೇಜ್ ಹುಟ್ಟಿಸಿರೋ ಸಿನಿಮಾ. ಈ ವರ್ಷದ ಬಹು ನಿರೀಕ್ಷಿತ ಸಿನಿಮಾ. ಸ್ಯಾಂಡಲ್ವುಡ್ ಸಲಗ ದುನಿಯಾ ವಿಜಯ್ ನಿರ್ದೇಶನದಲ್ಲಿ ಮೂಡಿ ಬರ್ತಿರೋ ಮತ್ತೊಂದು ಮಾಸ್ ಕಮರ್ಷಿಯಲ್ ಎಂಟ್ರಟೈನರ್. ಸಲಗದಂತಹ ಬ್ಲಾಕ್ ಬಸ್ಟರ್ ಕೊಟ್ಮೇಲೆ ದುನಿಯಾ ವಿಜಯ್ ಮತ್ತೆ ಆಕ್ಷನ್ ಕಟ್ ಹೇಳೋದ್ರೊಂದಿಗೆ ಲೀಡ್ ರೋಲ್ ಪ್ಲೇ ಮಾಡಿರೋ ಸಿನಿಮಾ. ಪ್ರಚಂಡ ಪ್ರತಿಭಾವಂತರ ದಂಡುಕಟ್ಟಿಕೊಂಡು ವಿಜಯ್ ಈ ಸಲ ಮತ್ತೊಂದು ಔಟ್ ಅಂಡ್ ಔಟ್ ಎಂಟ್ರಟೈನ್ಮೆಂಟ್ ಪ್ಯಾಕೇಜ್ ಮಾಡಿದ್ದಾರೆ.ಕೃಷ್ಣ ಸಾರ್ಥಕ್, ಜಗದೀಶ್ ಗೌಡ […]
ಸಮಾಜದಲ್ಲಿ ಕಾನೂನಿನ ಬಗ್ಗೆ ಅರಿವಿಲ್ಲದವರು ಹೇಗೆಲ್ಲ ತೊಂದರೆ ಅನುಭವಿಸುತ್ತಿದ್ದಾರೆ. ಕಾನೂನು ಎಂಬ ಅಸ್ತ್ರವನ್ನುಪಯೋಗಿಸಿಕೊಂಡು ಅದರಿಂದ ಹೇಗೆ ಪಾರಾಗಬಹುದು ಎಂಬುದನ್ನು ನಾಗರಾಜ್ ಎಂ.ಜಿ.ಗೌಡ ಅವರು ಕಾನೂನು ಅಸ್ತ್ರ ಚಿತ್ರದ ಮೂಲಕ ಹೇಳಹೊರಟಿದ್ದಾರೆ. ಪುಟ್ಟೇಗೌಡ. ಎನ್. ಪ್ರೊಡಕ್ಷನ್ ಅಡಿಯಲ್ಲಿ ಪುಟ್ಟೇಗೌಡ ಎನ್. ಅವರೇ ಕಥೆ, ಸಂಭಾಷಣೆ ಬರೆದು ಚಿತ್ರನಿರ್ಮಾಣ ಮಾಡುವ ಜೊತೆಗೆ ಚಿತ್ರದ ಮುಖ್ಯ ಪಾತ್ರದಲ್ಲಿಯೂ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಆಡಿಯೋ ಹಾಗೂ ಮೋಷನ್ ಪೋಸ್ಟರ್ ಬಿಡುಗಡೆ ಸಮಾರಂಭ ಕಾಮಾಕ್ಷಿ ಪಾಳ್ಯದ ಕೆರೆ ಮೈದಾನದಲ್ಲಿ ಅದ್ದೂರಿಯಾಗಿ ನಡೆಯಿತು.ಕುಣಿಗಲ್ ಬಿಜೆಪಿ ಮುಖಂಡ […]
ನಟ, ರಿಯಾಲಿಟಿ ಶೋ ಮೂಲಕ ಹೆಸರು ಮಾಡಿರುವ ರೂಪೇಶ್ ಶೆಟ್ಟಿ ಒಂದಲ್ಲಾ ಒಂದು ಕಾರಣಕ್ಕೆ ಸುದ್ದಿಯಲ್ಲಿರುತ್ತಾರೆ. ಹೋದ ಸಲದ ಸೀಜನ್ನಿನ ಬಿಗ್ಬಾಸ್ ಶೋ ವಿನ್ನರ್ ರೂಪೇಶ್ ಶೆಟ್ಟಿ ನೆನ್ನೆಯಷ್ಟೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ಹೊತ್ತಿನಲ್ಲಿ ಅವರ ಸುತ್ತಲಿನವರೆಲ್ಲಾ ಸಂಭ್ರಮಿಸುವ ಸುದ್ದಿಯೊಂದು ಹೊರಬಿದ್ದಿದೆ. ಬಿಗ್ ಬಾಸ್ ಶೋ ಗೆದ್ದ ನಂತರದಲ್ಲಿ ರೂಪೇಶ್ ಶೆಟ್ಟಿಯ ಸಿನಿಮಾ ಕೆರಿಯರ್ ಏನಾಗಬಹುದು ಎನ್ನುವ ಕುತೂಹಲವಿತ್ತು. ಇತ್ತೀಚೆಗಷ್ಟೇ ʻಸರ್ಕಸ್ʼ ಎನ್ನುವ ತುಳು ಚಿತ್ರವೊಂದನ್ನು ನಿರ್ದೇಶನ ಮಾಡಿದ್ದ ರೂಪೇಶ್ ಈಗ ಕನ್ನಡದ ಸಿನಿಮಾವೊಂದರ ಟೈಟಲ್ ಅನಾವರಣಗೊಳಿಸಿದ್ದಾರೆ. […]
ಬಲಗೈಯವರ ಪ್ರಾಬಲ್ಯವಿರುವ ಜಗತ್ತಿನಲ್ಲಿ ಪ್ರತಿ ಆಗಸ್ಟ್ 13ರಂದು ಅಂತಾರಾಷ್ಟ್ರೀಯ ಎಡಗೈಯವರ ದಿನವನ್ನು ಆಚರಿಸಲಾಗುತ್ತದೆ. ಇದೇ ಎಡಗೈ ಬಳಸುವವರ ಸುತ್ತ ಕನ್ನಡದಲ್ಲಿ ಸಿನಿಮಾವೊಂದು ತಯಾರಾಗುತ್ತಿರುವುದು ಗೊತ್ತೇ ಇದೆ. ಅದೇ ಎಡಗೈ ಅಪಘಾತಕ್ಕೆ ಕಾರಣ. ದೂದ್ ಪೇಡಾ ದಿಗಂತ್ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ಕಾನ್ಸೆಪ್ಸ್ ವೇಗ ಹೆಲ್ಮೆಟ್ ಕಂಪನಿಯವರಿಗೆ ಬಹಳ ಇಷ್ಟವಾಗಿದೆ. ಹೀಗಾಗಿ ಸಿನಿಮಾಗೆ ‘ವೇಗ’ ಹೆಲ್ಮೆಟ್ ಕಂಪನಿ ಸಾಥ್ ಕೊಟ್ಟಿದೆ. ಅದೇಗೇ ಅಂತೀರಾ? ಇದೇ ಆಗಸ್ಟ್ 13ರಂದು ಅಂತಾರಾಷ್ಟ್ರೀಯ ಎಡಗೈ ದಿನದಂದು ವೇಗ ಹೆಲ್ಮೆಟ್ ಕಂಪನಿ ಎಗಡೈ […]
ಚಿತ್ರರಂಗಕ್ಕೆ ಅನುಕೂಲವಾಗುವ ಹೊಸ ಪ್ರಯೋಗಳು ನಡೆಯುತ್ತಲೇ ಇವೆ. ಸದ್ಯ ಡಿಜಿಟಲ್ ಕ್ಷೇತ್ರದಲ್ಲಿ ಎಲ್ಲರಿಗೂ ಯುಪಯೋಗಕ್ಕೆ ಬರುವ ’ಶ್ರೀಪಾದ ಸ್ಟುಡಿಯೋಸ್’ ಶುರುವಾಗಿದೆ. ಬೆಂಗಳೂರಿನ ಹಂಪಿನಗರದಲ್ಲಿರುವ ನೂತನ ಕಛೇರಿಯನ್ನು ನಟ ರಮೇಶ್ಅರವಿಂದ್ ಉದ್ಗಾಟಿಸಿ ತಂಡಕ್ಕೆ ಶುಭಹಾರೈಸಿದರು. ನಂತರ ಮಾತನಾಡಿದ ರಮೇಶ್ಅರವಿಂದ್ ಯುವ ತಂಡದಲ್ಲಿ ಒಂಥರ ಕ್ರಿಯೇಟಿವಿಟಿ ಇದೆ. ಅವರಲ್ಲಿ ಸ್ವಂತವಾಗಿ ಬ್ಯುಸಿನೆಸ್ ಶುರು ಮಾಡುವ ಧೈರ್ಯವಿತ್ತು. ಅದರಂತೆ ಪ್ರಾರಂಭ ಮಾಡಿದ್ದಾರೆ. ಇವರುಗಳಿಗೆ ಇನ್ನಷ್ಟು ಹಲವು ಗೆಲುವುಗಳು, ಕ್ರಿಯೇಟಿವಿಟಿಗಳು ಕಾಯ್ತಾ ಇದೆ. ನೀವುಗಳು ಬೆಳೀತಾ ಇದ್ದೀರಾ ಅಂದರೆ ಸರಿಯಾದ ಹಾದಿಯಲ್ಲಿ […]
hostel hudugaru bekagiddare