ಮಲಯಾಳಂ ಚಿತ್ರರಂಗದಲ್ಲಿ ಹೀರೋಗಿರಿಯ ಸಿನಿಮಾಗಳಿಗೆ ಕಟ್ಟು ಬೀಳದೆ ತಮ್ಮದೇ ಆದ ಮಾದರಿಯಲ್ಲಿ ಸಿನಿಮಾಗಳನ್ನು ಮಾಡುತ್ತಿರುವ ಸ್ಟಾರ್ ನಟ ಟೋವಿನೊ ಥಾಮಸ್.. ಒಂದರ ಮೇಲೊಂದು ಹಿಟ್ ಸಿನಿಮಾ ನೀಡುವ ಜೊತೆಗೆ ಅಭಿಮಾನಿಗಳನ್ನೂ ಸಹ ಸಂಪಾದಿಸುತ್ತಾ ಸಾಗುತ್ತಿರುವ ಈ ತಾರೆಗಿಂದು ಜನ್ಮದಿನದ ಸಂಭ್ರಮ. ಟೋವಿನೋ ಥಾಮಸ್ ಹುಟ್ಟಹಬ್ಬಕ್ಕೆ ARM ಸಿನಿಮಾದ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭ ಕೋರಲಾಗಿದೆ. AMR ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಜಿತಿಲ್ ಲಾಲ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಮ್ಯಾಜಿಕ್ ಫ್ರೇಮ್ಸ್ ಮತ್ತು […]
ಮುಗಿಲ್ ಪೇಟೆ ಡೈರೆಕ್ಷರ್ ಹೊಸ ಸಿನಿಮಾಗೆ ಟೈಟಲ್ ಫಿಕ್ಸ್..ಸಂಕ್ರಾಂತಿ ಹಬ್ಬಕ್ಕೆ ‘ದೇವನಾಂಪ್ರಿಯ’ ಫಸ್ಟ್ ಲುಕ್ ರಿಲೀಸ್. ಜೋಡಿಹಕ್ಕಿ ಹೀರೋ ತಾಂಡವ್ ಈಗ ‘ದೇವನಾಂಪ್ರಿಯ’..ಸಂಕ್ರಾಂತಿ ಹಬ್ಬಕ್ಕೆ ಮುಗಿಲ್ ಪೇಟೆ ಡೈರೆಕ್ಟರ್ ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್. ‘ಅಡಚಣೆಗಾಗಿ ಕ್ಷಮಿಸಿ’ ಮತ್ತು ‘ಮುಗಿಲ್ ಪೇಟೆ’ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದ ಭರತ್ ಎಸ್. ನಾವುಂದ ಈಗ 3ನೇ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಈ ಸಿನಿಮಾದ ಮೂಲಕ ‘ಜೋಡಿಹಕ್ಕಿ’ ಧಾರಾವಾಹಿ ಖ್ಯಾತಿಯ ನಟ ತಾಂಡವ್ ರಾಮ್ ಅವರು ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ […]
ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ರುದ್ರಶಿವ ನಿರ್ದೇಶನದ `ಶಭ್ಬಾಷ್’ ಚಿತ್ರದ ಮುಹೂರ್ತ ಸಮಾರಂಭ ನೆರವೇರಿದೆ. ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್ ಅವರು, ತಮ್ಮ ಶಿಷ್ಯನ ಚಿತ್ರಕ್ಕೆ ಕ್ಲಾಪ್ ಮಾಡುವ ಮೂಲಕ ವಿದ್ಯುಕ್ತ ಚಾಲನೆ ನೀಡಿದ್ದಾರೆ. ಶ್ರೀ ಬಂಡೆ ಮಹಾಕಾಳಿ ಅಮ್ಮನವರ ಸನ್ನಿಧಾನದಲ್ಲಿ ಈ ಮುಹೂರ್ತ ಸಮಾರಂಭ ಅರ್ಥವತ್ತಾಗಿ ನೆರವೇರಿದೆ. ಇದೇ ಸಂದರ್ಭದಲ್ಲಿ ` ಶಭ್ಬಾಷ್’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಕೂಡಾ ಅನಾವರಣಗೊಂಡಿದೆ. ಹೀಗೆ ಮುಹೂರ್ತ ಸಮಾರಂಭ ಸಾಂಘವಾಗಿ ನೆರವೇರಿದ […]
ರಾಷ್ಟ್ರ ಪ್ರಶಸ್ತಿ ವಿಜೇತ (National award winning) ನಿರ್ದೇಶಕ ಬ್ಲೆಸ್ಸಿ (Director blessy) ಸಾರಥ್ಯದ ಪೃಥ್ವಿರಾಜ್ ಸುಕುಮಾರನ್ (Prithviraj Sukumaran) ಮತ್ತು ಅಮಲಾ ಪಾಲ್ (Amala Paul) ನಟನೆಯ ವಿಭಿನ್ನ ಮತ್ತು ಬಹು ನಿರೀಕ್ಷೆಯ ಚಿತ್ರ ಆಡು ಜೀವಿತಂ (Aadujeevitham Movie ) `ದಿ ಗೋಟ್ ಲೈಫ್’ ಸಿನಿಮಾ 2024ರ ಏಪ್ರಿಲ್ 10ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಇದೀಗ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನ್ನು ಪ್ರಭಾಸ್ ಅನಾವರಣಗೊಳಿಸಿದ್ದಾರೆ. ಪ್ರಭಾಸ್ ಹಂಚಿಕೊಂಡಿರುವ ಫಸ್ಟ್ ಲುಕ್ನಲ್ಲಿ ಪೃಥ್ವಿರಾಜ್ ಉದ್ದ […]
ನಾನು ಮತ್ತು ಗುಂಡ ೨ ಟೈಟಲ್ ಟೀಸರ್ ದ್ರುವಸರ್ಜಾ ಬಿಡುಗಡೆ ನಾಯಿ ಹಾಗೂ ಅದರ ಮಾಲೀಕ ಗೋವಿಂದೇಗೌಡನ ನಡುವಿನ ಅವಿನಾಭಾವ ಸಂಬಂಧದ ಕಥೆಯನ್ನು ಹೇಳುವ ‘ನಾನು ಮತ್ತು ಗುಂಡ’ ಚಿತ್ರವು ಎರಡು ವರ್ಷಗಳ ಹಿಂದೆ ತೆರೆಕಂಡು ಯಶಸ್ವಿ ಪ್ರದರ್ಶನ ಕಂಡಿತ್ತು. ಶಿವರಾಜ್ ಕೆ.ಆರ್. ಪೇಟೆ ನಾಯಕನಾಗಿ ಅಭಿನಯಿಸಿದ್ದ ಆ ಚಿತ್ರಕ್ಕೆ ರಘುಹಾಸನ್ ಆಕ್ಷನ್ ಕಟ್ ಹೇಳಿದ್ದರು. ಈಗ ಅದರ ಮುಂದುವರೆದ ಭಾಗವಾಗಿ “ನಾನು ಮತ್ತು ಗುಂಡ -2” ತಯಾರಾಗುತ್ತಿದ್ದು, ಚಿತ್ರದಲ್ಲಿ ಬಹುತೇಕ ಹಳೆಯ ತಂಡವೇ ಕೆಲಸ ಮಾಡುತ್ತಿದೆ. […]
ಸ್ಯಾಂಡಲ್ ವುಡ್ ಈಗೀಗ ಹೊಸಬರ ಕಾರಣದಿಂದಲೇ ಹೆಚ್ಚು ಸುದ್ದಿಯಾಗುತ್ತಿದೆ. ಹೊಸಬರ ಚಿತ್ರಗಳಲ್ಲಿ ಹೊಸತನದ ತಾಂತ್ರಿಕತೆಯ ಸ್ಪರ್ಶವಿರುತ್ತದೆ. ಅಂತಹ ಸಿನಿಮಾಗಳ ಸಾಲಿಗೆ ಸೇರಲಿರುವ ಮೊತ್ತೊಂದು ಚಿತ್ರವೇ ಬ್ರಹ್ಮರಾಕ್ಷಸ. ಒಬ್ಬ ಲೈಟ್ಮ್ಯಾನ್ ಆಗಿ ಫಿಲಂ ಇಂಡಸ್ಟ್ರಿಗೆ ಬಂದು ಹಲವಾರು ನಿರ್ದೇಶಕರ ಬಳಿ ಕೆಲಸ ಕಲಿತ ಶಂಕರ್.ವಿ. ಮೊದಲಬಾರಿಗೆ ಆ್ಯಕ್ಷನ್ಕಟ್ ಹೇಳಿರುವ ಚಿತ್ರ ಬ್ರಹ್ಮರಾಕ್ಷಸ. ಜ್ಯೋತಿ ಆರ್ಟ್ಸ್ ಮೂಲಕ ಕೆಎಂಪಿ. ಶ್ರೀನಿವಾಸ್ ನಿರ್ಮಿಸಿರುವ ಈ ಚಿತ್ರದಲ್ಲಿ ಅಂಕುಶ್ ಏಕಲವ್ಯ, ಪಲ್ಲವಿಗೌಡ ನಾಯಕ, ನಾಯಕಿಯಾಗಿ ನಟಿಸಿದ್ದಾರೆ. ಮತೊಂದು ವಿಶಿಷ್ಠ ಪಾತ್ರದಲ್ಲಿ ವೈಜನಾಥ್ ಬಿರಾದಾರ್ […]
ಶೀರ್ಷಿಕೆಯೇ ಸಿನಿಮಾ ಪ್ರೇಕ್ಷಕರಿಗೆ ಮೊದಲ ಆಮಂತ್ರಣ. ಸಿನಿಮಾ ಮೇಕರ್ಗಳು ಅದನ್ನೇ ಗಮನದಲ್ಲಿಟ್ಟುಕೊಂಡು ಏನಾದರೊಂದು ಹೊಸದನ್ನು ನೀಡಬೇಕೆನ್ನುವ ಆಶಯ ನಿರ್ಮಾಪಕರದ್ದು. ಈ ನಡುವೆ ಬಗೆಬಗೆಯ ಶೀರ್ಷಿಕೆಗಳ ಮೂಲಕವೇ ಸಿನಿಮಾಗಳು ತೆರೆಗೆ ಬರ್ತಿವೆ. ಅಂತಹದ್ದೇ ವಿಭಿನ್ನ ಬಗೆಯ ಟೈಟಲ್ ಮೂಲಕ ಗಮನಸೆಳೆದಿರುವ ಚಿತ್ರ ಕ್ಲಾಂತ. ವೈಭವ್ ಪ್ರಶಾಂತ್ ನಿರ್ದೇಶನದ ಕ್ಲಾಂತ ಸಿನಿಮಾದ ಟೀಸರ್ ಈಗಾಗಲೇ ಗಮನಸೆಳೆದಿದೆ. ನಾಯಕ ವಿಘ್ನೇಶ್ ಹಾಗೂ ಸಂಗೀತ ಭಟ್ ಅಭಿನಯ ಎಲ್ಲರಿಗೂ ಮೆಚ್ಚುಗೆಯಾಗಿದೆ. ಅದರಲ್ಲೂ ವಿಘ್ನೇಶ್ ಅವರಂತೂ ಆಕ್ಷನ್ ದೃಶ್ಯಗಳಲ್ಲಿ ಎಲ್ಲರನ್ನೂ ಮೀರಿಸುವಂತೆ ಪವರ್ ಫುಲ್ […]
ಉಳ್ಳವರು, ಬಡವರು, ವಿದ್ಯಾವಂತರು, ಅವಿದ್ಯಾವಂತರು ಯಾರೇ ಆಗಲಿ, ತಮ್ಮ ಮಕ್ಕಳು ಒಳ್ಳೆ ರೀತಿಯಲ್ಲಿ ಬೆಳೆಯಬೇಕು. ತಾವು ಅನುಭವಿಸಿದ ಕಷ್ಟಗಳು ಅವರು ಅನುಭವಿಸಬಾರದು… ಅಂತಾ ಬಯಸುತ್ತಾರೆ. ತಮ್ಮ ಮಕ್ಕಳಿಗಾಗಿ ಸರ್ವಸ್ವವನ್ನೂ ತ್ಯಾಗ ಮಾಡುತ್ತಾರೆ. ಹಗಲಿರುಳೂ ಅವರ ಭವಿಷ್ಯವನ್ನೇ ಗಮನದಲ್ಲಿಟ್ಟುಕೊಂಡು ಬದುಕು ಸಾಗಿಸುತ್ತಾರೆ. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ತಾವೂ ಶ್ರಮಿಸುತ್ತಾರೆ. ಒಟ್ಟಾರೆ ಮಕ್ಕಳ ಬೆಳವಣಿಗೆ, ಭವಿಷ್ಯದ ವಿಚಾರದಲ್ಲಿ ಹೆತ್ತವರ ಪಾತ್ರ ಮಹತ್ತರವಾಗಿರುತ್ತದೆ. ಈ ವರೆಗೆ ಮಕ್ಕಳ ಕುರಿತು ಸಾಕಷ್ಟು ಸಿನಿಮಾಗಳು ತಯಾರಾಗಿವೆ. ಆದರೆ, ಮಕ್ಕಳ ಬಗೆಗೆ ಈ ವರೆಗೆ ಎಲ್ಲೂ ಬಾರದ […]
ನಿರ್ದೇಶಕ ಅರವಿಂದ್ ಕೌಶಿಕ್ ಆರಂಭದಿಂದಲೂ ಹೊಸತನಕ್ಕೆ ಹೆಚ್ಚು ತೆರೆದುಕೊಂಡವರು. ಕನ್ನಡ ಚಿತ್ರರಂಗ ಇನ್ನೂ ಫಿಲ್ಮ್ ಬಳಸಿ ಸಿನಿಮಾ ಮಾಡುತ್ತಿದ್ದಾಗಲೇ ಡಿಜಿಟಲ್ ಫಾರ್ಮ್ಯಾಟಿನಲ್ಲಿ ಸಿನಿಮಾ ರೂಪಿಸಿದವರು. ತುಘ್ಲಕ್, ನಮ್ ಏರಿಯಾಲ್ ಒಂದಿನ, ಹುಲಿರಾಯ ಮೊದಲಾದ ಚಿತ್ರಗಳು ಅರವಿಂದ್ ಅವರ ವಿಭಿನ್ನ ಚಿಂತನೆಗೆ ಸಾಕ್ಷಿ. ಈ ಹಿಂದೆ ಅರವಿಂದ್ ಕೌಶಿಕ್ ಆಯ್ಕೆ ಮಾಡಿಕೊಂಡಿದ್ದ ಕಲಾವಿದರು, ತಂತ್ರಜ್ಞರೆಲ್ಲಾ ಇವತ್ತಿಗೆ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಹೀಗಾಗಿ ಇನ್ನೇನು ತೆರೆಗೆ ಬರಲು ಸಿದ್ದಗೊಂಡಿರುವ ಅವರ ʻಅರ್ದಂಬರ್ಧ ಪ್ರೇಮಕಥೆʼಯ ಬಗ್ಗೆ ಕೂತೂಹಲಗಳು ಗರಿಗೆದರಿಕೊಂಡಿವೆ. ಈ […]
ವಿಭಿನ್ನ ಶೈಲಿಯ ಹಾರರ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ಮಾಯಾನಗರಿ ಚಿತ್ರದ ಲಚ್ಚಿ ಲಚ್ಚಿ ಹಾಡಿನ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ರೀಲ್ಸ್ ನಲ್ಲೇ ಫೇಮಸ್ ಆಗಿ, ಲಕ್ಷಾಂತರ ಫಾಲೋವರ್ಸ್ ಹೊಂದಿರುವ 5 ವರ್ಷದ ಮಗು ನಿಶಿತಾ ಕೈಲಿ ಲಚ್ಚಿ ಹಾಡನ್ನು ಬಿಡುಗಡೆಗೊಳಿಸಲಾಯಿತು. ಅನೀಶ್ ತೇಜೇಶ್ವರ್, ತೇಜು ಹಾಗೂ ಶ್ರಾವ್ಯರಾವ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರಕ್ಕೆ ಶಂಕರ್ ಆರಾಧ್ಯ ಕಥೆ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಚಿತ್ರರಂಗದಲ್ಲಿ ನಡೆಯುವ ಒಂದಷ್ಟು ಸತ್ಯ ಘಟನೆಗಳನ್ನಿಟ್ಟುಕೊಂಡು ಶಂಕರ್ ಆರಾಧ್ಯ […]