ನವರಸ ನಾಯಕ ಜಗ್ಗೇಶ್ ಅಭಿನಯದ ‘ತೋತಾಪುರಿ’ ಮೊದಲ ಭಾಗ ಸೆಪ್ಟೆಂಬರ್ 30 ರಂದು ವಿಶ್ವಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ಅದಕ್ಕೂ ಮುನ್ನ ಜನರಿಗೆ ವಿಷಯ ತಲುಪಿಸಲು ವಿಭಿನ್ನ ಪ್ರಚಾರ ಕಾರ್ಯ ಹಮ್ಮಿಕೊಂಡಿರುವ ಚಿತ್ರತಂಡ, ಬಸ್ಸು, ಆಟೋ, ಮೆಟ್ರೋ ಹಾಗೂ ಮಾಲ್ ಮುಂತಾದೆಡೆ ಭರ್ಜರಿಯಾಗಿ ಸದ್ದು ಮಾಡಿದೆ. ಇದೀಗ ಒಂದು ಹೆಜ್ಜೆ ಮುಂದಕ್ಕೆ ಇಟ್ಟು ಗಮನ ಸೆಳೆದಿದೆ ಟೀಂ ತೋತಾಪುರಿ. ರೈಲಿನಲ್ಲಿ ಪ್ರಚಾರ ಕಾರ್ಯ ಹಮ್ಮಿಕೊಂಡ ಚಿತ್ರತಂಡ, ವಿನೂತನವಾಗಿ ಎಲ್ಲರ ಗಮನ ಸೆಳೆದಿದೆ. ರೈಲಿನ ಭೋಗಿಗಳಿಗೆಲ್ಲಾ ತೋತಾಪುರಿ ಥರೇವಾರಿ ಪೋಸ್ಟರ್ […]
ಜಮೀರ್ ಅಹ್ಮದ್ ಅವರ ಪುತ್ರ ಝೈದ್ ಖಾನ್ ನಾಯಕನಾಗಿ ಎಂಟ್ರಿ ಕೊಡುತ್ತಿರುವ ಬಹುನಿರೀಕ್ಷಿತ ಚಿತ್ರ ಬನಾರಸ್. ಜಯತೀರ್ಥ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾ ಈಗಾಗಲೇ ಹಲವು ಕಾರಣಕ್ಕೆ ಪ್ರೇಕ್ಷಕರನ್ನು ಸಳೆದಿದೆ. ಬಗೆಬಗೆಯಲ್ಲಿ ಕುತೂಹಲ ಹುಟ್ಟು ಹಾಕಿದೆ. ಅದನ್ನೆಲ್ಲ ಮತ್ತಷ್ಟು ತೀವ್ರವಾಗಿಸಿದ ಕ್ರೆಡಿಟ್ ಸಲ್ಲುವುದು ಮುದ್ದಾಗಿ ಮೂಡಿಬಂದು, ಹಂತ ಹಂತವಾಗಿ ಬಿಡುಗಡೆಯಾದ ಹಾಡುಗಳಿಗೆ. ಮೊದಲು ಬಿಡುಗಡೆಗೊಂಡಿದ್ದ ವಿ. ನಾಗೇಂದ್ರ ಪ್ರಸಾದ್ ಬರೆದಿರುವ ಮಾಯಗಂಗೆ ಮಾಯಗಂಗೆ ಎಂಥವರೂ ಮುದ್ದು ಮಾಡುವಂತಿದೆ. ಸಾಹಿತ್ಯ, ಸಂಗೀತ, ದೃಶ್ಯವನ್ನು ಸೆರೆ ಹಿಡಿದಿರುವ ಬಗೆಗೆ […]
ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ, ಬಹು ನಿರೀಕ್ಷಿತ ” ದಿಲ್ ಪಸಂದ್” ಚಿತ್ರ ನವೆಂಬರ್ 11ರಂದು ಬಿಡುಗಡೆಯಾಗುತ್ತಿದೆ. ಚಿತ್ರ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಇತ್ತೀಚೆಗೆ ಘೋಷಣೆ ಮಾಡಿದೆ. ರಶ್ಮಿ ಫಿಲಂಸ್ ಲಾಂಛನದಲ್ಲಿ ಸುಮಂತ್ ಕ್ರಾಂತಿ ಅವರು ನಿರ್ಮಿಸಿರುವ ಈ ಚಿತ್ರವನ್ನು ಶಿವತೇಜಸ್ ನಿರ್ದೇಶಿಸಿದ್ದಾರೆ. ಪ್ರೇಮಕಥೆಯೊಂದಿಗೆ, ಕೌಟುಂಬಿಕ ಕಥಾಹಂದರವನ್ನು ಈ ಚಿತ್ರ ಹೊಂದಿದೆ. ಬೆಂಗಳೂರಿನಲ್ಲಿ ಬಹುತೇಕ ಚಿತ್ರೀಕರಣ ನಡೆದಿದೆ. ಚಿತ್ರೀಕರಣ ನಂತರದ ಚಟುವಟಿಕೆಗಳು ಬಿರುಸಿನಿಂದ ಸಾಗುತ್ತಿದ್ದು, ಮಾಸಾಂತ್ಯಕ್ಕೆ ಟೀಸರ್ ಬಿಡುಗಡೆಯಾಗುವ ಸಾಧ್ಯತೆಯಿದೆ. ನಾಲ್ಕು ಸುಮಧುರ ಹಾಡುಗಳಿಗೆ ಮ್ಯೂಸಿಕ್ ಮಾಂತ್ರಿಕ […]
ಇಪ್ಪತ್ತೈದು ವರ್ಷಗಳ ಹಿಂದೆಅಪಾರ ಜನಪ್ರಿಯತೆ ಪಡೆದ ಧಾರಾವಾಹಿ ‘ಮಾಯಾಮೃಗ’.ಟಿ.ಎನ್.ಸೀತಾರಾಮ್ ನಿರ್ದೇಶನದ ಈ ಧಾರಾವಾಹಿಯ ಮುಂದುವರೆದ ಭಾಗ “ಮತ್ತೆ ಮಾಯಾಮೃಗ” ಎಂಬ ಹೆಸರಿನಿಂದ ಸಿರಿಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಈ ಕುರಿತು ಧಾರಾವಾಹಿ ತಂಡ ಕೆಲವು ವಿಷಯಗಳನ್ನು ಹಂಚಿಕೊಂಡಿತ್ತು. ಸಿನಿಮಾಗಳಿಗೆ ಸೀಕ್ವೆಲ್ ಬರುವುದು ಸಾಮಾನ್ಯ. ಹಿರಿತೆರೆಗೆ ಹೋಲಿಸಿದರೆ ಕಿರುತೆರೆಯಲ್ಲಿ ಸೀಕ್ವೆಲ್ಗಳು ಬರುವುದು ಬಹಳ ಕಡಿಮೆ. ಆದರೆ, ಈ ರೀತಿಯ ಪ್ರಯತ್ನವನ್ನು ಮಾಡಲು ಸೀತಾರಾಮ್ ಅವರು ಮುಂದಾಗಿದ್ದಾರೆ. ಬರೋಬ್ಬರಿ 25 ವರ್ಷಗಳ ಬಳಿಕ ‘ಮಾಯಾಮೃಗ’ ಧಾರಾವಾಹಿಯ ಸೀಕ್ವೆಲ್ ಬರುತ್ತಿದೆ. ಇಷ್ಟೊಂದು ವರ್ಷಗಳ […]
ಸೆಪ್ಟೆಂಬರ್ 5 ಶಿಕ್ಷಕರ ದಿನಾಚರಣೆ ಶುಭದಿನದಂದು “ರಿಯಾ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಆಂದ್ರಪ್ರದೇಶದವರಾದ ವಿಜಯ ನರೇಶ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ವಿಜಯ ನರೇಶ್ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಪತಿ ಕಣಿಗೊಂಡ ನರೇಶ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಒಳ್ಳೆಯ ಹುಡುಗ ಪ್ರಥಮ್ ಹಾಗೂ “ಸ್ತಬ್ಧ” ಚಿತ್ರದ ನಾಯಕ ಪ್ರತಾಪ್ ಸಿಂಹ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಇದು ಒಂದು ಹಾರಾರ್ ಸಿನಿಮಾ. ಹದಿನಾಲ್ಕು ಪಾತ್ರಗಳ ಜೊತೆಗೆ ಒಂದೇ ಮನೆಯಲ್ಲಿ ಈ […]