ನಿರ್ದೇಶಕ ಅರವಿಂದ್ ಕೌಶಿಕ್ ಆರಂಭದಿಂದಲೂ ಹೊಸತನಕ್ಕೆ ಹೆಚ್ಚು ತೆರೆದುಕೊಂಡವರು. ಕನ್ನಡ ಚಿತ್ರರಂಗ ಇನ್ನೂ ಫಿಲ್ಮ್ ಬಳಸಿ ಸಿನಿಮಾ ಮಾಡುತ್ತಿದ್ದಾಗಲೇ ಡಿಜಿಟಲ್ ಫಾರ್ಮ್ಯಾಟಿನಲ್ಲಿ ಸಿನಿಮಾ ರೂಪಿಸಿದವರು. ತುಘ್ಲಕ್, ನಮ್ ಏರಿಯಾಲ್ ಒಂದಿನ, ಹುಲಿರಾಯ ಮೊದಲಾದ ಚಿತ್ರಗಳು ಅರವಿಂದ್ ಅವರ ವಿಭಿನ್ನ ಚಿಂತನೆಗೆ ಸಾಕ್ಷಿ. ಈ ಹಿಂದೆ ಅರವಿಂದ್ ಕೌಶಿಕ್ ಆಯ್ಕೆ ಮಾಡಿಕೊಂಡಿದ್ದ ಕಲಾವಿದರು, ತಂತ್ರಜ್ಞರೆಲ್ಲಾ ಇವತ್ತಿಗೆ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಹೀಗಾಗಿ ಇನ್ನೇನು ತೆರೆಗೆ ಬರಲು ಸಿದ್ದಗೊಂಡಿರುವ ಅವರ ʻಅರ್ದಂಬರ್ಧ ಪ್ರೇಮಕಥೆʼಯ ಬಗ್ಗೆ ಕೂತೂಹಲಗಳು ಗರಿಗೆದರಿಕೊಂಡಿವೆ. ಈ […]
ರಘು ಸಿಂಗಂ ಅವರ ನಿರ್ಮಾಣ ಹಾಗೂ ಸೂರ ಅವರ ನಿರ್ದೇಶನದಲ್ಲಿ ಶ್ರೀನಗರ ಕಿಟ್ಟಿ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿರುವ ಬಹು ನೀರಿಕ್ಷಿತ ‘ಗೌಳಿ’ ಚಿತ್ರ ಫೆಬ್ರವರಿ ೨೪ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿರುವ ಈ ಚಿತ್ರದ ಟೀಸರ್ ಹಾಗೂ ಪೋಸ್ಟರ್ ಸಿನಿ ಪ್ರೇಮಿಗಳ ಹೃದಯ ಗೆದ್ದಿದೆ. ‘ಗೌಳಿ’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಿ ಜಾಲತಾಣದಲ್ಲಿ ಪ್ರಶಂಸೆ ಗಳಿಸಿದೆ. ಗೌಳಿಗರ ಜನಾಂಗಕ್ಕೆ ಸಂಬಂದಿಸಿದ ಕಥೆ ಒಳಗೊಂಡ ಈ ಸಿನಿಮಾದಲ್ಲಿ ಶಿರಸಿ ಸುತ್ತಮುತ್ತಲಿನ […]
ನೀರ್ ದೋಸೆ ಯಶಸ್ಸಿನ ಬಳಿಕ ಜಗ್ಗೇಶ್ ಹಾಗೂ ವಿಜಯ ಪ್ರಸಾದ್ ಜೋಡಿ ‘ತೋತಾಪುರಿ’ ಮೂಲಕ ಕಮಾಲ್ ಮಾಡಲು ಸಜ್ಜಾಗಿದೆ. ಈ ವರ್ಷದ ನಿರೀಕ್ಷಿತ ಸಿನಿಮಾ ಇದಾಗಿದ್ದು, ಕಾಮಿಡಿ ಜತೆಗೆ ಭರಪೂರ ಮನರಂಜನೆ ಒದಗಿಸುವುದರಲ್ಲಿ ಯಾವುದೇ ಸಂಶಯವಿಲ್ಲ ಎಂಬುದನ್ನು ಟ್ರೇಲರ್ ಮೂಲಕ ಝಲಕ್ ತೋರಿಸಿದ್ದಾರೆ. ಇದಕ್ಕೆ ದೇಶಾದ್ಯಂತ ಸಖತ್ ರೆಸ್ಪಾನ್ಸ್ ಪಡೆದುಕೊಂಡ ಖುಷಿ ಚಿತ್ರತಂಡಕ್ಕಿದೆ. ಇದೇ ಮೊದಲ ಬಾರಿಗೆ ಕಾಮಿಡಿ ಸಿನಿಮಾವೊಂದು ಎರಡೂ ಭಾಗದ ಚಿತ್ರೀಕರಣವನ್ನೂ ಮೊದಲೇ ಮಾಡಿಕೊಂಡು ಬಿಡುಗಡೆಗೂ ಮುನ್ನವೇ ಸಾಕಷ್ಟು ಸದ್ದು ಮಾಡುತ್ತಿದೆ. ಚಾಪ್ಟರ್ 1 […]
ಸ್ನೇಹಿತನಿಂದ ಸ್ನೇಹಿತನಿಗಾಗಿ ನಿರ್ಮಾಣವಾಗಿರುವ ಈ ಚಿತ್ರ ಅಕ್ಟೋಬರ್ 14 ರಂದು ಬಿಡುಗಡೆ. ಸಚಿನ್ ಧನಪಾಲ್ ಹಾಗೂ ಅದಿತಿ ಪ್ರಭುದೇವ ನಾಯಕ, ನಾಯಕಿಯಾಗಿ ನಟಿಸಿರುವ “ಚಾಂಪಿಯನ್” ಚಿತ್ರದ ಟ್ರೇಲರ್ ಡೈನಾಮಿಕ್ ಸ್ಟಾರ್ ದೇವರಾಜ್ ಅವರಿಂದ ಇತ್ತೀಚಿಗೆ ಬಿಡುಗಡೆಯಾಯಿತು. ಚಿತ್ರ ಅಕ್ಟೋಬರ್ 14 ರಂದು ತೆರೆಗೆ ಬರುತ್ತಿದೆ. ನಾನು ಹದಿನಾಲ್ಕು ವರ್ಷಗಳ ಹಿಂದೆ ನನ್ನ ಸ್ನೇಹಿತ ಸಚಿನ್ ಧನಪಾಲ್ ಗೆ ಹೇಳಿದ್ದೆ. ನನಗೇನಾದರೂ ತುಂಬಾ ದುಡ್ಡು ಬಂದರೆ, ನಿನ್ನನ್ನು ಸಿನಿಮಾ ಹೀರೋ ಮಾಡುತ್ತೀನಿ ಎಂದು. ಈಗ ಆ ಮಾತು ನಿಜವಾಗಿದೆ. […]
ರಂಗಭೂಮಿಯಲ್ಲಿ ಹಲವು ವರ್ಷಗಳ ಅನುಭವವಿರುವ ಮಂಜುನಾಥ್ ಮುನಿಯಪ್ಪ ನಿರ್ಮಿಸಿ, ನಿರ್ದೇಶಿಸಿರುವ “9 ಸುಳ್ಳು ಕಥೆಗಳು” ಚಿತ್ರ ಇದೇ ಶುಕ್ರವಾರ ಅಂದರೆ 9.9.22 ರಂದು ಬಿಡುಗಡೆಯಾಗುತ್ತಿದೆ. ನಮ್ಮ ಚಿತ್ರದಲ್ಲಿ ನವರಸಗಳನ್ನು ಆಧರಿಸಿದ ಒಂಭತ್ತು ಕಥೆಗಳಿದೆ. ನೈಜಘಟನೆಗಳನ್ನಿಟ್ಟುಕೊಂಡು ಈ ಚಿತ್ರದ ಕಥೆ ಸಿದ್ದ ಮಾಡಿದ್ದೇನೆ. ಇದೇ 9 ನೇ ತಾರೀಖು ಚಿತ್ರ ತೆರೆಗೆ ಬರಲಿದೆ ಪ್ರೋತ್ಸಾಹ ನೀಡಿ ಎಂದರು ನಿರ್ಮಾಪಕ ಹಾಗೂ ನಿರ್ದೇಶಕ ಮಂಜುನಾಥ್ ಮುನಿಯಪ್ಪ. ಸಾಕಷ್ಟು ರಂಗಭೂಮಿ ಕಲಾವಿದರ ಸಮಾಗಮದಲ್ಲಿ ಸಿದ್ದವಾಗಿರುವ ಚಿತ್ರವಿದು. ನಾನು ಈ ಚಿತ್ರದಲ್ಲಿ ಸಾಹಿತ್ಯ […]