ಇಂದು ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ Dr. 56 ತೆರೆಗೆ ಬರುತ್ತಿದೆ. ಪ್ರತಿಯೊಬ್ಬರೂ ತಿಳಿದುಕೊಳ್ಳಲೇಬೇಕಾದ, ಈ ವರೆಗೆ ಯಾರೂ ಹೇಳದ ವಿಚಾರದ ಕುರಿತು ಈ ಚಿತ್ರದಲ್ಲಿ ಹೇಳಲಾಗಿದೆ. ಸ್ವತಃ ನಾಯಕನಟರಾಗಿ ಕಾಣಿಸಿಕೊಂಡಿರುವ ಪ್ರವೀಣ್ ರೆಡ್ಡಿ ಈ ಚಿತ್ರಕ್ಕೆ ಕಥೆ ಕೂಡಾ ಬರೆದಿದ್ದಾರೆ. ಈ ಚಿತ್ರದಲ್ಲಿ ನಟಿ ಪ್ರಿಯಾಮಣಿ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇಂದು ಐದು ರಾಜ್ಯಗಳಲ್ಲಿ ಏಕಕಾದಲ್ಲಿ ಬಿಡುಗಡೆಯಾಗುತ್ತಿದೆ. ʻʻಸಿನಿಮಾವನ್ನು ನೋಡಲು ಬನ್ನಿ. ಚಿತ್ರ ನೋಡಿದ ಮೇಲೆ ಖಂಡಿತಾ ನಿಮ್ಮ ಮನಸ್ಸಿನಲ್ಲಿ ಹತ್ತಾರು ಪ್ರಶ್ನೆಗಳು ಮೂಡುತ್ತವೆ. ವಿಜ್ಞಾನ […]
#a2music #nangeyaru #rajeshkrishnan #kannadamovies #kannadasongs #pankhurimovie
ಕಿರುತೆರೆ ಇಂದ ಬೆಳ್ಳಿತೆರೆಗೆ ನಾಯಕ ಹಾಗೂ ನಿರ್ದೇಶಕರಾಗಿ ಬಡ್ತಿ ಪಡೆದ “ರಾಜೇಶ್ ಧ್ರುವ” ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗ ಪ್ರಯೋಗತ್ಮಕ ಚಿತ್ರದ ಕಡೆ ಮುಖ ಮಾಡಿದೆ, ಅದರಲ್ಲಿ ಹಳ್ಳಿ ಸೊಗಡಿನ ಚಿತ್ರಗಳ ಸಂಖ್ಯೆ ಜಾಸ್ತಿ, ಮಂಡ್ಯ, ಮಂಗಳೂರು, ಕುಂದಾಪುರ ಹೀಗೆ ಅದರ ಪಟ್ಟಿಗೆ ಈಗ ಹೊಸ ಜಾಗ ಸೇರ್ಪಡೆ ಆಗಿದೆ ಅದೇ ಉತ್ತರ ಕನ್ನಡ ಜಿಲ್ಲೆ, ಅದು “ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ” ಚಿತ್ರದ ಮೂಲಕ ಈ ಇಡೀ ಚಿತ್ರವನ್ನು ಶಿರಸಿ, ಯಲ್ಲಾಪುರ, ಹೊನ್ನಾವರ ದಲ್ಲಿ ಚಿತ್ರೀಕರಣ […]
ಒಬ್ಬಳಿಗೆ ಭಯಂಕರ ಕೋಪ. ಇನ್ನೊಬ್ಬಳು ಬಹಳ ಮುಗ್ಧೆ … ಇವರಿಬ್ಬರ ನಡುವೆ ಸಿಕ್ಕಿಕೊಂಡರೆ ಆಗ ಕೃಷ್ಣ ಗತಿ ಏನು? ಈ ಪ್ರಶ್ನೆಗೆ ಉತ್ತರ ಸಿಗಬೇಕು ಎಂದರೆ, ಈ ಶುಕ್ರವಾರ ಬಿಡುಗಡೆಯಾಗುತ್ತಿರುವ ‘ದಿಲ್ ಪಸಂದ್’ ಚಿತ್ರವನ್ನು ನೋಡಬೇಕು. ‘ದಿಲ್ ಪಸಂದ್’ ಒಂದು ಪಕ್ಕಾ ಮನರಂಜನಾತ್ಮಕ ಚಿತ್ರ. ಸಿಕ್ಕಾಪಟ್ಟೆ ನಗು ಜೊತೆಗೆ ಒಂದಿಷ್ಟು ಅಳು ತರಿಸುವ ಸೆಂಟಿಮೆಂಟ್ ದೃಶ್ಯಗಳೂ ಇವೆ. ಒಟ್ಟಾರೆ ಇದೊಂದು ಪಕ್ಕಾ ಫ್ಯಾಮಿಲಿ ಚಿತ್ರವಾಗಿದ್ದು, ಕುಟುಂಬದವರೆಲ್ಲರಿಗೂ ಚಿತ್ರ ಬಹಳ ಇಷ್ಟವಾಗಲಿದೆ ಎಂಬ ನಂಬಿಕೆ ಚಿತ್ರತಂಡದವರಿಗೆ ಇದೆ. ಅದರಲ್ಲೂ […]
ಉತ್ತರ ಕರ್ನಾಟಕದ ಯುವ ಪ್ರತಿಭೆ ಸಚಿನ್ ಧನಪಾಲ್ ನಾಯಕನಾಗಿ ಅಭಿನಯಸಿದ ಚಾಂಪಿಯನ್ ಚಿತ್ರಕ್ಕೆ ರಾಜ್ಯದೆಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಅಪಾರ ಮೆಚ್ಚುಗೆ ಗಳಿಸಿದೆ. ಚಿತ್ರ ವೀಕ್ಷಿಸಿದ ಬಹುತೇಕರು ಆ್ಯಕ್ಷನ್ ಬ್ಲಾಕ್ ಹಾಗೂ ಹಾಡುಗಳ ಬಗ್ಗೆಯೇ ಹೆಚ್ಚು ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ. ಗೆಲುವಿನ ಸಂತಸವನ್ನು ನಿರ್ಮಾಪಕ ಶಿವಾನಂದ್ ಎಸ್.ನೀಲಣ್ಣನವರ್ ಹಾಗೂ ನಾಯಕ ಸಚಿನ್ ಧನಪಾಲ್ ಮಾದ್ಯಮ ಮಿತ್ರರೊಂದಿಗೆ ಹಂಚಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿನ್ ಪ್ರತಿಯೊಬ್ಬರೂ ಚಿತ್ರದ ಮೇಕಿಂಗ್ ಕುರಿತು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ, ನಮ್ಮ ನಿರೀಕ್ಷೆಯಂತೆಯೇ ಚಿತ್ರ ಜನರನ್ನು ತಲುಪಿದೆ. […]