‘ರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ಖ್ಯಾತಿಯ ನಿರ್ಮಾಪಕ ಹೆಚ್.ಕೆ ಪ್ರಕಾಶ್ ತಮ್ಮ ನಿರ್ಮಾಣದ 5 ನೇ ಚಿತ್ರದ ಪೋಸ್ಟರ್ ಇತ್ತೀಚಿಗೆ ಬಿಡುಗಡೆಯಾಗಿದೆ. ದಿಯಾ , ದಸರಾ, KTM ಹಾಗೂ ಬ್ಲಿಂಕ್ ಅಭಿನಯಕ್ಕೆ ಹೆಸರು ಮಾಡಿದ ಮೇಲೆ ತೆಲುಗು, ಮಲಯಾಳಂಗಳಲ್ಲಿ ಚಿತ್ರಗಳಲ್ಲಿ ನಟಿಸಿ ಜನಪ್ರಿಯರಾಗಿರುವ ದೀಕ್ಷಿತ್ ಶೆಟ್ಟಿ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ಬೃಂದಾ ಆಚಾರ್ಯ ಈ ಚಿತ್ರದ ನಾಯಕಿ. ಪ್ರೇಮಂ ಪೂಜ್ಯಂ ಹಾಗೂ ಕೌಸಲ್ಯ ಸುಪ್ರಜಾ ಯಶಸ್ಸಿನ ಬಳಿಕ ಬೃಂದಾ ಆಚಾರ್ಯ “ಸನ್ ಆಫ್ ಸತ್ಯಮೂರ್ತಿ” […]
ಮಕ್ಕಳ್ ಸೆಲ್ವನ್ ವಿಜಯ್ ಸೇತುಪತಿ ನಟನೆಯ ‘ಏಸ್’ ಸಿನಿಮಾದ ಫಸ್ಟ್ ಲುಕ್ ಮತ್ತು ಟೈಟಲ್ ಟೀಸರ್ ಬಿಡುಗಡೆಯಾಗಿದೆ. . ಜೂಜು, ಬಂದೂಕು, ಸ್ಫೋಟ, ದರೋಡೆ ಮತ್ತು ಬೈಕ್ ಚೇಸಿಂಗ್ ಅಂಶಗಳನ್ನು ಒಳಗೊಂಡಿರುವ ಅನಿಮೇಟೆಡ್ ಸ್ವರೂಪದಲ್ಲಿ ಟೀಸರ್ ಅನಾವರಣಗೊಳ್ಳಿಸಲಾಗಿದೆ. ವಿಜಯ್ ಸೇತುಪತಿ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದು, ಅವರಿಗೆ ಜೋಡಿಯಾಗಿ ಕನ್ನಡತಿ ರುಕ್ಮಿಣಿ ವಸಂತ್ ಸಾಥ್ ಕೊಟ್ಟಿದ್ದಾರೆ. ಏಸ್ ಸಿನಿಮಾದಲ್ಲಿ ಯೋಗಿ ಬಾಬು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ಪಿ.ಎಸ್.ಅವಿನಾಶ್, ದಿವ್ಯಾ ಪಿಳ್ಳೈ, ಬಬ್ಲು, ರಾಜಕುಮಾರ್ ಮತ್ತು ಅನೇಕ ಪ್ರಮುಖ […]
ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A”. ಉಪೇಂದ್ರ ಅವರು ನಿರ್ದೇಶನದೊಂದಿಗೆ ನಾಯಕನಾಗೂ ನಟಿಸಿದ್ದ ಈ ಚಿತ್ರದ ನಾಯಕಿಯಾಗಿ ಚಾಂದಿನಿ ಅಭಿನಯಿಸಿದ್ದರು. 2024 ರ ಮೇ 17 ರಂದು “A” ಚಿತ್ರ ರೀ ರಿಲೀಸ್ ಆಗುತ್ತಿದೆ. ಈ ಸಂದರ್ಭದಲ್ಲಿ ನಾಯಕಿ ಚಾಂದನಿ ಚಿತ್ರದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಇದು ನಾಯಕಿ ಚಾಂದಿನಿ ಜೀವನವೆನ್ನೇ ಬದಲಿಸಿದ ಒಂದು ಸಿನಿಮಾ. ಕನ್ನಡ ಚಿತ್ರರಂಗದ ಒಂದು ಮೈಲಿಗಲ್ಲು ಸಿನಿಮಾ ಅಂದರೆ ತಪ್ಪಾಗಲಾರದು. ಈ ರೀತಿಯಲ್ಲೂ ಸಿನಿಮಾ ಮಾಡಬಹುದು ಅಂತ […]
ಕನ್ನಡ ಚಿತ್ರರಂಗದಲ್ಲಿ ಸೆಲೆಬ್ರಿಟಿಗಳಿಗಾಗಿ ಹಲವರು ಕ್ರಿಕೆಟ್ ಪಂದ್ಯಾವಳಿಗಳಿವೆ. ಸಿಸಿಎಲ್, ಕೆಸಿಸಿ, ಟಿಪಿಎಲ್ ಸೇರಿದಂತೆ ಹತ್ತಕ್ಕೂ ಹೆಚ್ಚು ಕ್ರಿಕೆಟ್ ಟೂರ್ನಮೆಂಟ್ ಗಳಿವೆ. ಆದರೆ ಕಿರುತೆರೆ ಹಾಗೂ ಹಿರಿತೆರೆ ಮಹಿಳೆಯರಿಗಾಗಿ ಯಾವುದೇ ಕ್ರಿಕೆಟ್ ಪಂದ್ಯಾವಳಿಗಳಿಲ್ಲ. ಹೀಗಾಗಿ ಕ್ರಿಯೇಟಿವ್ ಫ್ರೆಂಡ್ಸ್ ಕಂಪನಿ ಕ್ವೀನ್ ಪ್ರೀಮಿಯರ್ ಲೀಗ್ ಎಂಬ ಹೊಸ ಪರಿಕಲ್ಪನೆಯನ್ನು ಪರಿಚಯಿಸಿದೆ. ಈ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕನ್ನಡ ಸಿನಿಮಾ, ಸೀರಿಯಲ್, ಆಂಕರ್ಸ್, ಮಾಡೆಲ್ ಭಾಗವಹಿಸಲು ವೇದಿಕೆ ಕಲ್ಪಿಸಿಕೊಡಲಾಗಿದೆ. ಅದರ ಭಾಗವಾಗಿ QPL ನ ಲೋಗೋ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ಖಾಸಗಿ ಹೋಟೆಲ್ […]
ದಿನದಿಂದ ದಿನಕ್ಕೆ ಜಾಗತಿಕ ತಾಪಮಾನ ತನ್ನ ರಾಕ್ಷಸ ಹೆಜ್ಜೆಗಳನ್ನ ಮುಂದುವರೆಸಿರುವ ಈ ಹೊತ್ತಿನಲ್ಲಿ ಪ್ರಸಕ್ತ ಪ್ರಾಕೃತಿಕ ವಿದ್ಯಮಾನಗಳ ಸುತ್ತ ಹೆಣೆದಿರುವ ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ “ಎಂಥಾ ಕಥೆ ಮಾರಾಯ” ಚಿತ್ರ ನೇರವಾಗಿ ಓಟಿಟಿ ಅಂಗಳದಲ್ಲಿ ಬಿಡುಗಡೆಯಾಗಿದೆ. ಏರ್ಟೆಲ್ ಎಕ್ಸ್ಟ್ರೀಮ್, ಹಂಗಾಮ ಪ್ಲೇ, ಓಟಿಟಿ ಪ್ಲೇ ಮುಂತಾದ ಒಟಿಟಿಗಳಲ್ಲಿ ಪ್ರಸಾರವಾಗಿ ವೀಕ್ಷಕರ ಗಮನ ಸೆಳೆದಿದೆ. “ಚೆನ್ನೈ ಅಂತರಾಷ್ಟ್ರೀಯ ಚಲನಚಿತ್ರೋತ್ಸವ” ದಲ್ಲಿ ಪ್ರದರ್ಶನವಾಗಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದ ಈ ಚಿತ್ರ ಬೆಂಗಳೂರಿನ ಪ್ರಸಕ್ತ ನೀರಿನ ಸಮಸ್ಯೆ ಮತ್ತು ಜಾಗತಿಕ ತಾಪಮಾನದ […]
ಕನ್ನಡ ಚಿತ್ರರಂಗ ಯಾವಾಗೆಲ್ಲಾ ಡಲ್ ಅನ್ನಿಸುತ್ತೋ, ಆ ಹೊತ್ತಲ್ಲೇ ಎಂಟ್ರಿ ಕೊಟ್ಟು ಪವರ್ ಕೊಡೋದು ಸ್ಟಾರ್ ಡೈರೆಕ್ಟರ್ ಇಂದ್ರಜಿತ್ ಲಂಕೇಶ್ ಅವರ ಸ್ಟೈಲು. ತುಂಟಾಟ, ಲಂಕೇಶ್ ಪತ್ರಿಕೆ, ಮೊನಾಲಿಸಾ, ಐಶ್ವರ್ಯ, ಹುಡುಗ-ಹುಡುಗಿ, ಸೇರಿದಂತೆ ಬಹುತೇಕ ಹಿಟ್ ಚಿತ್ರಗಳನ್ನೇ ನೀಡುತ್ತಾ ಬಂದವರು ಇಂದ್ರಜಿತ್ ಲಂಕೇಶ್. ಈಗ ತಮ್ಮ ಮಗ ಸಮರ್ಜಿತ್ ಲಂಕೇಶ್ ಅವರನ್ನು ಹೀರೋ ಆಗಿ ಲಾಂಚ್ ಮಾಡುತ್ತಿದ್ದಾರೆ. ʻಗೌರಿʼ ಚಿತ್ರ ಪೂರ್ತಿ ರೆಡಿಯಾಗಿ ಬಿಡುಗಡೆಗೆ ತಯಾರಾಗಿದೆ. ಕ್ರೇಜಿ ಸ್ಟಾರ್ ರವಿಚಂದ್ರನ್ ಅವರ ಪ್ರೇಮಲೋಕದ ನಂತರ ಹಾಡುಗಳಲ್ಲೇ ಕಥೆ […]
ಈಗಾಗಲೇ ಸ್ಟಾರ್ ಕಾಸ್ಟ್ ವಿಚಾರವಾಗಿಯೇ ಸಾಕಷ್ಟು ಸುದ್ದಿಯಲ್ಲಿದೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ಕಣ್ಣಪ್ಪ ಸಿನಿಮಾ. ಈಗ ಇದೇ ಸಿನಿಮಾ ತಂಡಕ್ಕೆ ಇನ್ನೊಬ್ಬ ಸ್ಟಾರ್ ನಟನ ಎಂಟ್ರಿಯಾಗಿದೆ. ಅದು ಬೇರಾರು ಅಲ್ಲ, ಪ್ಯಾನ್ ಇಂಡಿಯನ್ ಹೀರೋ ಪ್ರಭಾಸ್! ಈಗಾಗಲೇ ಅಕ್ಷಯ್ ಕುಮಾರ್, ಮೋಹನ್ ಬಾಬು, ಮೋಹನ್ ಲಾಲ್, ಶರತ್ಕುಮಾರ್, ಕಣ್ಣಪ್ಪ ಚಿತ್ರದ ತಾರಾಬಳಗದಲ್ಲಿದ್ದಾರೆ. ಈಗ ಈ ಸ್ಟಾರ್ ತಾರಾಬಳಗಕ್ಕೆ ಪ್ರಭಾಸ್ ಅವರ ಎಂಟ್ರಿಯೂ ಆಗಿದೆ. ಈ ವಿಚಾರವನ್ನು ಸ್ವತಃ ಚಿತ್ರತಂಡವೇ ಅಧಿಕೃತವಾಗಿ ಘೋಷಣೆ ಮಾಡಿದೆ. ಮುಖೇಷ್ ಕುಮಾರ್ […]
ಇಂಟರಾಗೇಶನ್ ರೂಮ್ನಲ್ಲಿ ವಿಚಾರಣೆಯ ಸುತ್ತ ನಡೆಯುವ ಸಸ್ಪೆನ್ಸ್, ಥ್ರಿಲ್ಲರ್ ಕಥೆ ಜೊತೆಗೊಂದು ತ್ರಿಕೋನ ಪ್ರೇಮದ ಎಳೆ ಇಟ್ಟುಕೊಂಡು ಪ್ರವೀಣ್ ಸಿಪಿ. ಆಕ್ಷನ್ ಕಟ್ ಹೇಳಿರುವ ಚಿತ್ರ ಎವಿಡೆನ್ಸ್ ತೆರೆಗೆ ಬರಲು ಸಿದ್ದವಾಗಿದೆ. ಪ್ರವೀಣ್ ಕನ್ನಡ ಚಿತ್ರರಂಗಕ್ಕೆ ಹೊಸಬರೇನಲ್ಲ. ಸೂಪರ್ಸ್ಟಾರ್ ಉಪೇಂದ್ರ ಅವರ ಜೊತೆ ಶ್.. ಚಿತ್ರದಿಂದಲೂ ಇದ್ದವರು. ಹಾಸನ ಜಿಲ್ಲೆ ಚನ್ನರಾಯಪಟ್ಟಣದವರಾದ ಪ್ರವೀಣ್ರ ತಂದೆಯೂ ಪತ್ರಿಕೆಯಲ್ಲಿ ಕೆಲಸ ಮಾಡಿದವರು. ಆಗಾಗ ಅವರಜೊತೆ ಹೋಗುತ್ತಲೇ ಸಾಹಿತ್ಯದ ನಂಟು ಬೆಳೆಸಿಕೊಂಡ ಪ್ರವೀಣ್, ಆನಂತರ ಬೆಂಗಳೂರಿಗೆ ಬಂದು ಫೋಟೋಷಾಪ್, ಡಿಸೈನ್ ವರ್ಕ್ […]
ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಿಸಿರುವ, “ಕರ್ವ” ಖ್ಯಾತಿಯ ನವನೀತ್ ನಿರ್ದೇಶಿಸಿರುವ ಹಾಗೂ ಹೆಸರಾಂತ ನಟ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಛೂ ಮಂತರ್” ಚಿತ್ರ ಮೇ 10 ರಂದು ಬಿಡುಗಡೆ ಮಾಡುವುದಾಗಿ ಮೊದಲು ತಿಳಿಸಲಾಗಿತ್ತು. ಈಗ ಸಿನಿಮಾ ಬಿಡುಗಡೆ ಸ್ವಲ್ಪ ಮುಂದೆ ಹೋಗಿದೆ. ಚಿತ್ರವನ್ನು ವೀಕ್ಷಿಸಿರುವ ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳ ವಿತರಕರು, ಇದೊಂದು ವಿಭಿನ್ನ ಕಥಾಹಂದರ ಹೊಂದಿರುವ ಹಾರಾರ್ ಚಿತ್ರವಾಗಿದ್ದು, ಉತ್ತಮವಾಗಿ ಮೂಡಿಬಂದಿದೆ ಎಲ್ಲಾ ಭಾಷೆಗಳ […]
ಹಾರರ್ ಹಿನ್ನೆಲೆಯಲ್ಲಿ ನಡೆಯೋ ಕಥಾಹಂದರ ಒಳಗೊಂಡ ಚಿತ್ರ ಅಲೈಕ್ಯಾ ಈ ವಾರ ತೆರೆಕಾಣುತ್ತಿದೆ. ಹಿತೇಶ್ ಮೂವೀಸ್ ಲಾಂಛನದಲ್ಲಿ ಎಂ.ಭೂಪತಿ ನಿರ್ಮಿಸಿರುವ, ಹಾರರ್, ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಹೊಂದಿದ ಈ ಚಿತ್ರಕ್ಕೆ ಸಾತ್ವಿಕ್ ಎಂ.ಭೂಪತಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನದ ಜೊತೆಗೆ ನಿರ್ಮಾಣ ಮಾಡಿದ್ದಾರೆ. ಒಂದಷ್ಟು ಸ್ನೇಹಿತರ ತಂಡ ವೀಕೆಂಡ್ ಕಳೆಯಲು ಜಾಲಿ ಟ್ರಿಪ್ ಹೊರಡುತ್ತಾರೆ. ಗೆಸ್ಟ್ ಹೌಸ್ ವೊಂದಕ್ಕೆ ತೆರಳಿ ಅಲ್ಲಿ ತಂಗಿದಾಗ ಅಲ್ಲಿ ಅನಿರೀಕ್ಷಿತವಾಗಿ ನಡೆದ ಕೆಲವು ಘಟನೆಗಳಿಗಳಿಂದ ಆ ಅತಿಥಿ ಗೃಹದಲ್ಲಿ ಆತ್ಮಗಳಿರುವುದು […]