ಬಲಗೈಯವರ ಪ್ರಾಬಲ್ಯವಿರುವ ಜಗತ್ತಿನಲ್ಲಿ ಪ್ರತಿ ಆಗಸ್ಟ್ 13ರಂದು ಅಂತಾರಾಷ್ಟ್ರೀಯ ಎಡಗೈಯವರ ದಿನವನ್ನು ಆಚರಿಸಲಾಗುತ್ತದೆ. ಇದೇ ಎಡಗೈ ಬಳಸುವವರ ಸುತ್ತ ಕನ್ನಡದಲ್ಲಿ ಸಿನಿಮಾವೊಂದು ತಯಾರಾಗುತ್ತಿರುವುದು ಗೊತ್ತೇ ಇದೆ. ಅದೇ ಎಡಗೈ ಅಪಘಾತಕ್ಕೆ ಕಾರಣ. ದೂದ್ ಪೇಡಾ ದಿಗಂತ್ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ಕಾನ್ಸೆಪ್ಸ್ ವೇಗ ಹೆಲ್ಮೆಟ್ ಕಂಪನಿಯವರಿಗೆ ಬಹಳ ಇಷ್ಟವಾಗಿದೆ. ಹೀಗಾಗಿ ಸಿನಿಮಾಗೆ ‘ವೇಗ’ ಹೆಲ್ಮೆಟ್ ಕಂಪನಿ ಸಾಥ್ ಕೊಟ್ಟಿದೆ. ಅದೇಗೇ ಅಂತೀರಾ? ಇದೇ ಆಗಸ್ಟ್ 13ರಂದು ಅಂತಾರಾಷ್ಟ್ರೀಯ ಎಡಗೈ ದಿನದಂದು ವೇಗ ಹೆಲ್ಮೆಟ್ ಕಂಪನಿ ಎಗಡೈ […]
ಮೂರು ಬಾರಿ ಗ್ರ್ಯಾಮಿ ಪ್ರಶಸ್ತಿ ಗೆದ್ದಿರುವ ಸಂಗೀತ ನಿರ್ದೇಶಕ ಮತ್ತು ಪರಿಸರವಾದಿ ರಿಕ್ಕಿ ಕೇಜ್ ಹೊಸ ಇತಿಹಾಸವೊಂದನ್ನು ಸೃಷ್ಟಿಸಿದ್ದಾರೆ. ರಾಷ್ಟ್ರಗೀತೆ ಜನಗಣಮನಕ್ಕೆ ಹೊಸ ಬಗೆಯ ಟ್ಯೂನ್ ಟಚ್ ಕೊಟ್ಟಿದ್ದಾರೆ. ಸ್ವಾತಂತ್ರ್ಯ ದಿನಕ್ಕೂ ಮುನ್ನ ದಿನ ಅಂದ್ರೆ ಇದೇ 14ರಂದು 5 ಗಂಟೆ ರಿಕ್ಕಿ ಕೇಜ್ ಸಾರಥ್ಯದ ವಿಭಿನ್ನ ಬಗೆಯ ರಾಷ್ಟ್ರಗೀತೆ ಬಿಡುಗಡೆಯಾಗಲಿದೆ. ವಿಶೇಷ ಅಂದರೆ ನಮ್ಮ ದೇಶವನ್ನಾಳಿದ ಬ್ರಿಟಿಷ್ ನೆಲದಲ್ಲಿಯೇ ಅಂದರೆ ಲಂಡನ್ ಅಬ್ಬೆ ರೋಡ್ ಸ್ಟುಡಿಯೋಸ್ ನಲ್ಲಿ ರಾಷ್ಟ್ರಗೀತೆಯನ್ನು ರೆಕಾರ್ಡ್ ಮಾಡಲಾಗಿದೆ. ಕೇವಲ 3 ಗಂಟೆ […]
ಸಾಕಷ್ಟುಕಡೆ ಪೋಸ್ಟರು, ಬ್ಯಾನರುಗಳಲ್ಲಿ ʻರೂರಲ್ ಸ್ಟಾರ್ʼ ಎನ್ನುವ ಹೆಸರು ಕಾಣುತ್ತದೆ. ಸಿಟಿ ಜನ ಅದನ್ನು ನೋಡಿ ಆಶ್ಚರ್ಯಗೊಳ್ಳೋದು ಸಹಜ. ʻಯಾರಪ್ಪಾ ಇದು ರೂರಲ್ ಸ್ಟಾರ್?ʼ ಅಂತಾ. ಅಂಜನ್ ಅವರನ್ನು ಎಲ್ಲರೂ ರೂರಲ್ ಸ್ಟಾರ್ ಅಂತಲೇ ಮೆರೆಸುತ್ತಾರೆ. ಅದಕ್ಕೆ ಕಾರಣವೂ ಇದೆ. ಉತ್ತರ ಕರ್ನಾಟಕ ಸೀಮೆಯಲ್ಲಿ ಸಿನಿಮಾ ಸಾಹಸಗಳನ್ನು ಮಾಡುತ್ತಾ ಕರ್ನಾಟಕದಾದ್ಯಂತ ಪ್ರಸಿದ್ಧಿ ಪಡೆದುಕೊಂಡಿರುವವರು ಅಂಜನ್. ರೂರಲ್ ಸ್ಟಾರ್ ಅಂಜನ್ ಅಂದರೆ ಕಲಾ ಪ್ರೇಮಿಗಳೆಲ್ಲ ನಿಜಕ್ಕೂ ಹುಬ್ಬೇರಿಸುತ್ತಾರೆ. ತಮ್ಮದೇ ವಲಯ ಸೃಷ್ಟಿಸಿಕೊಂಡು, ಅಲ್ಲಿ ಅಪಾರ ಹೆಸರು ಮಾಡಿರುವ ಅಂಜನ್ […]
ರಿಯಲ್ ಲೈಫ್ ಚಿತ್ರಗಳು ಹೆಚ್ಚು ಬರುತ್ತಿರುವುದು ಆರೋಗ್ಯಕರ ಬೆಳವಣಿಗೆಯಾಗಿದೆ. ಆ ಸಾಲಿಗೆ ’ನೋಡದ ಪುಟಗಳು’ ಚಿತ್ರವೊಂದು ಸದ್ದಿಲ್ಲದೆ ಬಿಡುಗಡೆಗೆ ಸಿದ್ದವಾಗಿದೆ. ’ಜೀವನಪೂರ್ತಿ ತಿರುವುಗಳು ಬರುತ್ತದೆ. ನಿನ್ನ ತಿರುವು ಬರುವ ತನಕ ಕಾಯಬೇಕು’ ಎಂದು ಇಂಗ್ಲೀಷ್ದಲ್ಲಿ ಅಡಿಬರಹವಿದೆ. ಬಿಡುಗಡೆಯಾಗಿರುವ ಟ್ರೇಲರ್ಗೆ ಸುಚೇಂದ್ರಪ್ರಸಾದ್ ಧ್ವನಿ ನೀಡಿರುವುದು ತೂಕ ಹೆಚ್ಚಿದೆ. ನವ ಪ್ರತಿಭೆ ಎಸ್.ವಸಂತ್ಕುಮಾರ್ ಸಿನಿಮಾಕ್ಕೆ ರಚನೆ,ನಿರ್ದೇಶನ ಹಾಗೂ ಸ್ವೀಟ್ ಅಂಡ್ ಸಾಲ್ಟ್ ಮೂವೀಸ್ ಮುಖಾಂತರ ನಿರ್ಮಾಣ ಮಾಡಿದ್ದಾರೆ. ಮೂಲತ: ಟೆಕ್ಕಿಯಾಗಿರುವ ಇವರು ಬಣ್ಣದ ಲೋಕದ ಆಸೆಯಿಂದ ನಿರ್ದೇಶನದ ಕೋರ್ಸ್ನ್ನು […]
ಕಿರುತೆರೆ ಇಂದ ಬೆಳ್ಳಿತೆರೆಗೆ ನಾಯಕ ಹಾಗೂ ನಿರ್ದೇಶಕರಾಗಿ ಬಡ್ತಿ ಪಡೆದ “ರಾಜೇಶ್ ಧ್ರುವ” ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗ ಪ್ರಯೋಗತ್ಮಕ ಚಿತ್ರದ ಕಡೆ ಮುಖ ಮಾಡಿದೆ, ಅದರಲ್ಲಿ ಹಳ್ಳಿ ಸೊಗಡಿನ ಚಿತ್ರಗಳ ಸಂಖ್ಯೆ ಜಾಸ್ತಿ, ಮಂಡ್ಯ, ಮಂಗಳೂರು, ಕುಂದಾಪುರ ಹೀಗೆ ಅದರ ಪಟ್ಟಿಗೆ ಈಗ ಹೊಸ ಜಾಗ ಸೇರ್ಪಡೆ ಆಗಿದೆ ಅದೇ ಉತ್ತರ ಕನ್ನಡ ಜಿಲ್ಲೆ, ಅದು “ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ” ಚಿತ್ರದ ಮೂಲಕ ಈ ಇಡೀ ಚಿತ್ರವನ್ನು ಶಿರಸಿ, ಯಲ್ಲಾಪುರ, ಹೊನ್ನಾವರ ದಲ್ಲಿ ಚಿತ್ರೀಕರಣ […]
ಹಾರರ್, ಸಸ್ಪೆನ್ಸ್ ಅಂಶಗಳನ್ನು ಒಳಗೊಂಡಿರುವ ’1900’ ಚಿತ್ರದ ಮುಹೂರ್ತ ಸಮಾರಂಭವು ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ನಡೆಯಿತು. ಮೊದಲ ದೃಶ್ಯಕ್ಕೆ ಲವ್ ಮಾಕ್ಟೆಲ್ ಖ್ಯಾತಿಯ ಕೃಷ್ಣ ಕ್ಲಾಪ್ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಪದ್ಮಾವತಿ ಪ್ರೊಡಕ್ಷನ್ ಅಡಿಯಲ್ಲಿ ರಾಜೇಶ್.ಬಿ ಮತ್ತು ಉಮೇಶ್.ಕೆ.ಎನ್ ಬಂಡವಾಳ ಹೂಡುತ್ತಿದ್ದಾರೆ. ಮೂಡಿಬಿದರೆಯ ರಾಜೇಶ್.ಬಿ ಮೂಲತ: ನಟನಾಗಿ ಗುರುತಿಸಿಕೊಂಡಿದ್ದು, ಇದರ ಅನುಭವದಿಂದಲೇ ಸಿನಿಮಾಕ್ಕೆ ಕಥೆ, ನಿರ್ದೇಶನ ಮಾಡುವ ಜತೆಗೆ ನಿರ್ಮಾಣದಲ್ಲಿ ಪಾಲುದಾರರಾಗಿದ್ದಾರೆ. ಉಮೇಶ್.ಕೆ.ಎನ್ ದುಡಿದ ಹಣವನ್ನು ಚಿತ್ರಕ್ಕೆ ವಿನಿಯೋಗಿಸುತ್ತಿದ್ದು ಅಲ್ಲದೆ ಒಂದು ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. […]