ಮಗಧೀರ, ಬಾಹುಬಲಿ, ಆರ್ ಆರ್ ಆರ್ ದಂತಹ ಹಿಟ್ ಚಿತ್ರಗಳ ಕಥೆಗಾರ ವಿ .ವಿಜಯೇಂದ್ರ ಪ್ರಸಾದ್ , ಪ್ಯಾನ್ ಇಂಡಿಯಾ ಎಂಬ ಪರಿಕಲ್ಪನೆ ಹುಟ್ಟುಹಾಕಿದ ಎಸ್ ಎಸ್ ರಾಜಮೌಳಿಯ ಎಲ್ಲಾ ಚಿತ್ರಗಳಿಗೆ ಸ್ಕ್ರಿಪ್ಟ್ ರೈಟರ್ ಆದ ವಿಜಯೇಂದ್ರ ಪ್ರಸಾದ್ ಅವರು ಕನ್ನಡದ ಪ್ರತಿಷ್ಠಿತ ಆರ್ ಸಿ ಸ್ಟುಡಿಯೋಸ್ ಸಂಸ್ಥೆಯ ಚೊಚ್ಚಲ ಚಿತ್ರಕ್ಕೆ ಸ್ಕ್ರಿಪ್ಟ್ ಸೂಪರ್ ವೈಸ್ ಮಾಡಿದ್ದು, ಈ ಚಿತ್ರದಲ್ಲಿ ಪ್ಯಾನ್ ಇಂಡಿಯಾ ಸ್ಟಾರ್ ಕಿಚ್ಚ ಸುದೀಪ್ ಅವರು ನಟಿಸುತ್ತಿದ್ದು ಆರ್ ಚಂದ್ರು ಅವರು ಈ ಚಿತ್ರಕ್ಕೆ […]
ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ಕನ್ನಡಕ್ಕೂ ಪದಾರ್ಪಣೆ ಮಾಡಿದೆ. ನಿಖಿಲ್ ಕುಮಾರಸ್ವಾಮಿ ಹೊಸ ಸಿನಿಮಾವನ್ನು ನಿರ್ಮಿಸ್ತಿರುವ ಈ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಇದೀಗ ಮತ್ತೊಂದು ಮೆಗಾ ಅನೌನ್ಸ್ ಮೆಂಟ್ ಮಾಡಿದೆ. ತಮಿಳು ಚಿತ್ರರಂಗದ ಖ್ಯಾತ ನಟ ಇಳಯದಳಪತಿ ವಿಜಯ್ ಸುಪುತ್ರ ನಿರ್ದೇಶನದ ಚೊಚ್ಚಲ ಸಿನಿಮಾಗೆ ಲೈಕಾ ಹಣ ಹಾಕುತ್ತಿದೆ. ಸ್ಟಾರ್ ಸಿನಿಮಾ ಮೇಕರ್ಸ್ ಜೊತೆಗೆ ಯುವ ಪ್ರತಿಭೆಗಳಿಗೂ ವೇದಿಕೆ ಕಲ್ಪಿಸುತ್ತಿರುವ ಲೈಕಾ ಸೃರ್ಷಿಕರ್ತ ಸುಭಾಷ್ ಕರಣ್ ಈಗ ವಿಜಯ್ ಪುತ್ರ ಜೇಸನ್ ಸಂಜಯ್ ವಿಜಯ್ […]
ಇತ್ತೀಚೆಗೆ ಸುಮಾರಷ್ಟು ಸಿನಿಮಾಗಳು ಬರುತ್ತಿವೆ; ಹೋಗುತ್ತಿವೆ. ಗೆಲುವು ಮಾತ್ರ ಎಲ್ಲರ ಕೈಗೆಟುಕುತ್ತಿಲ್ಲ. ಹೇಗಾದರೂ ಮಾಡಿ ಪ್ರೇಕ್ಷಕರನ್ನು ಥೇಟರಿಗೆ ಎಳೆದುತರಲು ಸಿನಿಮಾ ತಂಡಗಳು ಹರಸಾಹಸ ಮಾಡುತ್ತಿವೆ. ಇದರ ನಡುವೆ, ಯಾವುದೇ ಪಬ್ಲಿಸಿಟಿ ಗಿಮಿಕ್ ಇಲ್ಲದೆ, ಅಬ್ಬರದ ಪ್ರಚಾರ ಮಾಡಿ, ಪ್ರೇಕ್ಷಕರನ್ನು ದಿಕ್ಕು ತಪ್ಪಿಸದೆ, ನೋಡಿದವರ ಮನಸ್ಸಿಗೆ ಹತ್ತಿರವಾಗಿ, ಗೆದ್ದ ಸಿನಿಮಾ ʻಕೌಸಲ್ಯಾ ಸುಪ್ರಜಾ ರಾಮʼ. ಜೈಲರ್ ಸಿನಿಮಾ ಅಡ್ಡ ಬರದಿದ್ದರೆ ಈ ಹೊತ್ತಿಗೇ ಇನ್ನೂ ಬೇರೆಯದ್ದೇ ಲೆವೆಲ್ಲಿಗೆ ತಲುಪಬೇಕಿದ್ದ ಚಿತ್ರವಿದು. ʻಕೌಸಲ್ಯಾ ಸುಪ್ರಜಾ ರಾಮʼ ನೋಡಿದ ಪ್ರತಿಯೊಬ್ಬರಿಗೂ ಖುಷಿ […]
ಜೈಲರ್, ಬೋಳಾ ಶಂಕರ್ ಮೊದಲಾದ ಪರಭಾಷೆ ಸಿನಿಮಾಗಳು ಇದೇ ವಾರ ತೆರೆ ಮೇಲೆ ಲಗ್ಗೆ ಇಡುತ್ತಿವೆ. ಇದರ ನೇರ ಪರಿಣಾಮ ಬಿದ್ದಿರುವುದು ಕನ್ನಡ ಚಿತ್ರರಂಗದ ಮೇಲೆ. ಕೆಟ್ಟ ಸೋಲಿನಿಂದ ಸೊರಗಿದ್ದ ಸ್ಯಾಂಡಲ್ ವುಡ್ ನಲ್ಲಿ ಕಳೆದ ಎರಡು ಮೂರು ವಾರಗಳಿಂದ ಆಹ್ಲಾದಕರ ವಾತಾವರಣ ನಿರ್ಮಾಣವಾಗಿದೆ. ಅದಕ್ಕೆ ಕಾರಣ ಹಾಸ್ಟೆಲ್ ಹುಡುಗರು ಮತ್ತು ಕೌಸಲ್ಯಾ ಸುಪ್ರಜಾ ರಾಮ ಎಂಬ ಎರಡು ಸಿನಿಮಾಗಳು ಹುಟ್ಟುಹಾಕಿದ ಭರವಸೆ. ಹೆಚ್ಚೂಕಮ್ಮಿ ಕನ್ನಡ ಸಿನಿಮಾ ಉದ್ಯಮ ಬಾಗಿಲು ಮುಚ್ಚುತ್ತದಾ ಎನ್ನುವ ಹಂತ ತಲುಪಿತ್ತು. ಕಾಂತಾರಾ […]
ಮಾಡಬಾರದ್ದನ್ನು ಮಾಡಿದರೆ ಆಗಬಾರದ್ದೇ ಆಗೋದು. ತಪ್ಪು ಯಾರೇ ಮಾಡಿದರೂ ಅದು ತಪ್ಪೇ… ಇರುವ ವ್ಯವಸ್ಥೆ ಬಳಸಿಕೊಂಡು, ಬೇರೊಬ್ಬರ ಮೇಲೆ ಸುಳ್ಳು ಆರೋಪ ಹೊರಿಸಿ ಬಚಾವಾಗಿಬಿಡ್ತೀನಿ ಅಂದುಕೊಂಡರೆ ಅದು ಅದು ಖಂಡಿತ ಆಗದ ಕೆಲಸ. ಯಾಕೆಂದರೆ ಭಾರತದ ಕಾನೂನು ಸರ್ವಶ್ರೇಷ್ಠವಾದದ್ದು. ಕಳೆದೊಂದು ವಾರದಿಂದ ʻಪ್ರಭುತ್ವʼ ಹೆಸರಿನ ಸಿನಿಮಾ ಕುರಿತಂತೆ ಸಾಕಷ್ಟು ವಿವಾದಗಳೆದ್ದಿವೆ. ನಿರ್ಮಾಪಕ ಮತ್ತು ಹೀರೋ ಒಂದು ಕಡೆ ನಿಂತು ಅದೇ ಚಿತ್ರದ ನಿರ್ದೇಶಕನ ಮೇಲೆ ಸಿಕ್ಕಸಿಕ್ಕ ಹಾಗೆ ಕಲ್ಲೆಸೆಯುತ್ತಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಪಡಸಾಲೆಯಲ್ಲೇ ಕುಂತು, […]
ರಿಯಲ್ ಲೈಫ್ ಚಿತ್ರಗಳು ಹೆಚ್ಚು ಬರುತ್ತಿರುವುದು ಆರೋಗ್ಯಕರ ಬೆಳವಣಿಗೆಯಾಗಿದೆ. ಆ ಸಾಲಿಗೆ ’ನೋಡದ ಪುಟಗಳು’ ಚಿತ್ರವೊಂದು ಸದ್ದಿಲ್ಲದೆ ಬಿಡುಗಡೆಗೆ ಸಿದ್ದವಾಗಿದೆ. ’ಜೀವನಪೂರ್ತಿ ತಿರುವುಗಳು ಬರುತ್ತದೆ. ನಿನ್ನ ತಿರುವು ಬರುವ ತನಕ ಕಾಯಬೇಕು’ ಎಂದು ಇಂಗ್ಲೀಷ್ದಲ್ಲಿ ಅಡಿಬರಹವಿದೆ. ಬಿಡುಗಡೆಯಾಗಿರುವ ಟ್ರೇಲರ್ಗೆ ಸುಚೇಂದ್ರಪ್ರಸಾದ್ ಧ್ವನಿ ನೀಡಿರುವುದು ತೂಕ ಹೆಚ್ಚಿದೆ. ನವ ಪ್ರತಿಭೆ ಎಸ್.ವಸಂತ್ಕುಮಾರ್ ಸಿನಿಮಾಕ್ಕೆ ರಚನೆ,ನಿರ್ದೇಶನ ಹಾಗೂ ಸ್ವೀಟ್ ಅಂಡ್ ಸಾಲ್ಟ್ ಮೂವೀಸ್ ಮುಖಾಂತರ ನಿರ್ಮಾಣ ಮಾಡಿದ್ದಾರೆ. ಮೂಲತ: ಟೆಕ್ಕಿಯಾಗಿರುವ ಇವರು ಬಣ್ಣದ ಲೋಕದ ಆಸೆಯಿಂದ ನಿರ್ದೇಶನದ ಕೋರ್ಸ್ನ್ನು […]
ರವೀಂದ್ರ ತುಂಬರಮನೆ-ರಮೇಶ್ ಬೇಗಾರ್ ಸೃಷ್ಟಿಸಿದ ಜಲಪಾತ ಕನ್ನಡಕ್ಕೊಂದು ಪರಿಸರ ಕಾಳಜಿ ಚಿತ್ರ, ರಿಂದ. ನಟ ಪ್ರಮೋದ್ ಶೆಟ್ಟಿ ಅವರಿಗಾಗಿ ವೈಶಂಪಾಯನ ತೀರ ಚಿತ್ರವನ್ನು ನಿರ್ದೇಶಿಸಿದ್ದ ರಮೇಶ್ ಬೇಗಾರ್ ಸದ್ಯ ʻಜಲಪಾತʼವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇತ್ತಿನ ಎಲೆಕ್ಟ್ರಾನಿಕ್ ಯುಗದಲ್ಲಿ ಮಾನಸಿಕ ಒತ್ತಡ ಹೆಚ್ಚಿದ್ದು ಈ ಒತ್ತಡಕ್ಕೆ ಪರಿಹಾರ ನಿಸರ್ಗದಲ್ಲಿ ಮಾತ್ರ ಸಾಧ್ಯ. ಪ್ರಕೃತಿ, ಜನರ ಜೀವನ ಶೈಲಿ ಹಾಗೂ ಆಹಾರ ಕ್ರಮದ ಕುರಿತಾದ ಜಲಪಾತದಲ್ಲಿದೆ. ೪೦ ವರ್ಷಗಳ ಹಿಂದೆ ಭಾರತದ ಆಹಾರ ಪದ್ದತಿ ಜಗತ್ತಿನಲ್ಲಿಯೇ ಅತೀ ಹೆಚ್ಚು ಆರೋಗ್ಯಕರವಾಗಿತ್ತು, […]
ಕನ್ನಡ ಚಿತ್ರರಂಗದಲ್ಲಿ ಮಲ್ಟಿ ಸ್ಟಾರ್ ಸಿನಿಮಾಗಳು ಆಗಾಗ ಅರಳುತ್ತಿರುತ್ತವೆ. ಈ ವಾರ ತೆರೆಗೆ ಬರುತ್ತಿರುವ ಕಬ್ಜ ಸಿನಿಮಾದಲ್ಲೇ ಕನ್ನಡದ ಮೂವರು ಟಾಪ್ ಸ್ಟಾರ್ಗಳಿದ್ದಾರೆ. ಹಾಗೆ ನೋಡಿದರೆ ಕನ್ನಡದಲ್ಲಿ ಅತಿ ಹೆಚ್ಚು ಮಲ್ಟಿ ಸ್ಟಾರ್ ಸಿನಿಮಾ ಮಾಡಿರೋರಲ್ಲಿ ಮುಂಚೂಣಿಯಲ್ಲಿ ನಿಲ್ಲುವುದು ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್. ರಮೇಶ್ ಅರವಿಂದ್, ಉಪೇಂದ್ರ, ಜಗ್ಗೇಶ್, ರವಿಚಂದ್ರನ್ ರಿಂದ ಹಿಡಿದು ಸುದೀಪ್, ಶ್ರೀಮುರಳಿ ತನಕ ಕನ್ನಡ ಹಿರಿ, ಕಿರಿಯ ಹೀರೋಗಳೊಂದಿಗೆ ತೆರೆ ಹಂಚಿಕೊಂಡ ಹಿರಿಯ ನಟ ಶಿವಣ್ಣ! ಸದ್ಯ ಗೋಲ್ಡನ್ ಸ್ಟಾರ್ ಗಣೇಶ್ […]
ಸಿದ್ದಾರ್ಥ ಸಿನಿಮಾದ ಮೂಲಕ ವಿನಯ್ ರಾಜ್ ಕುಮಾರ್ ಲಾಂಚ್ ಆದಾಗ ಪ್ರೇಕ್ಷಕರು ಮಾತ್ರವಲ್ಲದೆ, ಚಿತ್ರರಂಗದ ವಲಯದಲ್ಲೂ ಸಾಕಷ್ಟು ನಿರೀಕ್ಷೆಗಳಿದ್ದವು. ಆದರೆ ಮೊದಲ ಸಿನಿಮಾನೇ ಅಂದುಕೊಂಡಂತೆ ಆಗಲಿಲ್ಲ. ಎರಡನೇದಾದರೂ ಕೈ ಹಿಡಿಯಬಹುದು ಅಂದುಕೊಂಡಿದ್ದರು. ರನ್ ಆಂಟನಿ ಎನ್ನುವ ಸಿನಿಮಾ ವಿನಯ್ ರಾಜ್ ಕುಮಾರ್ ವೃತ್ತಿ ಬದುಕಿಗೆ ಭಯಾನಕ ಏಟು ಕೊಟ್ಟುಬಿಟ್ಟಿತು. ದೊಡ್ಮನೆಯ ಬ್ಯಾನರಿನಲ್ಲಿ ಪಾರ್ವತಮ್ಮ ರಾಜ್ ಕುಮಾರ್ ನಿರ್ಮಾಣದ ಕಡೆಯ ಸಿನಿಮಾವೊಂದು ಈ ಮಟ್ಟದಲ್ಲಿರುತ್ತದೆ ಅಂತಾ ಯಾರೂ ಅಂದಾಜಿಸಿರಲಿಲ್ಲ. ಆ ಚಿತ್ರದ ನಿರ್ದೇಶಕ ರಘುಶಾಸ್ತ್ರಿಯ ಮಾತಿನಲ್ಲಿದ್ದ ನಿಯತ್ತು ಕೃತಿಯಲ್ಲಿರಲಿಲ್ಲ. […]
ಯಾವ ಊರಿನವರಾದರೇನು? ಯಾವ ದೇಶದವರಾದರೇನು? ಹೆಣ್ಣುಮಕ್ಕಳು ಅಂದಮೇಲೆ ಗೌರವಿಸಲೇಬೇಕು. ತೀರಾ ಅವರನ್ನು ಶೋಕೇಸ್ ಗೊಂಬೆಗಳಂತೆ ಬಳಸಿಕೊಳ್ಳೋದು ಅಮಾನವೀಯ. ನೆನ್ನೆ ದಿನ ಮಾರ್ಟಿನ್ ಸಿನಿಮಾದ ಟೀಸರ್ ರಿಲೀಸ್ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಪ್ಯಾನ್ ಇಂಡಿಯಾ ಪತ್ರಿಕಾಗೋಷ್ಟಿ ಕೂಡಾ ಅದಾಗಿತ್ತು. ಧ್ರುವ ಸರ್ಜಾ ಕೂಡಾ ಈಗ ಇಂಡಿಯಾದ ಟಾಪ್ ಹೀರೋಗಳ ಸಾಲಿಗೆ ಬಂದು ನಿಲ್ಲುವ ಪ್ರಯತ್ನದಲ್ಲಿದ್ದಾರೆ. ಅದು ಬಹುತೇಕ ಯಶಸ್ವಿಯಾಗೋದು ನಿಜ. ಸ್ವಂತ ಸೋದರ ಮಾವ ಅರ್ಜುನ್ ಸರ್ಜಾ ಕತೆ ಕೊಟ್ಟು, ʻಮಾರ್ಟಿನ್ʼಗೆ ಬೆಂಬಲವಾಗಿ ನಿಂತಿದ್ದಾರೆ. ಹಾಗೆ ನೋಡಿದರೆ ಮೂರು ದಶಕಗಳ […]