ಕೆ.ವಿ.ಸತ್ಯಪ್ರಕಾಶ್ ನಿರ್ಮಾಣದ ಈ ಚಿತ್ರಕ್ಕೆ ಜಡೇಶ ಕೆ ಹಂಪಿ ನಿರ್ದೇಶನ . ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಾಯಕರಾಗಿ ನಟಿಸಿದ್ದ “ಸಾರಥಿ” ಚಿತ್ರವನ್ನು ನಿರ್ಮಿಸಿದ್ದ ಕೆ.ವಿ.ಸತ್ಯಪ್ರಕಾಶ್ ಅವರು ಹನ್ನೆರಡು ವರ್ಷಗಳ ನಂತರ “ಸಾರಥಿ ಫಿಲಂಸ್” ಮೂಲಕ ನೂತನ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ನಿರ್ಮಾಣಕ್ಕೆ ಸತ್ಯಪ್ರಕಾಶ್ ಅವರ ಪುತ್ರ ಸೂರಜ್ ಗೌಡ ಅವರು ಸಾಥ್ ನೀಡುತ್ತಿದ್ದಾರೆ. “ಜಂಟಲ್ ಮ್ಯಾನ್”, ” ಗುರುಶಿಷ್ಯರು” ಚಿತ್ರಗಳ ನಿರ್ದೇಶಕ ಹಾಗೂ “ಕಾಟೇರ” ಚಿತ್ರದ ಲೇಖಕ ಜಡೇಶ ಕೆ ಹಂಪಿ ನಿರ್ದೇಶನದ ಹಾಗೂ ದುನಿಯಾ […]
Browse Tag
#duniyavijay #newmovie #sandalwood
1 Article